23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

ನಿಡ್ಲೆ: ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನ.14 ರಂದು ಗಣಹೋಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ಈ ಸಂದರ್ಭ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿ ಶುಭಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಅವಿನಾಶ್ ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆಯ ಅಭಿವೃದ್ದಿ, ಮುಂದಕ್ಕೆ ನಡೆಯುವಂತಹ ಕಾರ್ಯಕ್ರಮಗಳು, ಮುಂದಿನ ದಿನಗಳಲ್ಲಿ ಆಗುವಂತಹ ಬೆಳವಣಿಗೆಗಳು ಮತ್ತು ಮುಂದಿನ ದಿನಗಳಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಸಾಫ್ಟ್‌ವೇರ್ ಕಂಪೆನಿಯನ್ನು ಪ್ರಾರಂಭಿಸುವ ಇಚ್ಚೆಯನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಲಲಿತ ರಾವ್ ಉಪಸ್ಥಿತರಿದ್ದರು. ಸಹನಿರ್ದೇಶಕರಾದ ಅತಿಶಯ ಜೈನ್ ಸ್ವಾಗತಿಸಿ, ಅಶ್ವತ್ ಶೆಟ್ಟಿ ನಿರೂಪಿಸಿ, ಜಗನ್ನಾಥ್ ಧನ್ಯವಾದವಿತ್ತರು. ನಂತರ ಸಿಬ್ಬಂದಿ ವರ್ಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Related posts

ಮುಂಡಾಜೆ ಮೊರಾರ್ಜಿ ದೇಸಾಯಿ ವಸತಿ ಶಾಲೆಯಲ್ಲಿ ರೂ. 3 ಕೋಟಿ ಅನುದಾನದಲ್ಲಿ ನಿರ್ಮಾಣಗೊಳ್ಳಲಿರುವ ಫುಟ್ಬಾಲ್ ಕ್ರೀಡಾಂಗಣಕ್ಕೆ ಶಾಸಕ ಹರೀಶ್ ಪೂಂಜರಿಂದ ಶಿಲಾನ್ಯಾಸ

Suddi Udaya

ಉಜಿರೆ ಶ್ರೀ ಧ. ಮಂ. ಪ.ಪೂ. ಕಾಲೇಜಿನ ಎನ್ನೆಸ್ಸೆಸ್ ವತಿಯಿಂದ ಪೆರಿಂಜೆ ಗ್ರಾಮ ಸಮೀಕ್ಷೆ

Suddi Udaya

ಕಲ್ಮಂಜ ಸರಕಾರಿ ಪ್ರೌಢಶಾಲಾ ಪ್ರಾರಂಭೋತ್ಸವ ಸಂಭ್ರಮ

Suddi Udaya

ಗ್ರಾಮೀಣ ಮಹಿಳೆಯರ ಆರೋಗ್ಯ ರಕ್ಷಣೆಗಾಗಿ ಉಚಿತ ವೈದ್ಯಕೀಯ ತಪಾಸಣಾ ಶಿಬಿರ: ಉಜಿರೆ ಎಸ್.ಡಿ.ಎಂ ಮಲ್ಟಿ-ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ಉಚಿತ ಸ್ತ್ರೀರೋಗ ಮತ್ತು ಬಂಜೆತನ ತಪಾಸಣೆ

Suddi Udaya

ಭಾರೀ ಮಳೆ ಹಿನ್ನೆಲೆ: ನಾಳೆ(ಜು.17)ದ.ಕ. ಜಿಲ್ಲಾ ಎಲ್ಲಾ ಅಂಗನವಾಡಿ, ಶಾಲೆಗಳು ಹಾಗೂ ಪಿಯು ಕಾಲೇಜುಗಳಿಗೆ ರಜೆ ಘೋಷಣೆ

Suddi Udaya

ಮೇ 31: ವೇಣೂರು ವಿದ್ಯುತ್ ನಿಲುಗಡೆ

Suddi Udaya
error: Content is protected !!