September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಸಂಭ್ರಮ

ನಿಡ್ಲೆ: ಅಗ್ರಿಲೀಫ್ ಸಂಸ್ಥೆಯಲ್ಲಿ ದೀಪಾವಳಿ ಹಬ್ಬದ ಪ್ರಯುಕ್ತ ನ.14 ರಂದು ಗಣಹೋಮ ಮತ್ತು ಸಾಂಸ್ಕೃತಿಕ ಕಾರ್ಯಕ್ರಮ ನಡೆಯಿತು.


ಈ ಸಂದರ್ಭ ವಿಧಾನ ಪರಿಷತ್ ಸದಸ್ಯರಾದ ಪ್ರತಾಪ್ ಸಿಂಹ ನಾಯಕ್ ಭಾಗವಹಿಸಿ ಶುಭಹಾರೈಸಿದರು. ಸಂಸ್ಥೆಯ ಆಡಳಿತ ನಿರ್ದೇಶಕರಾದ ಅವಿನಾಶ್ ರಾವ್ ಅಧ್ಯಕ್ಷತೆ ವಹಿಸಿ ಮಾತನಾಡಿ, ಸಂಸ್ಥೆಯ ಅಭಿವೃದ್ದಿ, ಮುಂದಕ್ಕೆ ನಡೆಯುವಂತಹ ಕಾರ್ಯಕ್ರಮಗಳು, ಮುಂದಿನ ದಿನಗಳಲ್ಲಿ ಆಗುವಂತಹ ಬೆಳವಣಿಗೆಗಳು ಮತ್ತು ಮುಂದಿನ ದಿನಗಳಲ್ಲಿ ಬೆಳ್ತಂಗಡಿ ತಾಲೂಕಿನಲ್ಲಿ ಪ್ರಪ್ರಥಮ ಬಾರಿಗೆ ಸಾಫ್ಟ್‌ವೇರ್ ಕಂಪೆನಿಯನ್ನು ಪ್ರಾರಂಭಿಸುವ ಇಚ್ಚೆಯನ್ನು ವ್ಯಕ್ತಪಡಿಸಿದರು.

ವೇದಿಕೆಯಲ್ಲಿ ಲಲಿತ ರಾವ್ ಉಪಸ್ಥಿತರಿದ್ದರು. ಸಹನಿರ್ದೇಶಕರಾದ ಅತಿಶಯ ಜೈನ್ ಸ್ವಾಗತಿಸಿ, ಅಶ್ವತ್ ಶೆಟ್ಟಿ ನಿರೂಪಿಸಿ, ಜಗನ್ನಾಥ್ ಧನ್ಯವಾದವಿತ್ತರು. ನಂತರ ಸಿಬ್ಬಂದಿ ವರ್ಗದವರಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆಯಿತು.

Related posts

ಓಡೀಲು ಶ್ರೀ ಮಹಾಲಿಂಗೇಶ್ವರ ದೇವರಿಗೆ ಸಹಸ್ರ ಸೀಯಾಳಾಭಿಷೇಕ

Suddi Udaya

ಬಳಂಜ ಎಲ್.ಕೆ.ಜಿ ವಿದ್ಯಾರ್ಥಿಗಳಿಗೆ ಶಿವಾಜಿ ಫ್ರೆಂಡ್ಸ್ ಕ್ಲಬ್ ವತಿಯಿಂದ ಐಡಿ ಕಾರ್ಡ್ ಮತ್ತು ಬೆಲ್ಟ್ ವಿತರಣೆ

Suddi Udaya

ಉನ್ಮೀಲನಂ 2026 – ಶಾಲಾಕ್ಯ ತಂತ್ರ ರಾಷ್ಟ್ರೀಯ ವಿಚಾರ ಸಂಕಿರಣ

Suddi Udaya

ಪದ್ಮುಂಜ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಪುರುಷೋತ್ತಮ ಗೌಡ, ಉಪಾಧ್ಯಕ್ಷರಾಗಿ ಉಮೇಶ್ ಗೌಡ ಆಯ್ಕೆ

Suddi Udaya

ಸೆ.7-11: ಬೆಳ್ತಂಗಡಿ ಸಾರ್ವಜನಿಕ ಶ್ರೀ ಗಣೇಶೋತ್ಸವ ಸಮಿತಿಯಿಂದ 63ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ

Suddi Udaya

ಬೆಳ್ತಂಗಡಿ ಮುಳಿಯ ಜುವೆಲ್ಸ್‌ನಲ್ಲಿ “ಚಿನ್ನದಂತ ನನ್ನ ಅಪ್ಪ” ವಿಶೇಷ ಅನುಬಂಧದ ಕಾರ್ಯಕ್ರಮ

Suddi Udaya
error: Content is protected !!