ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

Suddi Udaya

ವೇಣೂರು: ಮೂಡುಕೋಡಿ ಗ್ರಾಮದ ಹಲೆಕ್ಕಿ ಎಂಬಲ್ಲಿರುವ ಸುಮಾರು 800 ವರ್ಷಗಳಷ್ಟು ಪುರಾತನವಾದ ಶ್ರೀ ಉಮಾಮಹೇಶ್ವರ ದೇವಸ್ಥಾನ ಇದೀಗ ಸಂಪೂರ್ಣ ನೆಲಸಮವಾಗಿದ್ದು ಅದರ ಪುನಃ ಮರು ರಚನೆಗೆ ಹಾಗೂ ಅದರ ಸಂರಕ್ಷಣೆಗಾಗಿ ಜೀರ್ಣೋದ್ಧಾರ ಸಮಿತಿಯನ್ನು ಇತ್ತಿಚೇಗೆ ರಚಿಸಲಾಯಿತು.

ಶ್ರೀ ಉಮಾಮಹೇಶ್ವರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರಾಗಿ ನಾಗೇಶ್ ಶೆಟ್ಟಿ, ಜಿರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಆನಂದ ಶೆಟ್ಟಿ ಮಂಗಳೂರು, ಕಾರ್ಯಾಧ್ಯಕ್ಷರಾಗಿ ಸುಂದರ ಹೆಗ್ಡೆ ಮೂಡುಕೋಡಿ, ಶಶಿಧರ ಶೆಟ್ಟಿ ನಾರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಮಾಣಿಕ್ಯರಾಜ್ ಜೈನ್ ಕೊರಂಜ, ಕೋಶಾಧಿಕಾರಿಯಾಗಿ ಪ್ರಶಾಂತ್ ಗೌಡ ಮಾಡೆಂಜ ಆಯ್ಕೆಯಾದರು.

Leave a Comment

error: Content is protected !!