September 6, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

ವೇಣೂರು: ಮೂಡುಕೋಡಿ ಗ್ರಾಮದ ಹಲೆಕ್ಕಿ ಎಂಬಲ್ಲಿರುವ ಸುಮಾರು 800 ವರ್ಷಗಳಷ್ಟು ಪುರಾತನವಾದ ಶ್ರೀ ಉಮಾಮಹೇಶ್ವರ ದೇವಸ್ಥಾನ ಇದೀಗ ಸಂಪೂರ್ಣ ನೆಲಸಮವಾಗಿದ್ದು ಅದರ ಪುನಃ ಮರು ರಚನೆಗೆ ಹಾಗೂ ಅದರ ಸಂರಕ್ಷಣೆಗಾಗಿ ಜೀರ್ಣೋದ್ಧಾರ ಸಮಿತಿಯನ್ನು ಇತ್ತಿಚೇಗೆ ರಚಿಸಲಾಯಿತು.

ಶ್ರೀ ಉಮಾಮಹೇಶ್ವರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರಾಗಿ ನಾಗೇಶ್ ಶೆಟ್ಟಿ, ಜಿರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಆನಂದ ಶೆಟ್ಟಿ ಮಂಗಳೂರು, ಕಾರ್ಯಾಧ್ಯಕ್ಷರಾಗಿ ಸುಂದರ ಹೆಗ್ಡೆ ಮೂಡುಕೋಡಿ, ಶಶಿಧರ ಶೆಟ್ಟಿ ನಾರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಮಾಣಿಕ್ಯರಾಜ್ ಜೈನ್ ಕೊರಂಜ, ಕೋಶಾಧಿಕಾರಿಯಾಗಿ ಪ್ರಶಾಂತ್ ಗೌಡ ಮಾಡೆಂಜ ಆಯ್ಕೆಯಾದರು.

Related posts

  ಉಜಿರೆ ಬೆನಕ ಹೆಲ್ತ್ ಸೆಂಟರ್ ನಲ್ಲಿ ರಾಷ್ಟ್ರೀಯ ವೈದ್ಯರ ದಿನಾಚರಣೆ

Suddi Udaya

ಬೆಳ್ತಂಗಡಿ ಖಿಳರ್ ಜುಮ್ಮಾ ಮಸೀದಿ ಹಾಗೂ ಹಯಾತುಲ್ ಇಸ್ಲಾಂ ಮದರಸ ವತಿಯಿಂದ ನೂತನ ಸ್ಮಾರ್ಟ್ ಕ್ಲಾಸ್ ಉದ್ಘಾಟನೆ

Suddi Udaya

ಬುರುಡೆ ಚಿನ್ನಯ್ಯ ಬೆಳ್ತಂಗಡಿ ನ್ಯಾಯಾಲಯಕ್ಕೆ ಹಾಜರು

Suddi Udaya

ಬೆಳ್ತಂಗಡಿ ಮುಳಿಯದಲ್ಲಿ ಕರಿಮಣಿ ಉತ್ಸವ

Suddi Udaya

ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸೆ ಮತ್ತು ಯೋಗ ವಿಜ್ಞಾನ ಮಹಾವಿದ್ಯಾಲಯ ರಾಷ್ಟ್ರೀಯ ಸೇವಾ ಯೋಜನೆ ವತಿಯಿಂದ ವಿಶ್ವ ಸೈಕಲ್ ದಿನ ಜಾಗೃತಿ ರ‍್ಯಾಲಿ

Suddi Udaya

ಉಪ್ಪಿನಂಗಡಿ ಶ್ರೀ ಸಹಸ್ರಲಿಂಗೇಶ್ವರ ಮಹಾಕಾಳಿ ಅಮ್ಮನವರ ದೇವಸ್ಥಾನದ ವ್ಯವಸ್ಥಾಪನ ಸಮಿತಿ ಅಧ್ಯಕ್ಷರಾಗಿ ಕೆ. ರಾಧಾಕೃಷ್ಣ ಆಯ್ಕೆ

Suddi Udaya
error: Content is protected !!