22.6 C
ಪುತ್ತೂರು, ಬೆಳ್ತಂಗಡಿ
July 23, 2026
ಆಯ್ಕೆಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಮೂಡುಕೋಡಿ ಶ್ರೀ ಉಮಾಮಹೇಶ್ವರ ದೇವಸ್ಥಾನದ ಜೀರ್ಣೋದ್ಧಾರ ಸಮಿತಿ ರಚನೆ

ವೇಣೂರು: ಮೂಡುಕೋಡಿ ಗ್ರಾಮದ ಹಲೆಕ್ಕಿ ಎಂಬಲ್ಲಿರುವ ಸುಮಾರು 800 ವರ್ಷಗಳಷ್ಟು ಪುರಾತನವಾದ ಶ್ರೀ ಉಮಾಮಹೇಶ್ವರ ದೇವಸ್ಥಾನ ಇದೀಗ ಸಂಪೂರ್ಣ ನೆಲಸಮವಾಗಿದ್ದು ಅದರ ಪುನಃ ಮರು ರಚನೆಗೆ ಹಾಗೂ ಅದರ ಸಂರಕ್ಷಣೆಗಾಗಿ ಜೀರ್ಣೋದ್ಧಾರ ಸಮಿತಿಯನ್ನು ಇತ್ತಿಚೇಗೆ ರಚಿಸಲಾಯಿತು.

ಶ್ರೀ ಉಮಾಮಹೇಶ್ವರ ದೇವಸ್ಥಾನ ಟ್ರಸ್ಟ್ ಅಧ್ಯಕ್ಷರಾಗಿ ನಾಗೇಶ್ ಶೆಟ್ಟಿ, ಜಿರ್ಣೋದ್ದಾರ ಸಮಿತಿ ಅಧ್ಯಕ್ಷರಾಗಿ ಆನಂದ ಶೆಟ್ಟಿ ಮಂಗಳೂರು, ಕಾರ್ಯಾಧ್ಯಕ್ಷರಾಗಿ ಸುಂದರ ಹೆಗ್ಡೆ ಮೂಡುಕೋಡಿ, ಶಶಿಧರ ಶೆಟ್ಟಿ ನಾರಡ್ಕ, ಪ್ರಧಾನ ಕಾರ್ಯದರ್ಶಿಯಾಗಿ ಮಾಣಿಕ್ಯರಾಜ್ ಜೈನ್ ಕೊರಂಜ, ಕೋಶಾಧಿಕಾರಿಯಾಗಿ ಪ್ರಶಾಂತ್ ಗೌಡ ಮಾಡೆಂಜ ಆಯ್ಕೆಯಾದರು.

Related posts

ಉಜಿರೆ: ಶ್ರೀ ಧ.ಮಂ. ಮಹಿಳಾ ಐಟಿಐ ಕಾಲೇಜಿನಲ್ಲಿ ಸಂಚಾರ ನಿಯಂತ್ರಣ ಮತ್ತು ರಸ್ತೆ ಸುರಕ್ಷತಾ ಮಾಹಿತಿ ಕಾರ್ಯಾಗಾರ

Suddi Udaya

ಉಜಿರೆಯ ಕಿರಣ್ ಅಗ್ರೋಟೆಕ್ ನಿಂದ ಸೇವಾಭಾರತಿಗೆ ಸೂಪರ್ ಗೋಲ್ಡ್ ಸ್ಪ್ರೇಯರ್(ಫಾಗ್) ಯಂತ್ರದ ಕೊಡುಗೆ

Suddi Udaya

ಬೆಳ್ತಂಗಡಿ ಸಮುದಾಯ ಆಸ್ಪತ್ರೆಯಲ್ಲಿ ವೈದ್ಯರಾಗಿ ಸೇವೆ ಸಲ್ಲಿಸಿ ಕಾರ್ಕಳಕ್ಕೆ ವರ್ಗಾವಣೆಗೊಂಡ ಡಾ. ಚಂದ್ರಕಾಂತ್ ಇವರಿಗೆ ಬೀಳ್ಕೊಡುಗೆ

Suddi Udaya

ಕಳಿಯ ಗ್ರಾ.ಪಂ. ನಲ್ಲಿ ಅಂಬೇಡ್ಕರ್ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ: ವಿಶೇಷ ವಿಕಲಚೇತನರ ಗುರುತಿನ ಚೀಟಿ ನವೀಕರಣ ಮತ್ತು ಹೊಸ ಗುರುತಿಸುವಿಕೆಯ ಶಿಬಿರ

Suddi Udaya

ಮುಂಡಾಜೆ: ಅರಸುಮಜಲು ನಿವಾಸಿ ಗುರುವಪ್ಪ ಪೂಜಾರಿ ನಿಧನ

Suddi Udaya
error: Content is protected !!