24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

ವೇಣೂರು: ಇಲ್ಲಿನ ಹೊಸ ಬಸ್ ಸ್ಟ್ಯಾಂಡ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಇದರ ಉದ್ಘಾಟನೆಯು ನ.12 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ನಮನ ಕ್ಲಿನಿಕ್ ನ ಡಾ. ಶಾಂತಿ ಪ್ರಸಾದ್, ವೇಣೂರು ದೇವಸ್ಥಾನದ ಆಡಳಿತ ಮೊಕ್ತೇಸರ ಪುರುಷೋತ್ತಮ ರಾವ್, ಮಾಜಿ ತಾ‌ಪಂ ಸದಸ್ಯ ವಿಜಯ್ ಗೌಡ,ಉದ್ಯಮಿ ವಿಜಯ ಕುಮಾರ್ ಕಂಬಳಿ,ಪ್ರಮುಖರಾದ ಅಶೋಕ್ ಪಾಣೂರು,ನಯನೇಶ್ ಗೌಡ ಉಜಿರೆ,ಆಲ್ವಿನ್ ಡಿಸೋಜಾ,ಅರವಿಂದ ಶೆಟ್ಟಿ, ಆಶ್ರಫ್ ಗಾಂಧಿನಗರ,ವಿಜೇತ್ ಜೈನ್,ಸುಧತ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

ಸಂಸ್ಥೆಯ ಮಾಲಕರಾದ ಬಾಲಕೃಷ್ಣ ದೇವಾಡಿಗ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ,ಸತ್ಕರಿಸಿದರು.

Related posts

ಭಾರೀ ಮಳೆ : ಪಟ್ರಮೆ ಶಾಂತಿಕಾಯದಲ್ಲಿ ಗುಡ್ಡ ಕುಸಿತ

Suddi Udaya

ಪಡ್ಡಂದಡ್ಕ ಮಸೀದಿಯಲ್ಲಿ ಮಿಲಾದುನ್ನೆಭಿ ಆಚರಣೆ

Suddi Udaya

ಕಣಿಯೂರು ಮಹಾ ಶಕ್ತಿ ಕೇಂದ್ರದ ಬಾರ್ಯ ಗ್ರಾಮದಲ್ಲಿ ಯುವ ಚೌಪಾಲ್

Suddi Udaya

ಲಾಯಿಲ: ಕರ್ನೊಡಿ ಜಯ ಶೆಟ್ಟಿ ನಿಧನ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya

ಶಿಶಿಲ ಶ್ರೀ ಶಿಶಿಲೇಶ್ವರ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಅಂಗಣೋತ್ಸವ , ದೇವರ ದರ್ಶನ ಬಲಿ

Suddi Udaya
error: Content is protected !!