22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಉದ್ಘಾಟನೆ

ವೇಣೂರು: ಇಲ್ಲಿನ ಹೊಸ ಬಸ್ ಸ್ಟ್ಯಾಂಡ್ ಕಾಂಪ್ಲೆಕ್ಸ್ ನಲ್ಲಿ ನೂತನವಾಗಿ ಪ್ರಾರಂಭಿಸಿದ ದ್ವಿಚಕ್ರ ವಾಹನಗಳ ಹೋಂಡಾ ಶೋರೂಮ್ ಇದರ ಉದ್ಘಾಟನೆಯು ನ.12 ರಂದು ನಡೆಯಿತು.

ಕಾರ್ಯಕ್ರಮದಲ್ಲಿ ನಮನ ಕ್ಲಿನಿಕ್ ನ ಡಾ. ಶಾಂತಿ ಪ್ರಸಾದ್, ವೇಣೂರು ದೇವಸ್ಥಾನದ ಆಡಳಿತ ಮೊಕ್ತೇಸರ ಪುರುಷೋತ್ತಮ ರಾವ್, ಮಾಜಿ ತಾ‌ಪಂ ಸದಸ್ಯ ವಿಜಯ್ ಗೌಡ,ಉದ್ಯಮಿ ವಿಜಯ ಕುಮಾರ್ ಕಂಬಳಿ,ಪ್ರಮುಖರಾದ ಅಶೋಕ್ ಪಾಣೂರು,ನಯನೇಶ್ ಗೌಡ ಉಜಿರೆ,ಆಲ್ವಿನ್ ಡಿಸೋಜಾ,ಅರವಿಂದ ಶೆಟ್ಟಿ, ಆಶ್ರಫ್ ಗಾಂಧಿನಗರ,ವಿಜೇತ್ ಜೈನ್,ಸುಧತ್ ಜೈನ್ ಮೊದಲಾದವರು ಉಪಸ್ಥಿತರಿದ್ದರು.

ಸಂಸ್ಥೆಯ ಮಾಲಕರಾದ ಬಾಲಕೃಷ್ಣ ದೇವಾಡಿಗ ಆಗಮಿಸಿದ ಅತಿಥಿ ಗಣ್ಯರನ್ನು ಸ್ವಾಗತಿಸಿ,ಸತ್ಕರಿಸಿದರು.

Related posts

ಹೊಸಂಗಡಿ ಶ್ರೀಮತಿ ಇಂದಿರಾ ಗಾಂಧಿ ವಸತಿ ಶಾಲೆಯಲ್ಲಿ ವಿಜೃಂಭಣೆಯ ಗಣೇಶೋತ್ಸವ

Suddi Udaya

ಧರ್ಮಸ್ಥಳ ಶ್ರೀ ಮಂ.ಸ್ವಾ.ಅ.ಹಿ. ಪ್ರಾ. ಶಾಲೆಯಲ್ಲಿ ಬೇಸಿಗೆ ಶಿಬಿರ ಉದ್ಘಾಟನೆ

Suddi Udaya

ಚಾರ್ಮಾಡಿ ಘಾಟ್ ತಿರುವಿನಲ್ಲಿ ಕೆ.ಎಸ್.ಆರ್.ಟಿ.ಸಿ ಬಸ್ ಬ್ರೇಕ್‌ ಫೇಲ್ ಯಾಗಿ ಡಿವೈಡರ್ ಗೆ ಡಿಕ್ಕಿ

Suddi Udaya

ಅಳದಂಗಡಿ ಪ್ರಾ.ಕೃ.ಪ.ಸ.ಸಂಘದ ಚುನಾವಣೆಯ ಕಾಂಗ್ರೆಸ್ ಬೆಂಬಲಿತ ವಿಜೇತ ಹಾಗೂ ಸ್ಪರ್ದಿಸಿದ ಅಭ್ಯರ್ಥಿಗಳಿಂದ ಕಾರ್ಯಕರ್ತರಿಗೆ ಅಭಿನಂದನಾ ಸಮಾರಂಭ

Suddi Udaya

ವೇಣೂರು ದೇವಾಡಿಗರ ಸೇವಾ ವೇದಿಕೆಯ ವತಿಯಿಂದ ಸಾಧಕರಿಗೆ ಸನ್ಮಾನ , ಅಭಿನಂದನೆ, ಪ್ರತಿಭಾ ಪುರಸ್ಕಾರ ಹಾಗೂ ಖಾಯಂ ವಿದ್ಯಾರ್ಥಿ ವೇತನ ವಿತರಣೆ

Suddi Udaya

ಲಾಯಿಲ ಗ್ರಾಮ‌ ಪಂಚಾಯತ್ ಅಧ್ಯಕ್ಷ, ಉಪಾಧ್ಯಕ್ಷ, ಸದಸ್ಯರಿಗೆ ಗೌರವಾರ್ಪಣೆ

Suddi Udaya
error: Content is protected !!