25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ ಮಂಗಳೂರು ಇಲ್ಲಿ ನಡೆದ ಅಂತರ್ ಕಾಲೇಜು “ತುಳು ಐಸಿರೇ- 2023 ತುಳು ವೈವಿಧ್ಯ ಸ್ಪರ್ಧೆಯಲ್ಲಿ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತುಳುಟ್ಟೆ ಪಾತೆರ್ಲೆ ಮತ್ತು ಚೆನ್ನೆ ಮಣೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಘವ ಎನ್., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಡಾ. ಸುಬ್ರಹ್ಮಣ್ಯ ಕೆ., ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಪ್ರೊ. ಸುರೇಶ್ ವಿ, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Related posts

ಪುದುವೆಟ್ಟು: ಶ್ರೀ ಧ. ಮಂ. ಅ. ಹಿ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ಬರವಣಿಗೆ ಪುಸ್ತಕ ವಿತರಣೆ

Suddi Udaya

ಉಜಿರೆಯ ಡಾ. ಟಿ. ಕೃಷ್ಣಮೂರ್ತಿ ರವರಿಗೆ ಹವ್ಯಕ ಶಿಕ್ಷಣ ರತ್ನ ಪ್ರಶಸ್ತಿ

Suddi Udaya

ಬೆಳ್ತಂಗಡಿ ಒಳಚರಂಡಿ ಮತ್ತು ಸೆಪ್ಟಿಕ್ ಟ್ಯಾಂಕ್ ಗಳ ಅಪಾಯಕಾರಿ ಶುಚಿಗೊಳಿಸುವಿಕೆಯನ್ನು ತಡೆಗಟ್ಟುವ ಜಿಲ್ಲಾ ಮಟ್ಟದ ಕಾರ್ಯಾಗಾರ

Suddi Udaya

ಧರ್ಮಸ್ಥಳ : ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಸಮಾರೋಪ ಸಮಾರಂಭ

Suddi Udaya

ಕೊಲ್ಲಿ ಶ್ರೀ ದುರ್ಗಾದೇವಿ ಸನ್ನಿಧಾನಕ್ಕೆ ಶಿಲಾಮಯ ಧ್ವಜಸ್ತಂಭ: ಕಿಲ್ಲೂರು ಪೇಟೆಯಿಂದ ಕಾಲ್ನಡಿಗೆಯ ಮೆರವಣಿಗೆ

Suddi Udaya

ಕಳೆಂಜ ಗ್ರಾ.ಪಂ. ದ್ವಿತೀಯ ಸುತ್ತಿನ ಗ್ರಾಮಸಭೆ

Suddi Udaya
error: Content is protected !!