September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಅಂತರ್ ಕಾಲೇಜು “ತುಳು ಐಸಿರೇ- 2023” : ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳಿಗೆ ಸಮಗ್ರ ಪ್ರಶಸ್ತಿ

ಬೆಳ್ತಂಗಡಿ: ಸರ್ಕಾರಿ ಪ್ರಥಮ ದರ್ಜೆ ಕಾಲೇಜು, ರಥಬೀದಿ ಮಂಗಳೂರು ಇಲ್ಲಿ ನಡೆದ ಅಂತರ್ ಕಾಲೇಜು “ತುಳು ಐಸಿರೇ- 2023 ತುಳು ವೈವಿಧ್ಯ ಸ್ಪರ್ಧೆಯಲ್ಲಿ ಬೆಳ್ತಂಗಡಿ ಸರಕಾರಿ ಪ್ರಥಮ ದರ್ಜೆ ಕಾಲೇಜಿನ ವಿದ್ಯಾರ್ಥಿಗಳು ತುಳುಟ್ಟೆ ಪಾತೆರ್ಲೆ ಮತ್ತು ಚೆನ್ನೆ ಮಣೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನ ಹಾಗೂ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿರುತ್ತಾರೆ.

ಇವರಿಗೆ ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ರಾಘವ ಎನ್., ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿಯಾದ ಡಾ. ಸುಬ್ರಹ್ಮಣ್ಯ ಕೆ., ಸಾಂಸ್ಕೃತಿಕ ವೇದಿಕೆ ಸಂಚಾಲಕರಾದ ಪ್ರೊ. ಸುರೇಶ್ ವಿ, ಅಧ್ಯಾಪಕ ವೃಂದ ಹಾಗೂ ವಿದ್ಯಾರ್ಥಿಗಳು ಅಭಿನಂದನೆಗಳನ್ನು ಸಲ್ಲಿಸಿರುತ್ತಾರೆ.

Related posts

ಸುಪ್ರೀಂ ಸೋಫಾ ಮಾರ್ಟ್, ಇಲೆಕ್ಟ್ರಾನಿಕ್ಸ್- ಫರ್ನಿಚರ್ಸ್ 3 ಲಕ್ಕಿ ಸ್ಕಿಂ ನ ಗ್ರ್ಯಾಂಡ್ ಫಿನಾಲೆ

Suddi Udaya

ಮುಂಡಾಜೆ: ವಿಶೇಷ ಚೇತನ ವಾರ್ಷಿಕ ದಿನಾಚರಣೆ ಅಂಗವಾಗಿ ಗ್ರಾಮೀಣ ಪುನರ್ವಸತಿ ಕಾರ್ಯ ವಿಭಾಗದ ವತಿಯಿಂದ ಸಮನ್ವಯ ಗ್ರಾಮ ಸಭೆ ಹಾಗೂ ವಿಕಲ ಚೇತನರಿಗೆ ಮಾಹಿತಿ ಕಾರ್ಯಾಗಾರ

Suddi Udaya

ಆರಂಬೋಡಿ 137ನೇ ಬೂತ್ ನಲ್ಲಿ ಡಾ. ಶ್ಯಾಮ್ ಪ್ರಸಾದ್ ಮುಖರ್ಜಿ ಯವರ ಬಲಿದಾನ್ ದಿವಸ್ ಆಚರಣೆ

Suddi Udaya

ಕುದ್ರಡ್ಕ ಶ್ರೀ ಮಹಾಗಣಪತಿ ಭಜನಾ ಮಂಡಳಿಯ ಸದಸ್ಯರಿಗೆ ಸಮವಸ್ತ್ರ ವಿತರಣೆ

Suddi Udaya

ಕುತ್ಲೂರು ಸರಕಾರಿ ಉನ್ನತೀಕರಿಸಿದ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗೆ ಸಮವಸ್ತ್ರ ವಿತರಣೆ

Suddi Udaya

ಮುಂಡಾಜೆ ವಲಯದ ಚಾರ್ಮಾಡಿ-ಬಿ ಕಾರ್ಯಕ್ಷೇತ್ರದಲ್ಲಿ ನೂತನ ಸರಸ್ವತಿ ಸ್ವಸಹಾಯ ಸಂಘ ಉದ್ಘಾಟನೆ

Suddi Udaya
error: Content is protected !!