April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

ಕಳೆಂಜ ಗ್ರಾಮದ ಶಿಬರಾಜೆ ಗುತ್ತಿಮಾರ್ ನಿವಾಸಿ ಶ್ರೀಮತಿ ಅನಿತಾ ಮತ್ತು ರೋಹಿತ್ ಶೆಟ್ಟಿಯವರ ಪುತ್ರಿ ಆರ್ವಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಇಲ್ಲಿನ ಪಾದೆ ಶಿಬರಾಜೆ ಅಂಗನವಾಡಿಗೆ ಮಕ್ಕಳು ಕುಳಿತುಕೊಳ್ಳುವ ಕುರ್ಚಿಯನ್ನು ಕೊಡುಗೆಯಾಗಿ ನ.15 ರಂದು ನೀಡಿದರು.

ಈ ಸಂದರ್ಭದಲ್ಲಿ ದೇವರು ಅವರಿಗೆ ಇನ್ನಷ್ಟು ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಲು ಶಕ್ತಿಯನ್ನು ನೀಡಲಿ ಹಾಗೂ ಮಗುವಿನ ಭವಿಷ್ಯಕ್ಕೆ ಒಳ್ಳೆಯದಾಗಲಿ ಎಂದು ಶಾಲಾ ಪರವಾಗಿ ಹಾರೈಸಲಾಯಿತು. ಮಗುವಿನ ಚಿಕ್ಕಪ್ಪ ಅಕ್ಷತ್ ರೈ ಹಾಗೂ ಅಜ್ಜಿ ಸುಖಲತಾರವರು ಕುರ್ಚಿಯನ್ನು ಕಾರ್‍ಯಕರ್ತೆ ಶ್ರೀಮತಿ ಪ್ರಿಯಾ ಹಾಗೂ ಸಹಾಯಕಿ ಅನ್ಸಿಲ್ಲಾ ಮತ್ತು ಮಕ್ಕಳ ಸಮ್ಮುಖದಲ್ಲಿ ಹಸ್ತಾಂತರಿಸಿದರು.

Related posts

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದ ಚಿನ್ಮಯ್ ಜಿ.ಕೆ ರಿಗೆ ಜಿಲ್ಲಾಧಿಕಾರಿಗಳಿಂದ ಸನ್ಮಾನ

Suddi Udaya

ಕಳೆಂಜ ಗ್ರಾ.ಪಂ. ನಲ್ಲಿ ನೌಕರರು ಕೈ ತೋಳಿಗೆ ಕಪ್ಪು ಪಟ್ಟಿ ಧರಿಸಿ ಶಾಂತಿಯುತ ಪ್ರತಿಭಟನೆ

Suddi Udaya

ಹಿರಿಯ ಅಡಿಕೆ ವ್ಯಾಪಾರಿಯಾಗಿದ್ದ ಟಿ. ಉಮರಬ್ಬ ನಿಡಿಗಲ್ ನಿಧನ

Suddi Udaya

ಬಳ್ಳಮಂಜ ಮಹತೋಭಾರ ಶ್ರೀ ಅನಂತೇಶ್ವರ ದೇವಸ್ಥಾನದಲ್ಲಿ ಕದಿರು ಹಬ್ಬ

Suddi Udaya

ಸಾಹಿತ್ಯ ಮತ್ತು ಸಾಂಸ್ಕೃತಿಕ ಸ್ಪರ್ಧೆಯಲ್ಲಿ ಎಲ್ ಸಿ ಆರ್ ಬಿ.ಕಾಂ ವಿಭಾಗಕ್ಕೆ ಪ್ರಶಸ್ತಿ

Suddi Udaya

ಕು.ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ನೈಜ್ಯ ಆರೋಪಿಗಳ ಪತ್ತೆಯಾಗಿ ಬೈಲಂಗಡಿ ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ

Suddi Udaya
error: Content is protected !!