22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

ಕಳೆಂಜ ಗ್ರಾಮದ ಶಿಬರಾಜೆ ಗುತ್ತಿಮಾರ್ ನಿವಾಸಿ ಶ್ರೀಮತಿ ಅನಿತಾ ಮತ್ತು ರೋಹಿತ್ ಶೆಟ್ಟಿಯವರ ಪುತ್ರಿ ಆರ್ವಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಇಲ್ಲಿನ ಪಾದೆ ಶಿಬರಾಜೆ ಅಂಗನವಾಡಿಗೆ ಮಕ್ಕಳು ಕುಳಿತುಕೊಳ್ಳುವ ಕುರ್ಚಿಯನ್ನು ಕೊಡುಗೆಯಾಗಿ ನ.15 ರಂದು ನೀಡಿದರು.

ಈ ಸಂದರ್ಭದಲ್ಲಿ ದೇವರು ಅವರಿಗೆ ಇನ್ನಷ್ಟು ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಲು ಶಕ್ತಿಯನ್ನು ನೀಡಲಿ ಹಾಗೂ ಮಗುವಿನ ಭವಿಷ್ಯಕ್ಕೆ ಒಳ್ಳೆಯದಾಗಲಿ ಎಂದು ಶಾಲಾ ಪರವಾಗಿ ಹಾರೈಸಲಾಯಿತು. ಮಗುವಿನ ಚಿಕ್ಕಪ್ಪ ಅಕ್ಷತ್ ರೈ ಹಾಗೂ ಅಜ್ಜಿ ಸುಖಲತಾರವರು ಕುರ್ಚಿಯನ್ನು ಕಾರ್‍ಯಕರ್ತೆ ಶ್ರೀಮತಿ ಪ್ರಿಯಾ ಹಾಗೂ ಸಹಾಯಕಿ ಅನ್ಸಿಲ್ಲಾ ಮತ್ತು ಮಕ್ಕಳ ಸಮ್ಮುಖದಲ್ಲಿ ಹಸ್ತಾಂತರಿಸಿದರು.

Related posts

ವಿ. ಹಿಂ. ಪ, ಬಜರಂಗದಳ ಪದ್ಮುಂಜ ಘಟಕದಿಂದ ಪದ್ಮುಂಜ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸ್ವಚ್ಛತಾ ಆಂದೋಲನ

Suddi Udaya

ಅಖಿಲ ಭಾರತ ವೃತ್ತಿ ಪರೀಕ್ಷೆ: ಎಸ್‌ಡಿಎಂ ಮಹಿಳಾ ಐಟಿಐ ಸಂಸ್ಥೆಗೆ ಶೇ.100 ಫಲಿತಾಂಶ

Suddi Udaya

ಉಜಿರೆ 35 ನೇ ವರ್ಷದ ಮೊಸರು ಕುಡಿಕೆ ಉತ್ಸವ ; ಸರ್ವಧರ್ಮ ಸಮನ್ವಯ ಸಭೆ

Suddi Udaya

ಶ್ರೀ. ಧಂ. ಮಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಜನಸಂಖ್ಯಾ ದಿನಾಚರಣೆ

Suddi Udaya

ಅಳದಂಗಡಿ ಶ್ರೀ ಮಹಾಗಣಪತಿ ದೇವಸ್ಥಾನ ಸುಂಕದಕಟ್ಟೆ ವ್ಯವಸ್ಥಾಪನಾ ಸಮಿತಿ ರಚನೆ: ಅಧ್ಯಕ್ಷರಾಗಿ ಡಾ| ಶಶಿಧರ ಡೋಂಗ್ರೆ ಸೇನೆರೆಬೈಲು, ಜಾತ್ರೋತ್ಸವ ಸಮಿತಿ ಅಧ್ಯಕ್ಷರಾಗಿ ಸತೀಶ್ ಪೂಜಾರಿ ಆಯ್ಕೆ

Suddi Udaya

ಪುದುವೆಟ್ಟು: ನಡ್ಯೇಲು ಕಾಡಾನೆ ದಾಳಿ : ಅಪಾರ ಕೃಷಿ ಹಾನಿ

Suddi Udaya
error: Content is protected !!