23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಕಳೆಂಜ: ಆರ್ವಿ ಶೆಟ್ಟಿ ಹುಟ್ಟುಹಬ್ಬದ ಪ್ರಯುಕ್ತ ಶಿಬರಾಜೆ ಅಂಗನವಾಡಿ ಮಕ್ಕಳಿಗೆ ಕುರ್ಚಿ ಕೊಡುಗೆ

ಕಳೆಂಜ ಗ್ರಾಮದ ಶಿಬರಾಜೆ ಗುತ್ತಿಮಾರ್ ನಿವಾಸಿ ಶ್ರೀಮತಿ ಅನಿತಾ ಮತ್ತು ರೋಹಿತ್ ಶೆಟ್ಟಿಯವರ ಪುತ್ರಿ ಆರ್ವಿ ಶೆಟ್ಟಿಯ ಹುಟ್ಟುಹಬ್ಬದ ಪ್ರಯುಕ್ತ ಇಲ್ಲಿನ ಪಾದೆ ಶಿಬರಾಜೆ ಅಂಗನವಾಡಿಗೆ ಮಕ್ಕಳು ಕುಳಿತುಕೊಳ್ಳುವ ಕುರ್ಚಿಯನ್ನು ಕೊಡುಗೆಯಾಗಿ ನ.15 ರಂದು ನೀಡಿದರು.

ಈ ಸಂದರ್ಭದಲ್ಲಿ ದೇವರು ಅವರಿಗೆ ಇನ್ನಷ್ಟು ವಿವಿಧ ಕ್ಷೇತ್ರಗಳಲ್ಲಿ ತನ್ನನ್ನು ತಾನು ತೊಡಗಿಸಿಕೊಳ್ಳಲು ಶಕ್ತಿಯನ್ನು ನೀಡಲಿ ಹಾಗೂ ಮಗುವಿನ ಭವಿಷ್ಯಕ್ಕೆ ಒಳ್ಳೆಯದಾಗಲಿ ಎಂದು ಶಾಲಾ ಪರವಾಗಿ ಹಾರೈಸಲಾಯಿತು. ಮಗುವಿನ ಚಿಕ್ಕಪ್ಪ ಅಕ್ಷತ್ ರೈ ಹಾಗೂ ಅಜ್ಜಿ ಸುಖಲತಾರವರು ಕುರ್ಚಿಯನ್ನು ಕಾರ್‍ಯಕರ್ತೆ ಶ್ರೀಮತಿ ಪ್ರಿಯಾ ಹಾಗೂ ಸಹಾಯಕಿ ಅನ್ಸಿಲ್ಲಾ ಮತ್ತು ಮಕ್ಕಳ ಸಮ್ಮುಖದಲ್ಲಿ ಹಸ್ತಾಂತರಿಸಿದರು.

Related posts

ಬೆಳ್ತಂಗಡಿ ವಿಧಾನ ಸಭಾ ಕ್ಷೇತ್ರದ ಮತ ಎಣಿಕೆ : ಹತ್ತನೇ ಸುತ್ತಿನಲ್ಲಿ 8442 ಮತಗಳ ಮೂಲಕ ಬಿಜೆಪಿ ಅಭ್ಯರ್ಥಿ ಹರೀಶ್ ಪೂಂಜ ಮುನ್ನಡೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ಬೇಸಿಗೆ ಶಿಬಿರ ಸಮ್ಮರ್ ಪ್ಯಾರಡೈಸ್ ಉದ್ಘಾಟನಾ ಸಮಾರಂಭ

Suddi Udaya

ಪುದುವೆಟ್ಟು: ಮಿಯಾರ್ ಎಂಬಲ್ಲಿ ಮರದಿಂದ ಬಿದ್ದು ವ್ಯಕ್ತಿ ಸಾವು

Suddi Udaya

ನಾಲ್ಕೂರು: ಸೂಳಬೆಟ್ಟು ಮುರಳೀಧರ ಗೋಖಲೆ ರವರ ಮನೆಗೆ ಎಡತೊರೆ ಶ್ರೀ ಶಂಕರ ಭಾರತಿ ಶ್ರೀಗಳವರ ಭೇಟಿ: ಸ್ತೋತ್ರ ಪಾಠಶಾಲೆಗೆ ಚಾಲನೆ

Suddi Udaya

ಮಾಚಾರ್ ಮುಹಿಯುದ್ದೀನ್ ಜುಮಾ ಮಸ್ಜಿದ್ ಆಡಳಿತ ಸಮಿತಿ ಮಹಾಸಭೆ; ಪದಾಧಿಕಾರಿಗಳ ಆಯ್ಕೆ

Suddi Udaya

ಬೆಳ್ತಂಗಡಿ ಬ್ಲಾಕ್ ಕಾಂಗ್ರೆಸ್ ಕಛೇರಿಯಲ್ಲಿ ಲೋಕಸಭಾ ಚುನಾವಣೆಯ ಪ್ರಯುಕ್ತ ಸಭೆ

Suddi Udaya
error: Content is protected !!