25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಮಡಂತ್ಯಾರು ಗ್ರಾ.ಪಂ. ಗೆ ಪಂಚಾಯತ್ ರಾಜ್ ಆಯುಕ್ತೆ ಪ್ರಿಯಾಂಕ ಮೇರಿ ಫ್ರಾನ್ಸಿಸ್ ಭೇಟಿ

ಕರ್ನಾಟಕ ಪಂಚಾಯತ್ ರಾಜ್ ಆಯುಕ್ತಾಲಯದ ಆಯುಕ್ತರಾದ ಪ್ರಿಯಾಂಕ ಮೇರಿ ಫ್ರಾನ್ಸಿಸ್ ರವರು ಮಡಂತ್ಯಾರು ಗ್ರಾಮ ಪಂಚಾಯತ್ ಗೆ ಭೇಟಿ ನೀಡಿ ಗ್ರಾಮ ಪಂಚಾಯತ್ ಗ್ರಂಥಾಲಯ ಹಾಗೂ ಮಾಹಿತಿ ಕೇಂದ್ರ, ಸೋಲಾರ್ ರೂಪ್ ಟಾಪ್ ಅಳವಡಿಕೆಯ ನೆಟ್ ಮೀಟರಿಂಗ್ ವ್ಯವಸ್ಥೆಯನ್ನು ವೀಕ್ಷಿಸಿ ಪಂಚಾಯತ್ ಕಾರ್ಯ ನಿರ್ವಹಣೆಯ ಬಗ್ಗೆ ಮೆಚ್ಚುಗೆ ವ್ಯಕ್ತ ಪಡಿಸಿದರು.

ಈ ಸಂದರ್ಭ ಬೆಳ್ತಂಗಡಿ ತಾಲೂಕು ಪಂಚಾಯತದ ಮಾನ್ಯ ಕಾರ್ಯನಿರ್ವಾಹಣಾಧಿಕಾರಿಯವರಾದ ಕುಸುಮಾಧರ .ಬಿ , ಗ್ರಾಮಪಂಚಾಯತದ ಅಧ್ಯಕ್ಷರಾದ ಶ್ರೀಮತಿ ರೂಪ ಎ.ಎಸ್, ಉಪಾಧ್ಯಕ್ಷರಾದ ಗೋಪಾಲಕೃಷ್ಣ .ಕೆ, ಪಂಚಾಯತ್ ಅಭಿವೃದ್ಧಿ ಅಧಿಕಾರಿಯವರಾದ ಡಾ|| ಪ್ರಕಾಶ್ , MGNREGA ಪ್ರಭಾರ ತಾಲೂಕು ಸಹಾಯಕ ನಿರ್ದೇಶಕರಾದ ಸಫಾನ, ಗ್ರಾಮಪಂಚಾಯತ್ ಸದಸ್ಯರುಗಳಾದ ಕಿಶೋರ್ ಕುಮಾರ್ ಶೆಟ್ಟಿ, ಶಶಿಪ್ರಭಾ, ಸಂಗೀತ ಶೆಟ್ಟಿ , ಪಂಚಾಯತ್ ಕಾರ್ಯದರ್ಶಿ ಮೋರ್ಲಿನ್ ಕ್ರಿಸ್ತಿನ್ ಡಿಸೋಜ ಹಾಗೂ ಪಂಚಾಯತ್ ಸಿಬ್ಬಂದಿ ವರ್ಗದವರು ಹಾಜರಿದ್ದರು.

Related posts

ಹೊಸದಿಲ್ಲಿಯಲ್ಲಿ ನಡೆಯಲಿರುವ ಲಿಂಗತ್ವಧಾರಿತ ದೌರ್ಜನ್ಯ ವಿರೋಧಿ ‘ನವ ಚೇತನಾ 4.0’ ಅಭಿಯಾನದ ಉದ್ಘಾಟನಾ ಸಮಾರಂಭಕ್ಕೆ ರಾಜ್ಯವನ್ನು ಪ್ರತಿನಿಧಿಸಲಿದ್ದಾರೆ ಹೊಸಂಗಡಿಯ ಎಲ್.ಸಿ.ಆರ್.ಪಿ. ಸೌಮ್ಯ

Suddi Udaya

ನ್ಯಾಯತರ್ಪು ಪ್ರದೇಶದಲ್ಲಿ ಒಂಟಿ ಸಲಗ ಓಡಾಟ ತೋಟಕ್ಕೆ ನುಗ್ಗಿ ಕೃಷಿಗೆ ಹಾನಿ

Suddi Udaya

ವೇಣೂರು ಸರಕಾರಿ ಪ್ರೌಢಶಾಲೆಯ ಭೌತಿಕ ಸೌಲಭ್ಯಕ್ಕೆ ರೋಟರಿ ಕ್ಲಬ್ ಸಿದ್ದಕಟ್ಟೆ ಇವರಿಂದ ಆರ್ಥಿಕ ನೆರವು

Suddi Udaya

ಬೆಳ್ತಂಗಡಿ: ಜಿಲ್ಲಾಮಟ್ಟದ ಯುವಜನ ಮೇಳ

Suddi Udaya

ಕುಂದಾಪುರ : ಚಾಲಕನ ನಿಯಂತ್ರಣ ತಪ್ಪಿ ಭೀಕರ ರಸ್ತೆ ಅಪಘಾತ: ಪಡಂಗಡಿ ನಡಿಬೆಟ್ಟು ನೇಮಿರಾಜ ಶೆಟ್ಟಿಯವರ ಮೊಮ್ಮಗ ಪ್ರದ್ಯೋತ್ ಮೃತ್ಯು

Suddi Udaya

ಕಾಶಿಪಟ್ಣ ಗ್ರಾ.ಪಂ. ನಲ್ಲಿ ಸಂವಿಧಾನ ಜಾಗೃತಿ ಜಾಥಾ

Suddi Udaya
error: Content is protected !!