37.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

ಬಂದಾರು : ಜೈ ಶ್ರೀ ರಾಮ್ ಗೆಳೆಯರ ಬಳಗ ಶ್ರೀ ರಾಮ ನಗರ ಬಂದಾರು ಇದರ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ, ಗೋ ಪೂಜೆ, ಲಕ್ಷ್ಮಿ ಪೂಜೆ ಹಾಗೂ ಜೈ ಶ್ರೀ ರಾಮ್ ಗೆಳಯ ಬಳಗದ ಸದಸ್ಯರಿಂದ, ಪಾಂಚಜನ್ಯ ಗೆಳೆಯರ ಬಳಗ ಪಂಜಾಳ ಬಂದಾರು , ಶ್ರೀ ಚಕ್ರ ಗೆಳೆಯ ಬಳಗ ಬೊಲ್ಜ ಬಂದಾರು, ನಾಗಶ್ರೀ ಗೆಳೆಯರ ಬಳಗ ಬಂದಾರು, ಸರಸ್ವತಿ ಭಜನೆ ಮಂಡಳಿ ಕುಂಟಲಫಾಲ್ಕೆ ಬಂದಾರು, ದುರ್ಗಾನುಗ್ರಹ ಭಜನ ಮಂಡಳಿ ಮುಗೇರಡ್ಕ ಸದಸ್ಯರಿಂದ ಭಜನೋತ್ಸವ ನೆರವೇರಿತು.

ಕಾರ್ಯಕ್ರಮದ ನಂತರ ಸಾಮೂಹಿಕ ಸಹಭೋಜನ ಕಾರ್ಯಕ್ರಮ ಧರ್ಮಶ್ರೀ ಕುಂಭ ಭವನ ಶ್ರೀ ರಾಮ ನಗರ ಇಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜೈ ಶ್ರೀ ಗೆಳೆಯ ಬಳಗದ ಅಧ್ಯಕ್ಷ ಶ್ರೀಧರ್, ಕಾರ್ಯದರ್ಶಿ ಚಂದಶೇಖರ್, ಗೌರವಧ್ಯಕ್ಷರಾದ ಉದಯ ಬಿ. ಕೆ, ಪ್ರಮುಖರಾದ ಶಿವರಾಮ್, ವಾಸಪ್ಪ, ರಮೇಶ್ ಕುಂಬಾರ, ವಿಶ್ವನಾಥ, ಅಶೋಕ್ ಗೌಡ, ರಾಮಣ್ಣ, ನೊಣಯ್ಯ ಬಾಲಕೃಷ್ಣ, ಪುರಂದರ ಗೌಡ, ಚಂದ್ರ ಹಾಸ ಕುಂಬಾರ, ಲಿಂಗಪ್ಪ ಕುಂಬಾರ ಮುಂತಾದವರು ಉಪಸ್ಥಿತರಿದ್ದರು.

Related posts

ಸೌತಡ್ಕ ಶ್ರೀ ಮಹಾಗಣಪತಿ ದೇವಸ್ಥಾನದ ಕಡಿರ ಬನದಲ್ಲಿ ನಾಲ್ಕು ನಾಗನ ಕಲ್ಲುಗಳು ಹಾಗೂ ಎರಡು ಮಣ್ಣಿನ ಮಡಕೆ, ಒಂದು ತಿಬಿಲೆ ಪತ್ತೆ

Suddi Udaya

ಬಿಜೆಪಿ ದ.ಕ. ಜಿಲ್ಲಾ ಪ್ರಕೋಷ್ಠದ ಸಹಸಂಚಾಲಕರಾಗಿ ರಕ್ಷಿತ್ ಶೆಟ್ಟಿ ಪಣಿಕ್ಕರ ಆಯ್ಕೆ

Suddi Udaya

ಆರಂಬೋಡಿ : ಶ್ರೀಮತಿ ಧನ್ಯಶ್ರೀ ಕೆ. ಮತ್ತು ಮನೋಜ್ ಶೆಟ್ಟಿ ದಂಪತಿಗಳಿಂದ ಆರಂಬೋಡಿ ಗ್ರಾಮದ ಎಲ್ಲಾ ಸರಕಾರಿ ಹಿರಿಯ ಮತ್ತು ಕಿರಿಯ ಪ್ರಾಥಮಿಕ ಶಾಲೆಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಜು.26: ಬಿಜೆಪಿ ಯುವಮೋರ್ಚಾ ಬೆಳ್ತಂಗಡಿ ಮಂಡಲ ವತಿಯಿಂದ “ಕಾರ್ಗಿಲ್ ವಿಜಯ ದಿವಸ್” ಪಂಜಿನ ಮೆರವಣಿಗೆ

Suddi Udaya

ಜು.26: ಅಭಯ ಆಸ್ಪತ್ರೆಯಲ್ಲಿ ಉಚಿತ ಜನರಲ್ ಸರ್ಜರಿ ತಪಾಸಣಾ ಶಿಬಿರ

Suddi Udaya

ಉಜಿರೆ ರುಡ್ ಸೆಟ್ ಸಂಸ್ಥೆಯಲ್ಲಿ ಕಂಪ್ಯೂಟರ್ ಡಿ.ಟಿ.ಪಿ ಮತ್ತು ಮಹಿಳಾ ಟೈಲರಿಂಗ್ ತರಬೇತಿಯ ಸಮಾರೋಪ

Suddi Udaya
error: Content is protected !!