22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

ಬಂದಾರು : ಜೈ ಶ್ರೀ ರಾಮ್ ಗೆಳೆಯರ ಬಳಗ ಶ್ರೀ ರಾಮ ನಗರ ಬಂದಾರು ಇದರ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ, ಗೋ ಪೂಜೆ, ಲಕ್ಷ್ಮಿ ಪೂಜೆ ಹಾಗೂ ಜೈ ಶ್ರೀ ರಾಮ್ ಗೆಳಯ ಬಳಗದ ಸದಸ್ಯರಿಂದ, ಪಾಂಚಜನ್ಯ ಗೆಳೆಯರ ಬಳಗ ಪಂಜಾಳ ಬಂದಾರು , ಶ್ರೀ ಚಕ್ರ ಗೆಳೆಯ ಬಳಗ ಬೊಲ್ಜ ಬಂದಾರು, ನಾಗಶ್ರೀ ಗೆಳೆಯರ ಬಳಗ ಬಂದಾರು, ಸರಸ್ವತಿ ಭಜನೆ ಮಂಡಳಿ ಕುಂಟಲಫಾಲ್ಕೆ ಬಂದಾರು, ದುರ್ಗಾನುಗ್ರಹ ಭಜನ ಮಂಡಳಿ ಮುಗೇರಡ್ಕ ಸದಸ್ಯರಿಂದ ಭಜನೋತ್ಸವ ನೆರವೇರಿತು.

ಕಾರ್ಯಕ್ರಮದ ನಂತರ ಸಾಮೂಹಿಕ ಸಹಭೋಜನ ಕಾರ್ಯಕ್ರಮ ಧರ್ಮಶ್ರೀ ಕುಂಭ ಭವನ ಶ್ರೀ ರಾಮ ನಗರ ಇಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜೈ ಶ್ರೀ ಗೆಳೆಯ ಬಳಗದ ಅಧ್ಯಕ್ಷ ಶ್ರೀಧರ್, ಕಾರ್ಯದರ್ಶಿ ಚಂದಶೇಖರ್, ಗೌರವಧ್ಯಕ್ಷರಾದ ಉದಯ ಬಿ. ಕೆ, ಪ್ರಮುಖರಾದ ಶಿವರಾಮ್, ವಾಸಪ್ಪ, ರಮೇಶ್ ಕುಂಬಾರ, ವಿಶ್ವನಾಥ, ಅಶೋಕ್ ಗೌಡ, ರಾಮಣ್ಣ, ನೊಣಯ್ಯ ಬಾಲಕೃಷ್ಣ, ಪುರಂದರ ಗೌಡ, ಚಂದ್ರ ಹಾಸ ಕುಂಬಾರ, ಲಿಂಗಪ್ಪ ಕುಂಬಾರ ಮುಂತಾದವರು ಉಪಸ್ಥಿತರಿದ್ದರು.

Related posts

ಜಾರಿಗೆಬೈಲಿನಲ್ಲಿ ದ್ವಿಚಕ್ರ ವಾಹನ ಅಪಘಾತ

Suddi Udaya

ಬೆಳ್ತಂಗಡಿ : ವಿಕಲಚೇತನ ವ್ಯಕ್ತಿಯನ್ನು ಮನೆಯವರು ಎತ್ತಿಕೊಂಡು ಮತಗಟ್ಟೆಗೆ ಹೋಗಿ ಮತ ಚಲಾವಣೆ

Suddi Udaya

ದ.ಕ. ಸ.ಹಾ.ಉ. ಒಕ್ಕೂಟದ ನೂತನ ಜಿಲ್ಲಾ ನಿರ್ದೇಶಕರಾಗಿ ಆಯ್ಕೆಯಾದ ಎಚ್. ಪ್ರಭಾಕರ ಹುಲಿಮೇರು ರವರಿಗೆ ಶಾಸಕ ಹರೀಶ್ ಪೂಂಜರಿಂದ ಅಭಿನಂದನೆ

Suddi Udaya

ಕೌಕ್ರಾಡಿ: ಮಣ್ಣಗುಂಡಿಯಲ್ಲಿ ಗುಡ್ಡ ಕುಸಿತ: ಹೆದ್ದಾರಿ ವಾಹನ ಸಂಚಾರ ಸ್ಥಗಿತ

Suddi Udaya

ಶೃಂಗಾರ್ ಜ್ಯುವೆಲ್ಲರ್ಸ್ ಗೆ 25 ರ ಸಂಭ್ರಮ-ಆಕರ್ಷಕ ಆಫರ್: ಇನ್ನೂ ಕೇವಲ 2 ದಿನ ಮಾತ್ರ:

Suddi Udaya

ಮಹೇಶ್ ಶೆಟ್ಟಿ ತಿಮರೋಡಿ ಬೆಂಗಳೂರು ಹೈಕೋರ್ಟ್ ಗೆ ಹಾಜರು

Suddi Udaya
error: Content is protected !!