22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

ಬಂದಾರು : ಜೈ ಶ್ರೀ ರಾಮ್ ಗೆಳೆಯರ ಬಳಗ ಶ್ರೀ ರಾಮ ನಗರ ಬಂದಾರು ಇದರ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ, ಗೋ ಪೂಜೆ, ಲಕ್ಷ್ಮಿ ಪೂಜೆ ಹಾಗೂ ಜೈ ಶ್ರೀ ರಾಮ್ ಗೆಳಯ ಬಳಗದ ಸದಸ್ಯರಿಂದ, ಪಾಂಚಜನ್ಯ ಗೆಳೆಯರ ಬಳಗ ಪಂಜಾಳ ಬಂದಾರು , ಶ್ರೀ ಚಕ್ರ ಗೆಳೆಯ ಬಳಗ ಬೊಲ್ಜ ಬಂದಾರು, ನಾಗಶ್ರೀ ಗೆಳೆಯರ ಬಳಗ ಬಂದಾರು, ಸರಸ್ವತಿ ಭಜನೆ ಮಂಡಳಿ ಕುಂಟಲಫಾಲ್ಕೆ ಬಂದಾರು, ದುರ್ಗಾನುಗ್ರಹ ಭಜನ ಮಂಡಳಿ ಮುಗೇರಡ್ಕ ಸದಸ್ಯರಿಂದ ಭಜನೋತ್ಸವ ನೆರವೇರಿತು.

ಕಾರ್ಯಕ್ರಮದ ನಂತರ ಸಾಮೂಹಿಕ ಸಹಭೋಜನ ಕಾರ್ಯಕ್ರಮ ಧರ್ಮಶ್ರೀ ಕುಂಭ ಭವನ ಶ್ರೀ ರಾಮ ನಗರ ಇಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜೈ ಶ್ರೀ ಗೆಳೆಯ ಬಳಗದ ಅಧ್ಯಕ್ಷ ಶ್ರೀಧರ್, ಕಾರ್ಯದರ್ಶಿ ಚಂದಶೇಖರ್, ಗೌರವಧ್ಯಕ್ಷರಾದ ಉದಯ ಬಿ. ಕೆ, ಪ್ರಮುಖರಾದ ಶಿವರಾಮ್, ವಾಸಪ್ಪ, ರಮೇಶ್ ಕುಂಬಾರ, ವಿಶ್ವನಾಥ, ಅಶೋಕ್ ಗೌಡ, ರಾಮಣ್ಣ, ನೊಣಯ್ಯ ಬಾಲಕೃಷ್ಣ, ಪುರಂದರ ಗೌಡ, ಚಂದ್ರ ಹಾಸ ಕುಂಬಾರ, ಲಿಂಗಪ್ಪ ಕುಂಬಾರ ಮುಂತಾದವರು ಉಪಸ್ಥಿತರಿದ್ದರು.

Related posts

ನೆಲ್ಯಾಡಿ ಸೆಂಟ್ ಅಲ್ಫೋನ್ಸ ಪುಣ್ಯ ಕ್ಷೇತ್ರದಲ್ಲಿ ಆಂಬುಲೆನ್ಸ್ ಚಾಲಕರಿಗೆ ಸನ್ಮಾನ

Suddi Udaya

ಎಸ್.ಡಿ.ಎಂ ಸ್ವಾಯತ್ತ ಕಾಲೇಜು : ವಾರ್ಷಿಕ ಕ್ರೀಡಾಕೂಟ

Suddi Udaya

ಆಟೋ ರಿಕ್ಷಾ ಮಗುಚಿಬಿದ್ದು ಮೃತಪಟ್ಟ ಬಾಲಕನ ಮನೆಗೆ ಧಾರ್ಮಿಕ ಮುಖಂಡ ಕಿರಣ್ ಚಂದ್ರ ಭೇಟಿ

Suddi Udaya

ಉಜಿರೆ: ಶ್ರೀ ಮಾತಾ ಮೆಸ್ ಡೇ ಕಾರ್ಯಕ್ರಮ

Suddi Udaya

ಗುರುವಾಯನಕೆರೆ: ಕೆಟ್ಟು ನಿಂತ ಕೆ.ಎಸ್.ಆರ್.ಟಿ.ಸಿ ಬಸ್ಸು, ಟ್ರಾಫಿಕ್ ಜಾಮ್

Suddi Udaya

ಜ.14-23: ಸಾವಿರ ವರ್ಷಗಳ ಇತಿಹಾಸವಿರುವ ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಜಾತ್ರೋತ್ಸವ-ಮಹಾರಥೋತ್ಸವ

Suddi Udaya
error: Content is protected !!