25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

ಬಂದಾರು : ಜೈ ಶ್ರೀ ರಾಮ್ ಗೆಳೆಯರ ಬಳಗ ಶ್ರೀ ರಾಮ ನಗರ ಬಂದಾರು ಇದರ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ, ಗೋ ಪೂಜೆ, ಲಕ್ಷ್ಮಿ ಪೂಜೆ ಹಾಗೂ ಜೈ ಶ್ರೀ ರಾಮ್ ಗೆಳಯ ಬಳಗದ ಸದಸ್ಯರಿಂದ, ಪಾಂಚಜನ್ಯ ಗೆಳೆಯರ ಬಳಗ ಪಂಜಾಳ ಬಂದಾರು , ಶ್ರೀ ಚಕ್ರ ಗೆಳೆಯ ಬಳಗ ಬೊಲ್ಜ ಬಂದಾರು, ನಾಗಶ್ರೀ ಗೆಳೆಯರ ಬಳಗ ಬಂದಾರು, ಸರಸ್ವತಿ ಭಜನೆ ಮಂಡಳಿ ಕುಂಟಲಫಾಲ್ಕೆ ಬಂದಾರು, ದುರ್ಗಾನುಗ್ರಹ ಭಜನ ಮಂಡಳಿ ಮುಗೇರಡ್ಕ ಸದಸ್ಯರಿಂದ ಭಜನೋತ್ಸವ ನೆರವೇರಿತು.

ಕಾರ್ಯಕ್ರಮದ ನಂತರ ಸಾಮೂಹಿಕ ಸಹಭೋಜನ ಕಾರ್ಯಕ್ರಮ ಧರ್ಮಶ್ರೀ ಕುಂಭ ಭವನ ಶ್ರೀ ರಾಮ ನಗರ ಇಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜೈ ಶ್ರೀ ಗೆಳೆಯ ಬಳಗದ ಅಧ್ಯಕ್ಷ ಶ್ರೀಧರ್, ಕಾರ್ಯದರ್ಶಿ ಚಂದಶೇಖರ್, ಗೌರವಧ್ಯಕ್ಷರಾದ ಉದಯ ಬಿ. ಕೆ, ಪ್ರಮುಖರಾದ ಶಿವರಾಮ್, ವಾಸಪ್ಪ, ರಮೇಶ್ ಕುಂಬಾರ, ವಿಶ್ವನಾಥ, ಅಶೋಕ್ ಗೌಡ, ರಾಮಣ್ಣ, ನೊಣಯ್ಯ ಬಾಲಕೃಷ್ಣ, ಪುರಂದರ ಗೌಡ, ಚಂದ್ರ ಹಾಸ ಕುಂಬಾರ, ಲಿಂಗಪ್ಪ ಕುಂಬಾರ ಮುಂತಾದವರು ಉಪಸ್ಥಿತರಿದ್ದರು.

Related posts

ರಾಜ್ಯಮಟ್ಟದ ಕರಾಟೆ: ಕಾಯರ್ತಡ್ಕ ದಿವ್ಯಜ್ಯೋತಿ ಆಂ.ಮಾ. ಶಾಲೆಯ ಅಡ್ಲಿನ್ ಎಲಿಜಬೆತ್ ಜೆರಿನ್ ಗೆ ಚಿನ್ನದ ಪದಕ

Suddi Udaya

ಅಖಿಲ ಭಾರತೀಯ ಸಾಹಿತ್ಯ ಪರಿಷದ್ ಕರ್ನಾಟಕ ಮಹಿಳಾ ಪ್ರಕಾರ ತಾಲೂಕು ಘಟಕದ ನೇತೃತ್ವದಲ್ಲಿ ಅಹಲ್ಯಾಬಾಯಿ ಹೋಳ್ಕರ್ ಕುರಿತು ಉಪನ್ಯಾಸ

Suddi Udaya

ಕೊಲ್ಲಿ ಬ್ರಹ್ಮಕಲಶಕ್ಕೆ ಲಾಯಿಲ ಗ್ರಾಮಸ್ಥರಿಂದ ಹೊರ ಕಾಣಿಕೆ ಸಮರ್ಪಣೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಬ್ರಹ್ಮಕಲಶೋತ್ಸವ: ಬಿ.ಸಿ.ರೋಡಿನಿಂದ ದೇವರ ಆಭರಣ, ಉತ್ಸವ ಮೂರ್ತಿ ಮೆರವಣಿಗೆ

Suddi Udaya

ಪುಂಜಾಲಕಟ್ಟೆ : ನಯನಾಡು ಸಮೀಪ ವ್ಯಕ್ತಿ ನೇಣುಬಿಗಿದು ಆತ್ಮಹತ್ಯೆ

Suddi Udaya

ಕನ್ಯಾಡಿ ರಾಮ ಕ್ಷೇತ್ರದಲ್ಲಿ ನವರಾತ್ರಿಯ ವಿಶೇಷ ಪೂಜೆ

Suddi Udaya
error: Content is protected !!