September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

ಬಂದಾರು : ಜೈ ಶ್ರೀ ರಾಮ್ ಗೆಳೆಯರ ಬಳಗ ಶ್ರೀ ರಾಮ ನಗರ ಬಂದಾರು ಇದರ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ, ಗೋ ಪೂಜೆ, ಲಕ್ಷ್ಮಿ ಪೂಜೆ ಹಾಗೂ ಜೈ ಶ್ರೀ ರಾಮ್ ಗೆಳಯ ಬಳಗದ ಸದಸ್ಯರಿಂದ, ಪಾಂಚಜನ್ಯ ಗೆಳೆಯರ ಬಳಗ ಪಂಜಾಳ ಬಂದಾರು , ಶ್ರೀ ಚಕ್ರ ಗೆಳೆಯ ಬಳಗ ಬೊಲ್ಜ ಬಂದಾರು, ನಾಗಶ್ರೀ ಗೆಳೆಯರ ಬಳಗ ಬಂದಾರು, ಸರಸ್ವತಿ ಭಜನೆ ಮಂಡಳಿ ಕುಂಟಲಫಾಲ್ಕೆ ಬಂದಾರು, ದುರ್ಗಾನುಗ್ರಹ ಭಜನ ಮಂಡಳಿ ಮುಗೇರಡ್ಕ ಸದಸ್ಯರಿಂದ ಭಜನೋತ್ಸವ ನೆರವೇರಿತು.

ಕಾರ್ಯಕ್ರಮದ ನಂತರ ಸಾಮೂಹಿಕ ಸಹಭೋಜನ ಕಾರ್ಯಕ್ರಮ ಧರ್ಮಶ್ರೀ ಕುಂಭ ಭವನ ಶ್ರೀ ರಾಮ ನಗರ ಇಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜೈ ಶ್ರೀ ಗೆಳೆಯ ಬಳಗದ ಅಧ್ಯಕ್ಷ ಶ್ರೀಧರ್, ಕಾರ್ಯದರ್ಶಿ ಚಂದಶೇಖರ್, ಗೌರವಧ್ಯಕ್ಷರಾದ ಉದಯ ಬಿ. ಕೆ, ಪ್ರಮುಖರಾದ ಶಿವರಾಮ್, ವಾಸಪ್ಪ, ರಮೇಶ್ ಕುಂಬಾರ, ವಿಶ್ವನಾಥ, ಅಶೋಕ್ ಗೌಡ, ರಾಮಣ್ಣ, ನೊಣಯ್ಯ ಬಾಲಕೃಷ್ಣ, ಪುರಂದರ ಗೌಡ, ಚಂದ್ರ ಹಾಸ ಕುಂಬಾರ, ಲಿಂಗಪ್ಪ ಕುಂಬಾರ ಮುಂತಾದವರು ಉಪಸ್ಥಿತರಿದ್ದರು.

Related posts

ಶಿಶಿಲ: ಉಮ್ಮಂತಿಮಾರು ಕಿಂಡಿ ಅಣೆಕಟ್ಟು ಹಾಗೂ ಕಾಲುವೆ ಅಭಿವೃದ್ಧಿ ಕಾಮಗಾರಿಗೆ ರೂ.2.50 ಕೋಟಿ ಅನುದಾನ ಮಂಜೂರು: ಶಾಸಕ ಹರೀಶ್ ಪೂಂಜ

Suddi Udaya

ಕೊಕ್ಕಡ: ಸೌತಡ್ಕ ಶ್ರೀಮಹಾಗಣಪತಿ ದೇವಸ್ಥಾನದ ಸೇವಾ ಕೌಂಟರ್ ಉದ್ಘಾಟನೆ

Suddi Udaya

ಶ್ರೀ ಕ್ಷೇತ್ರ ಗೆಜ್ಜೆಗಿರಿ ಯಕ್ಷಗಾನ ಮೇಳದ ಪ್ರಧಾನ ಸಂಚಾಲಕರಾಗಿ ಲ. ನಿತ್ಯಾನಂದ ನಾವರ ನೇಮಕ

Suddi Udaya

ಶಿರ್ಲಾಲು ಸ. ಉ. ಪ್ರಾ. ಶಾಲೆಯ ವಿದ್ಯಾರ್ಥಿಗಳಿಗೆ ಉಚಿತ ನೋಟ್ ಪುಸ್ತಕ ವಿತರಣೆ

Suddi Udaya

ಗುರುವಾಯನಕೆರೆ: 7 ಮಂದಿ ಸಾಧಕರಿಗೆ ‘ಎಕ್ಸೆಲ್ ಅಕ್ಷರ ಗೌರವ ಪುರಸ್ಕಾರ’ ಪ್ರದಾನ

Suddi Udaya

ಬೆಳ್ತಂಗಡಿ ರೋಟರಿ ಆಯನ್ಸ್ ಕ್ಲಬ್ ವತಿಯಿಂದ ಸರ್ಕಾರಿ ಪ್ರೌಢಶಾಲೆ ನೇಲ್ಯಡ್ಕಕ್ಕೆ ವಿಜ್ಞಾನ ಉಪಕರಣಗಳ ಕೊಡುಗೆ

Suddi Udaya
error: Content is protected !!