24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬಂದಾರು ಶ್ರೀ ರಾಮ ನಗರ ಜೈ ಶ್ರೀ ರಾಮ್ ಗೆಳೆಯರ ಬಳಗದಿಂದ ಸಾಮೂಹಿಕ ದೀಪಾವಳಿ ಆಚರಣೆ

ಬಂದಾರು : ಜೈ ಶ್ರೀ ರಾಮ್ ಗೆಳೆಯರ ಬಳಗ ಶ್ರೀ ರಾಮ ನಗರ ಬಂದಾರು ಇದರ ವತಿಯಿಂದ ಸಾಮೂಹಿಕ ದೀಪಾವಳಿ ಆಚರಣೆ, ಗೋ ಪೂಜೆ, ಲಕ್ಷ್ಮಿ ಪೂಜೆ ಹಾಗೂ ಜೈ ಶ್ರೀ ರಾಮ್ ಗೆಳಯ ಬಳಗದ ಸದಸ್ಯರಿಂದ, ಪಾಂಚಜನ್ಯ ಗೆಳೆಯರ ಬಳಗ ಪಂಜಾಳ ಬಂದಾರು , ಶ್ರೀ ಚಕ್ರ ಗೆಳೆಯ ಬಳಗ ಬೊಲ್ಜ ಬಂದಾರು, ನಾಗಶ್ರೀ ಗೆಳೆಯರ ಬಳಗ ಬಂದಾರು, ಸರಸ್ವತಿ ಭಜನೆ ಮಂಡಳಿ ಕುಂಟಲಫಾಲ್ಕೆ ಬಂದಾರು, ದುರ್ಗಾನುಗ್ರಹ ಭಜನ ಮಂಡಳಿ ಮುಗೇರಡ್ಕ ಸದಸ್ಯರಿಂದ ಭಜನೋತ್ಸವ ನೆರವೇರಿತು.

ಕಾರ್ಯಕ್ರಮದ ನಂತರ ಸಾಮೂಹಿಕ ಸಹಭೋಜನ ಕಾರ್ಯಕ್ರಮ ಧರ್ಮಶ್ರೀ ಕುಂಭ ಭವನ ಶ್ರೀ ರಾಮ ನಗರ ಇಲ್ಲಿ ನಡೆಯಿತು.

ಈ ಸಂದರ್ಭದಲ್ಲಿ ಜೈ ಶ್ರೀ ಗೆಳೆಯ ಬಳಗದ ಅಧ್ಯಕ್ಷ ಶ್ರೀಧರ್, ಕಾರ್ಯದರ್ಶಿ ಚಂದಶೇಖರ್, ಗೌರವಧ್ಯಕ್ಷರಾದ ಉದಯ ಬಿ. ಕೆ, ಪ್ರಮುಖರಾದ ಶಿವರಾಮ್, ವಾಸಪ್ಪ, ರಮೇಶ್ ಕುಂಬಾರ, ವಿಶ್ವನಾಥ, ಅಶೋಕ್ ಗೌಡ, ರಾಮಣ್ಣ, ನೊಣಯ್ಯ ಬಾಲಕೃಷ್ಣ, ಪುರಂದರ ಗೌಡ, ಚಂದ್ರ ಹಾಸ ಕುಂಬಾರ, ಲಿಂಗಪ್ಪ ಕುಂಬಾರ ಮುಂತಾದವರು ಉಪಸ್ಥಿತರಿದ್ದರು.

Related posts

ಕೊಕ್ಕಡ ಗ್ರಾ.ಪಂ.ನಲ್ಲಿ ನಡೆಯುತ್ತಿದ್ದ ಪ್ರತಿಭಟನೆ ಹಿಂತೆಗೆತ: ಶಿಸ್ತು ಕ್ರಮಕೈಗೊಳ್ಳುವುದಾಗಿ ಭರವಸೆ ನೀಡಿದ ತಾ.ಪಂ. ವ್ಯವಸ್ಥಾಪಕ ಪ್ರಶಾಂತ್

Suddi Udaya

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya

ರೆಖ್ಯ: ನಾಪತ್ತೆಯಾಗಿದ್ದ ಉರ್ನಡ್ಕ ನಿವಾಸಿ ಲೋಕೇಶ್ ರವರ ಮೃತದೇಹ ಪತ್ತೆ

Suddi Udaya

ಸುಲ್ಕೇರಿಮೊಗ್ರು: ಮನೆ ಹಾಗೂ ಕೊಟ್ಟಿಗೆಗೆ ಮರ ಬಿದ್ದು ಹಾನಿ

Suddi Udaya

ಲಾಯಿಲ ಶ್ರೀ ರಾಘವೇಂದ್ರ ಸ್ವಾಮಿಗಳ ಆರಾಧನಾ ಮಹೋತ್ಸವದ ಆಮಂತ್ರಣ ಪತ್ರ ಬಿಡುಗಡೆ

Suddi Udaya

ಮುಂಡಾಜೆ: ರಿಕ್ಷಾ-ಪಿಕಪ್ ಡಿಕ್ಕಿ, ಇಬ್ಬರಿಗೆ ಗಂಭೀರ ಗಾಯ

Suddi Udaya
error: Content is protected !!