24.8 C
ಪುತ್ತೂರು, ಬೆಳ್ತಂಗಡಿ
April 1, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮತ್ತು ವಿಜೇತರಾದ ಎಲ್ಲಾ 84 ವಿದ್ಯಾರ್ಥಿಗಳಿಗೆ ಸವಣಾಲು ವಿವೇಕಾನಂದ ಫ್ರೆಂಡ್ಸ್ ಬಳಗದ ವತಿಯಿಂದ ಸ್ಮರಣಿಕೆಗಳನ್ನು ನೀಡಿ ಪ್ರೋತ್ಸಾಹಿಸಿದರು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯ ವ್ಯವಸ್ಥೆಯನ್ನು ಶಾಲಾಡಳಿತ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಗೌಡ ದೇವಸ ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಣೇಶ್ ಭಂಡಾರಿ ಮಾಡಿದರು.

Related posts

ಬೆಳಾಲು: ಮಾಯಾ ಅಂಗನವಾಡಿ ಕೇಂದ್ರದಲ್ಲಿ ಪೋಷಣ್ ಅಭಿಯಾನ

Suddi Udaya

ಅಳದಂಗಡಿ ವಲಯದ ಬಡಗಕಾರಂದೂರು ಎ ಮತ್ತು ಬಿ ಒಕ್ಕೂಟದ ಪದಗ್ರಹಣ ಸಮಾರಂಭ

Suddi Udaya

ಕನ್ಯಾಡಿ ಯಕ್ಷಭಾರತಿಯಿಂದ ಮನೆ ಮನೆ ತಾಳಮದ್ದಳೆ ಚಾವಡಿಕೂಟ ಆರಂಭ

Suddi Udaya

ಕಣಿಯೂರು ಗ್ರಾ.ಪಂ.ನಲ್ಲಿ ಸ್ವಾತಂತ್ರ್ಯ ದಿನಾಚರಣೆ

Suddi Udaya

ರಾಜ್ಯ ಮಟ್ಟದ ಸೀನಿಯರ್ ಕಬಡ್ಡಿ ಚಾಂಪಿಯನ್‌ ಶಿಪ್: ಜಿಲ್ಲಾ ತಂಡಕ್ಕೆ ದ್ವಿತೀಯ ಬಹುಮಾನ

Suddi Udaya

ಮುಖ್ಯಮಂತ್ರಿಗಳ ಅಪರ ಕಾರ್ಯದರ್ಶಿ ಹುದ್ದೆಗೆ ಗೇರುಕಟ್ಟೆಯ ಹಿದಾಯತುಲ್ಲಾ ಕೆ.ಎ ಆಯ್ಕೆ

Suddi Udaya
error: Content is protected !!