22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಸವಣಾಲು ಅ.ಹಿ.ಪ್ರಾ. ಶಾಲೆಯಲ್ಲಿ ಮಕ್ಕಳ ದಿನಾಚರಣೆ; ಪ್ರತಿಭಾ ಪುರಸ್ಕಾರ

ಸವಣಾಲು ಅನುದಾನಿತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಕ್ಕಳ ದಿನಾಚರಣೆಯ ಪ್ರಯುಕ್ತ ನಡೆದ ಪ್ರತಿಭಾ ಪುರಸ್ಕಾರ ಹಾಗೂ ಆಟೋಟ ಸ್ಪರ್ಧೆಗಳಲ್ಲಿ ಭಾಗವಹಿಸಿದ ಮತ್ತು ವಿಜೇತರಾದ ಎಲ್ಲಾ 84 ವಿದ್ಯಾರ್ಥಿಗಳಿಗೆ ಸವಣಾಲು ವಿವೇಕಾನಂದ ಫ್ರೆಂಡ್ಸ್ ಬಳಗದ ವತಿಯಿಂದ ಸ್ಮರಣಿಕೆಗಳನ್ನು ನೀಡಿ ಪ್ರೋತ್ಸಾಹಿಸಿದರು.

ಶಾಲೆಯ ಎಲ್ಲಾ ವಿದ್ಯಾರ್ಥಿಗಳಿಗೆ ಸಿಹಿ ತಿಂಡಿಯ ವ್ಯವಸ್ಥೆಯನ್ನು ಶಾಲಾಡಳಿತ ಸಮಿತಿಯ ಅಧ್ಯಕ್ಷ ಕೃಷ್ಣಪ್ಪ ಗೌಡ ದೇವಸ ಹಾಗೂ ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷ ಗಣೇಶ್ ಭಂಡಾರಿ ಮಾಡಿದರು.

Related posts

ಸೌಜನ್ಯ ಅತ್ಯಾಚಾರ ಮತ್ತು ಕೊಲೆ ಪ್ರಕರಣ: ಸೌಜನ್ಯ ಮಾವ ವಿಠಲ್ ಗೌಡ ಪ್ರಕರಣದ ಆರೋಪಿ; ಸ್ಪೋಟಕ ತಿರುವು ನೀಡಿದ ಹೋರಾಟಗಾರ ಸ್ನೇಹಮಯಿ ಕೃಷ್ಣ

Suddi Udaya

ಜಿಲ್ಲಾಮಟ್ಟದ ಕರಾಟೆ ಪಂದ್ಯಾಟ: ಬೆಳ್ತಂಗಡಿ ಶ್ರೀ ಧ. ಮಂ. ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ರಾಜ್ಯಮಟ್ಟದ ಯುವಸಂಸತ್ತು ಸ್ಪರ್ಧೆ: ಎಸ್.ಡಿ.ಎಂ. ಪ.ಪೂ ಕಾಲೇಜಿನ ವಿದ್ಯಾರ್ಥಿಗಳಿಗೆ ಪ್ರಶಸ್ತಿ

Suddi Udaya

ದ‌.ಕ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ನಿಂದ ಮಡಂತ್ಯಾರು ಸಿಎ ಬ್ಯಾಂಕಿಗೆ ಪ್ರೋತ್ಸಾಹಕ ಪ್ರಶಸ್ತಿ

Suddi Udaya

ಧರ್ಮಸ್ಥಳ: ದೊಂಡೋಲೆ ನಿವಾಸಿ ಗೃಹೋದ್ಯಮಿ ಸಂಧ್ಯಾ ಎಸ್ ಭಟ್ ನಿಧನ

Suddi Udaya

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya
error: Content is protected !!