September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ಸವಣಾಲು: ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ಮಕ್ಕಳ ಕುಣಿತ ಭಜನಾ ತರಬೇತಿ ಉದ್ಘಾಟನೆ

ಸವಣಾಲು : ಇಲ್ಲಿಯ ಪಲ್ಗುಣಿ ಮಹಿಳಾ ಮಂಡಲದ ವತಿಯಿಂದ ನಡೆಯುವ ಮಕ್ಕಳ ಕುಣಿತ ಭಜನಾ ತರಬೇತಿಯನ್ನು ನ.12ರಂದು ರಾಧಾಕೃಷ್ಣ ಸಭಾಭವನದಲ್ಲಿ ಪ್ರಾರಂಭಿಸಲಾಯಿತು.

ಕಾರ್ಯಕ್ರಮವನ್ನು ದೀಪ ಬೆಳಗಿಸುವುದರ ಮೂಲಕ ಮೇಲಂತಬೆಟ್ಟು ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ಲೋಕನಾಥ ಶೆಟ್ಟಿ ಉದ್ಘಾಟಿಸಿದರು. ಭಜನಾ ತರಬೇತಿದಾರರಾದ ಸಂದೇಶ ಮದ್ದಡ್ಕ ಭಾಗವಹಿಸಿ ಕುಣಿತ ಭಜನೆಯ ಮಹತ್ವವನ್ನು ವಿವರಿಸಿ ಎಲ್ಲರ ಸಹಕಾರವನ್ನು ಕೋರಿದರು. ಕುಣಿತ ಭಜನಾ ತರಬೇತಿಯ ಜವಾಬ್ದಾರಿಯನ್ನು ವಹಿಸಿದ ಫ ಲ್ಗುಣಿ ಮಹಿಳಾ ಮಂಡಲದ ಗ್ರಾ.ಪಂ. ಸದಸ್ಯೆ ಶ್ರೀಮತಿ ಜಯಲಕ್ಷ್ಮಿ ಅನಿಸಿಕೆ ವ್ಯಕ್ತಪಡಿಸಿ ಎಲ್ಲರ ಸಹಕಾರ ಕೋರಿದರು.

ಸಮಾರಂಭದಲ್ಲಿ ಭಜನಾ ಮಂಡಳಿ ಉಪಾಧ್ಯಕ್ಷ ಪ್ರಭಾಕರ ಭಟ್ ಜಿ, ದಯಾನಂದ ಗೌಡ, ಪ್ರಕಾಶ್ , ಯೋಗೀಶ್ ಪಂಚಾಯಿತಿ ಸದಸ್ಯರಾದ ಶ್ರೀಮತಿ ಸುಮಲತಾ ಚಂದ್ರಶೇಖರ್ ಹಾಗೂ ಇದಕ್ಕೆ ಸಹಕರಿಸಿದ ಯೋಗೀಶ್ ಪುರಂದರ ಪೂಜಾರಿ ಸಂತೋಷ್ ಗೌಡ ಮತ್ತು ಫಲ್ಗುಣಿ ಮಹಿಳಾ ಮಂಡಲದ ಶ್ರೀಮತಿ ವೀಣಾ ಗಣೇಶ್ ಭಂಡಾರಿ, ಭಾರತಿ ಸತೀಶ್ ಶೆಟ್ಟಿ, ಸುಮಲತಾ ಜಯ ಶೆಟ್ಟಿ ಭಾಗವಹಿಸಿದರು. ಸಿ.ಎ ಬ್ಯಾಂಕ್ ಉಪಾಧ್ಯಕ್ಷ ಗಣೇಶ್ ಭಂಡಾರಿ ಸ್ವಾಗತಿಸಿ ನಿರೂಪಿಸಿದರು.

Related posts

ರಾಷ್ಟ್ರೀಯ ಐಸ್ ಹಾಕಿ ಪದಕ ವಿಜೇತ ನಿಶ್ಕ್ ಹರೀಶ್ ಸಾಲ್ಯಾನ್‌ಗೆ ಶಾಸಕ ಹರೀಶ್ ಪೂಂಜರಿಂದ ಸನ್ಮಾನ

Suddi Udaya

ಪಂಚಾಯತು ನಿರ್ಣಯ ಅನುಷ್ಠಾನದಲ್ಲಿ ವಿಳಂಬ; ಕೊಕ್ಕಡ ಗ್ರಾಮ ಪಂಚಾಯತ್ ಸಾಮಾನ್ಯ ಸಭೆ ರದ್ದು

Suddi Udaya

ಜೆಸಿಐ ಅಭಿವೃದ್ಧಿ ಮತ್ತು ಬೆಳವಣಿಗೆ ವಿಭಾಗದ ವಲಯ ನಿರ್ದೇಶಕರಾಗಿ ರಂಜಿತ್ ಎಚ್ ಡಿ ಬಳಂಜ ಆಯ್ಕೆ

Suddi Udaya

ಕಡಿರುದ್ಯಾವರ: ಕುಚ್ಚೂರು ಬೈಲು ಶ್ರೀವನದುರ್ಗಾದೇವಿ ದೇವಸ್ಥಾನದ ಗರ್ಭಗುಡಿಗೆ ನಿಧಿ ಕುಂಭ ಸಮರ್ಪಣೆ ಹಾಗೂ ಷಡಾಧಾರ ಮುಹೂರ್ತ

Suddi Udaya

ರಾಜ್ಯ ಸರ್ಕಾರದ ವಿದ್ಯುತ್ ಬೆಲೆ ಏರಿಕೆ ವಿರೋಧಿಸಿ ಭಾರತೀಯ ಜನತಾ ಪಾರ್ಟಿ ಬೆಳ್ತಂಗಡಿ ಮಂಡಲ ವತಿಯಿಂದ ಪ್ರತಿಭಟನೆ

Suddi Udaya

ಬೆಳ್ತಂಗಡಿ: ವಿಮೆನ್ ಇಂಡಿಯಾ ಮೂವ್ಮೆಂಟ್ ವತಿಯಿಂದ ವಿಚಾರ ಸಂಕಿರಣ ಕಾರ್ಯಕ್ರಮ

Suddi Udaya
error: Content is protected !!