23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ವೇಣೂರು: ಕೊರಗಜ್ಜ ಕಟ್ಟೆ ವಿವಾದ ಪ್ರಕರಣ: ದ.ಕ.ಜಿಲ್ಲಾಧಿಕಾರಿ ಹಾಗೂ ಎಸ್ಪಿ ತಂಡದಿಂದ ಸ್ಥಳ ಪರಿಶೀಲನೆ

ಬೆಳ್ತಂಗಡಿ : ಖಾಸಗಿ ವ್ಯಕ್ತಿ ಮತ್ತು ಸಾರ್ವಜನಿಕರ ಎರಡು ಕೊರಗಜ್ಜ ಕಟ್ಟೆಯ ಪೂಜೆ ಮಾಡುವ ಬಗ್ಗೆ ಎದ್ದಿರುವ ವಿವಾದವಿರುವ ಬೆಳ್ತಂಗಡಿ ತಾಲೂಕಿನ ಬಜಿರೆ ಗ್ರಾಮದ ಸ್ಥಳಕ್ಕೆ ನ.15 ರಂದು ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮಹಿಲನ್ ಹಾಗೂ ದಕ್ಷಿಣ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿಗಳ ತಂಡ ಎರಡು ಕಡೆಯ ಕೊರಗಜ್ಜ ಕಟ್ಟೆಯ ಜಾಗವನ್ನು ಪರಿಶೀಲನೆ ನಡೆಸಿದರು‌.

ಅಧಿಕಾರಿಗಳ ಜಾಗ ಪರಿಶೀಲನೆ ವೇಳೆ ಸಾರ್ವಜನಿಕರು ಕೂಡ ಜಮಾಯಿಸಿದ್ದರು. ಕೊನೆಗೆ ಅಧಿಕಾರಿಗಳ ಜೊತೆ ಮಾತಾನಾಡಬೇಕಾಗಿ ಪಟ್ಟು ಹಿಡಿದ್ದಿದ್ದು ಈ ವೇಳೆ ಪೊಲೀಸರು ಹಾಗೂ ಸಾರ್ವಜನಿಕರ ನಡುವೆ ಮಾತಿನ ಚಕಮಕಿ ನಡೆಯಿತು‌. ಬಳಿಕ ಪೊಲೀಸರು ಸಾರ್ವಜನಿಕರನ್ನು ಸ್ಥಳದಿಂದ ಕಳುಹಿಸಿದರು.ಇನ್ನೂ ಈ ಪ್ರಕರಣದ ಬಗ್ಗೆ ಪೂಜೆ ಮಾಡುವ ಕುರಿತು ಬೆಳ್ತಂಗಡಿ ಆಡಳಿತ ಸೌಧದಲ್ಲಿ ಎರಡು ತಂಡದ 10 ಜನ ಸದಸ್ಯರ ಜೊತೆ ಜಿಲ್ಲಾಧಿಕಾರಿಗಳ ನೇತೃತ್ವದಲ್ಲಿ ಮಧ್ಯಾಹ್ನದ ಬಳಿಕ ಸಭೆ ನಡೆಯಿತು.

ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಹಿಲನ್ ಎಂ.ಪಿ , ಪುತ್ತೂರು ಎಸಿ ಗಿರೀಶ್ ನಂದನ್ , ದ.ಕ ಎಸ್ಪಿ ರಿಷ್ಯಂತ್ ,ಬಂಟ್ವಾಳ ಡಿವೈಎಸ್ಪಿ ಪ್ರತಾಪ್ ಸಿಂಗ್ ಥೋರಾಟ್ , ಬೆಳ್ತಂಗಡಿ ತಹಶಿಲ್ದಾರ್ ಸುರೇಶ್ ಕುಮಾರ್, ಸರ್ವೆ ಇಲಾಖೆ , ಪೊಲೀಸ್ ಇಲಾಖೆ ಭಾಗಿಯಾಗಿದ್ದರು.

Related posts

ಬೆಳ್ತಂಗಡಿ ಶ್ರೀ ಧರ್ಮಸ್ಥಳ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಬೇಸಿಗೆ ಶಿಬಿರ

Suddi Udaya

ಬೆಳ್ತಂಗಡಿ ತಾಲೂಕು ಬಂಟರ ಯಾನೆ ನಾಡವರ ಸಂಘದ ಅಧ್ಯಕ್ಷರಾಗಿ ಜಯಂತ ಶೆಟ್ಟಿ, ಕಾರ್ಯದರ್ಶಿಯಾಗಿ ಸುರೇಶ್ ಶೆಟ್ಟಿ ಲಾಯಿಲ

Suddi Udaya

ಕೊಯ್ಯೂರು ಪಂಚದುರ್ಗ ಸಂಜೀವಿನಿ ಮಹಿಳಾ ಒಕ್ಕೂಟದ ಮಹಾಸಭೆ

Suddi Udaya

ನಿಡ್ಲೆ ಅಗ್ರಿಲೀಫ್ ಸ್ಥಿರ ಉತ್ಪನ್ನ ನಾವೀನ್ಯತೆಗೆ ಫೈನಾನ್ಶಿಯಲ್ ಎಕ್ಸ್‌ಪ್ರೆಸ್ ಗ್ರೀನ್ ಸಾರಥಿ ಪ್ರಶಸ್ತಿ

Suddi Udaya

ಕಳಿಯ ಗ್ರಾಮದ ವಾರ್ಡ್ ಗಳಲ್ಲಿ ಅಗತ್ಯವಿದ್ದ ಸ್ಥಳಗಳಲ್ಲಿ ಗ್ರಾಮ ಪಂಚಾಯತ್ ನ 15ನೇ ಹಣಕಾಸು ಯೋಜನೆಯಲ್ಲಿ ಸೋಲಾರ್ ದೀಪ ಅಳವಡಿಕೆ

Suddi Udaya

ನ.1: ಕೊಕ್ಕಡ ಉಪ್ಪಾರಪಳಿಕೆಯಲ್ಲಿ ದೀಪಾವಳಿ ಪ್ರಯುಕ್ತ ಗೋ ಪೂಜೆ ಹಾಗೂ ದೋಸೆ ಹಬ್ಬ

Suddi Udaya
error: Content is protected !!