22.9 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾ.ಯೋ. ವತಿಯಿಂದ ನಾಗಶ್ರೀ ‘ಎ’ ಸ್ವ-ಸಹಾಯ ಸಂಘದ ಸದಸ್ಯೆ ಡೊಂಬಕ್ಕರವರಿಗೆ ವೀಲ್ ಚೇರ್ ಹಾಗೂ ಸಹಾಯಧನ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್(ರಿ) ಬೆಳ್ತಂಗಡಿ ತಾಲೂಕಿನ, ಉಜಿರೆ ವಲಯದ,ಕೊಲ್ಪಾಡಿ ಕಾರ್ಯಕ್ಷೇತ್ರದ ನಾಗಶ್ರೀ ಎ ಸ್ವ-ಸಹಾಯ ಸಂಘದ ಸದಸ್ಯರಾದ ಶ್ರೀಮತಿ ಡೊoಬಕ್ಕ ರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ 30,000/-ಸಹಾಯಧನ ಹಾಗೂ ವೀಲ್ ಚೇರ್ ರನ್ನು ಒಕ್ಕೂಟದ ಅಧ್ಯಕ್ಷರಾದ ಎಲ್ಯನ್ನ ನಾಯ್ಕ್ ವರು ವಿತರಿಸಿದರು.

ಈ ಸಂದರ್ಭ ಜನಜಾಗೃತಿ ವೇದಿಕೆಯ ತಾಲೂಕು ಸಮಿತಿಯ ಸದಸ್ಯರಾದ ಯೋಗೀಶ್ ಗೌಡ,”ಶೌರ್ಯ” ವಿಪತ್ತು ಘಟಕದ ಕ್ಯಾಪ್ಟನ್ ಸಂತೋಷ್ ಬೆಳಾಲ್,ಛತ್ರಪತಿ ಶಿವಾಜಿ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರಶಾಂತ್, ತಾಲೂಕಿನ ಕೃಷಿ ಅಧಿಕಾರಿಯಾದ ರಾಮ್ ಕುಮಾರ್,ಉಜಿರೆ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ವನಿತಾ,ಸೇವಾ-ಪ್ರತಿನಿಧಿಯಾದ ಶ್ರೀಮತಿ ಪ್ರಮೀಳಾರವರು ಉಪಸ್ಥಿತರಿದ್ದರು.

Related posts

ಬೆಳ್ತಂಗಡಿ: ರಾಮನಗರ ನಿವಾಸಿ ಉಪಾಲಕ್ಷಿ ನಿಧನ

Suddi Udaya

ಅಳದಂಗಡಿ ಬೆಟ್ಟದ ಬಸದಿ ಭಗವಾನ್ ಶ್ರೀ ಬ್ರಹ್ಮದೇವರ ಬಸದಿ, ಜೀರ್ಣೋದ್ಧಾರಕ್ಕೆ ಸರ್ಕಾರದಿಂದ 50 ಲಕ್ಷ ಮತ್ತು ಸವಣಾಲು ಶ್ರೀ ಆದಿನಾಥ ಸ್ವಾಮಿ ಬಸದಿ, ಜೀರ್ಣೋದ್ಧಾರಕ್ಕೆ 9 ಲಕ್ಷ ಅನುದಾನ ಮಂಜೂರು: ರಕ್ಷಿತ್ ಶಿವರಾಂ

Suddi Udaya

ಬೆಳೆ ವಿಮಾ ಪರಿಹಾರ ಯೋಜನೆಯಲ್ಲಿ ತಾರತಮ್ಯ ಕಳಿಯ ಸಹಕಾರಿ ಸಂಘದ ಅಧ್ಯಕ್ಷ ವಸಂತ ಮಜಲು ಖಂಡನೆ

Suddi Udaya

ಬೆಳ್ತಂಗಡಿ ಲಯನ್ಸ್ ಝೋನ್ ಮಟ್ಟದ ಸೆಮಿನಾರ್

Suddi Udaya

ಮೈರೋಳ್ತಡ್ಕ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವತಿಯಿಂದ ಸಾಮೂಹಿಕ ಶ್ರೀ ಸತ್ಯನಾರಾಯಣ ಪೂಜೆ

Suddi Udaya

ಅಯೋಧ್ಯೆ ಪ್ರಭು ಶ್ರೀರಾಮಲಲ್ಲಾನ ಪ್ರಾಣ ಪ್ರತಿಷ್ಠೆ: ಕನ್ಯಾಡಿ ಶ್ರೀರಾಮ ಕ್ಷೇತ್ರದಲ್ಲಿ ವಿಶೇಷ ಪೂಜೆ

Suddi Udaya
error: Content is protected !!