23.7 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಉಜಿರೆ ವಲಯದ, ಮಾಯ ಕಾರ್ಯಕ್ಷೇತ್ರದ ಅಮೃತ ಸ್ವ-ಸಹಾಯ ಸಂಘದ ಸದಸ್ಯರಾದ ಪ್ರಭಾಕರ್ ಮಡಿವಾಳ ರವರ ತಾಯಿ ಶ್ರೀಮತಿ ಬಾಗಿ ಮಡಿವಾಳರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ ವೀಲ್ ಚೇರ್ ರನ್ನು ಒಕ್ಕೂಟದ ಅಧ್ಯಕ್ಷರಾದ ಗಂಗಾಧರ ಸಾಲಿಯನ್ ರವರು ವಿತರಿಸಿದರು.

ಈ ಸಂದರ್ಭ ಒಕ್ಕೂಟದ ಮಾಜಿ ಅಧ್ಯಕ್ಷರಾದ ಶಿವಪ್ಪ ಗೌಡ, ಪದಾಧಿಕಾರಿಯಾದ ರಾಮಚಂದ್ರ, ಛತ್ರಪತಿ ಶಿವಾಜಿ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರಶಾಂತ್,ತಾಲೂಕಿನ ಕೃಷಿ ಅಧಿಕಾರಿಯಾದ ರಾಮ್ ಕುಮಾರ್,
ಉಜಿರೆ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ವನಿತಾ,ಸೇವಾ-ಪ್ರತಿನಿಧಿಯಾದ ಶ್ರೀಮತಿ ಪ್ರಭಾರವರು ಉಪಸ್ಥಿತರಿದ್ದರು.

Related posts

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ವಾರ್ಷಿಕ ಮಹಾಸಭೆ: ವರದಿ ಸಾಲಿನಲ್ಲಿ ರೂ. 229.69 ಕೋಟಿ ವ್ಯವಹಾರ, ರೂ.1.03 ಕೋಟಿ ಲಾಭ, ಸದಸ್ಯರಿಗೆ ಶೇ.12 ಡಿವಿಡೆಂಟ್

Suddi Udaya

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

Suddi Udaya

ಬಂದಾರು: ಬುದ್ಧ ಗುರುಪೂರ್ಣಿಮೆಯ ಪ್ರಯುಕ್ತ ಹಣ್ಣಿನ ಗಿಡ ನೆಟ್ಟು ಸಂಭ್ರಮ

Suddi Udaya

ಬ್ಯಾನರ್ ಕಟ್ಟುವ ವೇಳೆ ತೆರೆದ ಚರಂಡಿಗೆ ಬಿದ್ದ ಶಿಕ್ಷಕನಿಗೆ ಗಾಯ

Suddi Udaya

ಕಾರಿನಲ್ಲಿ ಅಕ್ರಮ ದನ ಸಾಗಾಟ : ಧರ್ಮಸ್ಥಳ ಪೊಲೀಸರಿಂದ ಆರೋಪಿಗಳ ಬಂಧನ

Suddi Udaya

ಬೆಳ್ತಂಗಡಿ ಲೋಬೊ ಮೋಟಾರ್ಸ್ ನಲ್ಲಿ ಜೂಫಿಟರ್ 113 ಸಿಸಿ ಸ್ಕೂಟಿ, ಮಾರುಕಟ್ಟೆಗೆ ಬಿಡುಗಡೆ

Suddi Udaya
error: Content is protected !!