25.5 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ ವೀಲ್ ಚೇರ್ ವಿತರಣೆ

ಬೆಳ್ತಂಗಡಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ ಉಜಿರೆ ವಲಯದ, ಮಾಯ ಕಾರ್ಯಕ್ಷೇತ್ರದ ಅಮೃತ ಸ್ವ-ಸಹಾಯ ಸಂಘದ ಸದಸ್ಯರಾದ ಪ್ರಭಾಕರ್ ಮಡಿವಾಳ ರವರ ತಾಯಿ ಶ್ರೀಮತಿ ಬಾಗಿ ಮಡಿವಾಳರವರಿಗೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ಖಾವಂದರು ವಿಶೇಷವಾಗಿ ಮಂಜೂರು ಮಾಡಿರುವ ವೀಲ್ ಚೇರ್ ರನ್ನು ಒಕ್ಕೂಟದ ಅಧ್ಯಕ್ಷರಾದ ಗಂಗಾಧರ ಸಾಲಿಯನ್ ರವರು ವಿತರಿಸಿದರು.

ಈ ಸಂದರ್ಭ ಒಕ್ಕೂಟದ ಮಾಜಿ ಅಧ್ಯಕ್ಷರಾದ ಶಿವಪ್ಪ ಗೌಡ, ಪದಾಧಿಕಾರಿಯಾದ ರಾಮಚಂದ್ರ, ಛತ್ರಪತಿ ಶಿವಾಜಿ ಭಜನಾ ಮಂಡಳಿಯ ಅಧ್ಯಕ್ಷರಾದ ಪ್ರಶಾಂತ್,ತಾಲೂಕಿನ ಕೃಷಿ ಅಧಿಕಾರಿಯಾದ ರಾಮ್ ಕುಮಾರ್,
ಉಜಿರೆ ವಲಯದ ಮೇಲ್ವಿಚಾರಕಿಯಾದ ಶ್ರೀಮತಿ ವನಿತಾ,ಸೇವಾ-ಪ್ರತಿನಿಧಿಯಾದ ಶ್ರೀಮತಿ ಪ್ರಭಾರವರು ಉಪಸ್ಥಿತರಿದ್ದರು.

Related posts

ಉಜಿರೆ: ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ರತ್ನ ಮಾನಸ ಜೀವನ-ಶಿಕ್ಷಣ ವಿದ್ಯಾರ್ಥಿ ನಿಲಯದಲ್ಲಿ ನೇಜಿ ನಾಟಿ ಕಾರ್ಯಕ್ರಮ

Suddi Udaya

ಎಲ್ ಸಿ ಆರ್ ವಿದ್ಯಾಸಂಸ್ಥೆಯಲ್ಲಿ ದಶಮ ಸಂಭ್ರಮದ ಸಭಾ ಕಾರ್ಯಕ್ರಮ

Suddi Udaya

ಶಿಶಿಲ: ನಿಷೇಧಿತ ಪ್ರದೇಶದಲ್ಲಿ ರಾತ್ರಿ ಮೀನು ಹಿಡಿಯಲು ಬಂದವರನ್ನು ಪತ್ತೆ ಹಚ್ಚಿದ ಸ್ಥಳೀಯರು

Suddi Udaya

ಸೋಣಂದೂರು: ಸಬರಬೈಲು ಕುವ್ವತುಲ್ ಇಸ್ಲಾಮ್ ಯುವಕರ ಸಂಘದ ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಮರೋಡಿ: ಉಚ್ಚೂರು ಮನೆತನದ ಹಿರಿಯರಾದ ಗೋಪು ಪೂಜಾರಿ ನಿಧನ

Suddi Udaya

ಗುರುವಾಯನಕೆರೆ ಸನ್ಯಾಸಿಕಟ್ಟೆ ಬಳಿ ಬೈಕ್ ಮತ್ತು ಟಿಪ್ಪರ್ ಡಿಕ್ಕಿ, ಬೈಕ್ ಸವಾರ ಸಾವು, ಇನ್ನೋರ್ವ ಗಂಭೀರ

Suddi Udaya
error: Content is protected !!