September 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಗಂಡಿಬಾಗಿಲು ಸಿಯೋನ್ ಆಶ್ರಮದಲ್ಲಿ ದೀಪಾವಳಿ ಆಚರಣೆ

ನೆರಿಯ: ಸಿಯೋನ್ ಆಶ್ರಮ ಗಂಡಿಬಾಗಿಲು ಇಲ್ಲಿ ನ.14ರಂದು ದೀಪಾವಳಿ ಹಬ್ಬವನ್ನು ಸಂಭ್ರಮದಿಂದ ಆಚರಿಸಲಾಯಿತು.

ಸಿಯೋನ್ ಸಭಾಂಗಣದಲ್ಲಿ ರಂಗೋಲಿ ಹಾಕಿ ದೀಪ ಹಚ್ಚಿ ವಿವಿಧ ಬಗೆಯ ಪಟಾಕಿಗಳನ್ನು ಸಿಡಿಸಿ ಆಶ್ರಮನಿವಾಸಿಗಳೆಲ್ಲರೂ ಸಂಭ್ರಮಿಸಿದರು.

ಸಿಯೋನ್ ಆಶ್ರಮದ ಮ್ಯಾನೇಜಿಂಗ್ ಟ್ರಸ್ಟಿಯವರಾದ ಡಾ.ಯು.ಸಿ.ಪೌಲೋಸ್‌ರವರು, ಟ್ರಸ್ಟಿ ಸದಸ್ಯರುಗಳು, ಕುಟುಂಬಸ್ಥರು, ಸಿಬ್ಬಂದಿವರ್ಗದವರು, ಆಶ್ರಮ ನಿವಾಸಿಗಳು ಉಪಸ್ಥಿತರಿದ್ದರು. ವಿವಿಧ ಬಗೆಯ ಸಿಹಿತಿಂಡಿ ಹಾಗೂ ಹಣ್ಣುಹಂಪಲುಗಳನ್ನು ವಿತರಿಸಲಾಯಿತು.

ಡಾ.ಕಲಾಮಧು ಶೆಟ್ಟಿಯವರು ದೀಪಾವಳಿ ಪ್ರಯುಕ್ತ ಆಶ್ರಮವಾಸಿಗಳಿಗೋಸ್ಕರ ಅವಲಕ್ಕಿ, ಬೆಲ್ಲ, ಬಾಳೆಹಣ್ಣು ಮತ್ತು ಸಿಹಿತಿಂಡಿ ನೀಡಿದರು. ಮಧ್ಯಾಹ್ನದ ಭೋಜನವನ್ನು ಜಯಪ್ರಕಾಶ್ ಶೆಟ್ಟಿ ಬೆಳ್ತಂಗಡಿ ಇವರು ನೀಡಿದ್ದರು.

Related posts

ಲೋಕಸಭಾ ಚುನಾವಣೆ ಹಿನ್ನಲೆ: ಬೆಳ್ತಂಗಡಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಸಿ.ಆರ್.ಪಿ. ಎಫ್ ಯೋಧರು ಹಾಗೂ ಬೆಳ್ತಂಗಡಿ ಠಾಣೆಯ ಪೊಲೀಸರ ಪಥ ಸಂಚಲನ

Suddi Udaya

ಚಾರ್ಮಾಡಿ ಕುಂಜಿರ ಗುರುಸ್ವಾಮಿ ರವರಿಗೆ ಅಯ್ಯಪ್ಪ ಭಕ್ತಬೃಂದ ಸಮಿತಿಯಿಂದ ತಾಂಬೂಲ ಕಾಣಿಕೆ

Suddi Udaya

ಪಣಕಜೆಯ ಅರ್ಕಜೆ ಬಳಿ ಮನೆಗೆ ಗುಡ್ಡ ಕುಸಿದು ಹಾನಿ: ಮಡಂತ್ಯಾರು ಶೌರ್ಯ ಘಟಕದ ಸ್ವಯಂ ಸೇವಕರಿಂದ ಮಣ್ಣು ತೆರವು ಕಾರ್ಯ

Suddi Udaya

ತಾಲೂಕು ಮಟ್ಟದ ಪ್ರತಿಭಾ ಕಾರಂಜಿ ಸ್ಪರ್ಧೆ: ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಆರಾಧ್ಯ ಜಿಲ್ಲಾ ಮಟ್ಟಕ್ಕೆ ಆಯ್ಕೆ.

Suddi Udaya

ಬೆಳ್ತಂಗಡಿ ಮಕ್ಕಳ ಹಕ್ಕುಗಳ ಮಾಸೋತ್ಸವ ಸಮಿತಿಯ ಸಂಚಾಲಕರಾಗಿ ಅಬ್ದುಲ್ ಖಾದರ್ ನಾವೂರು ಆಯ್ಕೆ

Suddi Udaya

ಮೇ.1ರಂದು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ 51ನೇ ವರ್ಷದ ಉಚಿತ ಸಾಮೂಹಿಕ ವಿವಾಹ

Suddi Udaya
error: Content is protected !!