25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಕ್ಷೇಮ ನಿಧಿ ಯೋಜನೆಯ 10ನೇ ಸಹಾಯಧನವನ್ನು ನಿಡ್ಲೆ ಗ್ರಾಮದ ಬರೆಂಗಾಯ ವನದುರ್ಗಾ ರಿಕ್ಷಾ ಚಾಲಕರ ಸಂಘದ ಸದಸ್ಯರಾದ ರಾಜೇಶ್ ಬರೆಂಗಾಯ ಇವರ ರಿಕ್ಷಾ ಅಪಘಾತದಲ್ಲಿ ಇವರಿಗೆ ಗಾಯಗಳಾಗಿ ಬೆನಕ ಆಸ್ಪತ್ರೆ ಉಜಿರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಮಾಡುತ್ತಿದ್ದಾರೆ. ಇವರಿಗೆ ಕ್ಷೇಮ ನಿಧಿ ರೂ 5,000/ವನ್ನು ಹಸ್ತಾಂತರಿಸಲಾಯಿತು

ಈ ಸಂದರ್ಭದಲ್ಲಿ ನೇತಾಜಿ ಆಟೋ ಚಾಲಕ ಮಾಲಕರ ಸಂಘ ಕಾಯರ್ತಡ್ಕ ಸಂಘದ ಮಾಜಿ ಆಧ್ಯಕ್ಷರು ಹಾಗೂ ಕಳೆಂಜ ಬಿಎಂಎಸ್ ಗ್ರಾಮ ಸಮಿತಿ ಅಧ್ಯಕ್ಷ ಉಮೇಶ್ ಕಾಯರ್ತಡ್ಕ ,ಬರೆಂಗಾಯ ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ಶಿವರಾಮ ಬರೆಂಗಾಯ, ಕಾರ್ಯದರ್ಶಿ ದೀಕ್ಷಿತ್ ಬರೆಂಗಾಯ ಇವರು ಹಸ್ತಾಂತರಿಸಿದರು.

ಸದಸ್ಯರಾದ ಜಗದೀಶ್ ಬರೆಂಗಾಯ. ಅಶ್ವತ್ಥ್ ಬರೆಂಗಾಯ, ಜೀವನ್ ಬರೆಂಗಾಯ,ಮನೋಜ್ ಬರೆಂಗಾಯ ಉಪಸ್ಥಿತರಿದ್ದರು.

Related posts

ನಿಡ್ಲೆ ಪ್ರಾ. ಕೃ.ಪ. ಸ. ಸಂಘದ ಸಾಧನೆಗೆ ಪ್ರೋತ್ಸಾಹಕ ಪ್ರಶಸ್ತಿಯ ಗೌರವ

Suddi Udaya

ಗುರುವಾಯನಕೆರೆ: ಎನ್.ಇ.ಟಿ ನರ್ಸಿಂಗ್ ಕಾಲೇಜಿನ ಬಿಎಸ್‌ಸಿ ನರ್ಸಿಂಗ್ ವಿದ್ಯಾರ್ಥಿಗಳ ಲ್ಯಾಂಪ್ ಲೈಟಿಂಗ್ ಮತ್ತು ಪ್ರಮಾಣ ವಚನ ಸ್ವೀಕಾರ ಸಮಾರಂಭ

Suddi Udaya

ಬಂದಾರು: ಹಣವನ್ನು ಪಣವಾಗಿಟ್ಟು ಕೋಳಿ ಅಂಕ ನಡೆಸುತ್ತಿದ್ದ ಸ್ಥಳಕ್ಕೆ ಧರ್ಮಸ್ಥಳ ಪೊಲೀಸರ ದಾಳಿ: ಆರೋಪಿಗಳ ಸಹಿತ ನಗದು ಹಾಗೂ ಇತರ ಸೊತ್ತುಗಳ ವಶ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಬಿಲ್ಲವ ಸಂಘ ಬೇಹರಿನ್ ಅಧ್ಯಕ್ಷ ಹರೀಶ್ ಪೂಜಾರಿ

Suddi Udaya

ಆರೋಗ್ಯ ರಕ್ಷಕರಿಗೆ ರಕ್ಷೆ ಕಟ್ಟುವ ಮೂಲಕ ವಿಭಿನ್ನವಾಗಿ ರಕ್ಷಾಬಂಧನ ಆಚರಿಸಿದ ಪಟ್ಟೂರು ಶ್ರೀರಾಮ ವಿದ್ಯಾಸಂಸ್ಥೆಯ ವಿದ್ಯಾರ್ಥಿಗಳು

Suddi Udaya

ಆಡಳಿತ ಪಕ್ಷ ರಾಜ್ಯಪಾಲರಿಂದ ಮಾಡಿಸಿರುವ ಭಾಷಣ ಕೇವಲ ಸಾಹಿತ್ಯಿಕವಾಗಿ ರಂಜನೀಯವಾಗಿತ್ತೇ ಹೊರತು ಅಭಿವೃದ್ಧಿಯ ಚಿಂತನೆ ಇಲ್ಲದೆ ನೀರಸವಾಗಿತ್ತು: ಎಂ.ಎಲ್‌.ಸಿ ಪ್ರತಾಪಸಿಂಹ ನಾಯಕ್

Suddi Udaya
error: Content is protected !!