25.7 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಕ್ಷೇಮ ನಿಧಿ ಯೋಜನೆಯ 10ನೇ ಸಹಾಯಧನವನ್ನು ನಿಡ್ಲೆ ಗ್ರಾಮದ ಬರೆಂಗಾಯ ವನದುರ್ಗಾ ರಿಕ್ಷಾ ಚಾಲಕರ ಸಂಘದ ಸದಸ್ಯರಾದ ರಾಜೇಶ್ ಬರೆಂಗಾಯ ಇವರ ರಿಕ್ಷಾ ಅಪಘಾತದಲ್ಲಿ ಇವರಿಗೆ ಗಾಯಗಳಾಗಿ ಬೆನಕ ಆಸ್ಪತ್ರೆ ಉಜಿರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಮಾಡುತ್ತಿದ್ದಾರೆ. ಇವರಿಗೆ ಕ್ಷೇಮ ನಿಧಿ ರೂ 5,000/ವನ್ನು ಹಸ್ತಾಂತರಿಸಲಾಯಿತು

ಈ ಸಂದರ್ಭದಲ್ಲಿ ನೇತಾಜಿ ಆಟೋ ಚಾಲಕ ಮಾಲಕರ ಸಂಘ ಕಾಯರ್ತಡ್ಕ ಸಂಘದ ಮಾಜಿ ಆಧ್ಯಕ್ಷರು ಹಾಗೂ ಕಳೆಂಜ ಬಿಎಂಎಸ್ ಗ್ರಾಮ ಸಮಿತಿ ಅಧ್ಯಕ್ಷ ಉಮೇಶ್ ಕಾಯರ್ತಡ್ಕ ,ಬರೆಂಗಾಯ ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ಶಿವರಾಮ ಬರೆಂಗಾಯ, ಕಾರ್ಯದರ್ಶಿ ದೀಕ್ಷಿತ್ ಬರೆಂಗಾಯ ಇವರು ಹಸ್ತಾಂತರಿಸಿದರು.

ಸದಸ್ಯರಾದ ಜಗದೀಶ್ ಬರೆಂಗಾಯ. ಅಶ್ವತ್ಥ್ ಬರೆಂಗಾಯ, ಜೀವನ್ ಬರೆಂಗಾಯ,ಮನೋಜ್ ಬರೆಂಗಾಯ ಉಪಸ್ಥಿತರಿದ್ದರು.

Related posts

ಸೇಕ್ರೆಡ್ ಹಾರ್ಟ್ ಆಂಗ್ಲ ಮಾಧ್ಯಮ ಶಾಲೆಯ ಶಿಕ್ಷಕ- ರಕ್ಷಕ ಸಂಘದ ವಾರ್ಷಿಕ ಮಹಾಸಭೆ

Suddi Udaya

ಲಾಯಿಲ: ಕರ್ನೋಡಿ ಸ.ಉ.ಹಿ.ಪ್ರಾ. ಶಾಲೆಯ ಹಳೆ ವಿದ್ಯಾರ್ಥಿ ಸಂಘದ ವಾರ್ಷಿಕ ಸಭೆ: ನೂತನ ಪದಾಧಿಕಾರಿಗಳ ಆಯ್ಕೆ

Suddi Udaya

ಪಡಂಗಡಿ ಗ್ರಾಮ ಪಂಚಾಯತ್ ನ ಗ್ರಾಮಸಭೆ

Suddi Udaya

ಗುರುವಾಯನಕೆರೆ ಸಾರ್ವಜನಿಕ ಶ್ರೀ ಗಣೇಶೋತ್ಸವದಲ್ಲಿ ವೇದವ್ಯಾಸ ಶಿಶುಮಂದಿರ ಹಾಗೂ ಬಾಲಗೋಕುಲದ ಪುಟಾಣಿಗಳ ಸಾಂಸ್ಕೃತಿಕ ಕಾರ್ಯಕ್ರಮ

Suddi Udaya

ಸಿರಿ ಕೇಂದ್ರ ಕಛೇರಿಯಲ್ಲಿ ಮಹಿಳಾ ದಿನಾಚರಣೆ ಪ್ರಯುಕ್ತ ಉಚಿತ ಆರೋಗ್ಯ ತಪಾಸಣಾ ಶಿಬಿರ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಸಿ.ಬಿ.ಎಸ್.ಇ ಶಾಲೆಯಲ್ಲಿ ‘ಫೈರ್ ಸೇಫ್ಟಿ ಅಭಿಯಾನ್’ ಕಾರ್ಯಾಗಾರ

Suddi Udaya
error: Content is protected !!