25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಕ್ಷೇಮ ನಿಧಿ ಯೋಜನೆಯ 10ನೇ ಸಹಾಯಧನವನ್ನು ನಿಡ್ಲೆ ಗ್ರಾಮದ ಬರೆಂಗಾಯ ವನದುರ್ಗಾ ರಿಕ್ಷಾ ಚಾಲಕರ ಸಂಘದ ಸದಸ್ಯರಾದ ರಾಜೇಶ್ ಬರೆಂಗಾಯ ಇವರ ರಿಕ್ಷಾ ಅಪಘಾತದಲ್ಲಿ ಇವರಿಗೆ ಗಾಯಗಳಾಗಿ ಬೆನಕ ಆಸ್ಪತ್ರೆ ಉಜಿರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಮಾಡುತ್ತಿದ್ದಾರೆ. ಇವರಿಗೆ ಕ್ಷೇಮ ನಿಧಿ ರೂ 5,000/ವನ್ನು ಹಸ್ತಾಂತರಿಸಲಾಯಿತು

ಈ ಸಂದರ್ಭದಲ್ಲಿ ನೇತಾಜಿ ಆಟೋ ಚಾಲಕ ಮಾಲಕರ ಸಂಘ ಕಾಯರ್ತಡ್ಕ ಸಂಘದ ಮಾಜಿ ಆಧ್ಯಕ್ಷರು ಹಾಗೂ ಕಳೆಂಜ ಬಿಎಂಎಸ್ ಗ್ರಾಮ ಸಮಿತಿ ಅಧ್ಯಕ್ಷ ಉಮೇಶ್ ಕಾಯರ್ತಡ್ಕ ,ಬರೆಂಗಾಯ ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ಶಿವರಾಮ ಬರೆಂಗಾಯ, ಕಾರ್ಯದರ್ಶಿ ದೀಕ್ಷಿತ್ ಬರೆಂಗಾಯ ಇವರು ಹಸ್ತಾಂತರಿಸಿದರು.

ಸದಸ್ಯರಾದ ಜಗದೀಶ್ ಬರೆಂಗಾಯ. ಅಶ್ವತ್ಥ್ ಬರೆಂಗಾಯ, ಜೀವನ್ ಬರೆಂಗಾಯ,ಮನೋಜ್ ಬರೆಂಗಾಯ ಉಪಸ್ಥಿತರಿದ್ದರು.

Related posts

ಉಜಿರೆ ಶ್ರೀ ಧಂ.ಮಂ. ಪ.ಪೂ ಕಾಲೇಜು : ಎನ್ನೆಸ್ಸೆಸ್ ವತಿಯಿಂದ ಸ್ವಚ್ಛತಾ ಹೀ ಸೇವಾ ಅಭಿಯಾನ

Suddi Udaya

ಭಾರತೀಯ ಮಜ್ದೂರ್ ಸಂಘದಿಂದ ಪ್ರತಿಭಟನೆ ಮತ್ತು ಪ್ರಧಾನಮಂತ್ರಿಗೆ ಮನವಿ

Suddi Udaya

ವೇಣೂರು: ದಶಲಕ್ಷಣ ಪರ್ವ ಉದ್ಘಾಟನಾ ಸಮಾರಂಭ: ಮಹಾಮಸ್ತಕಾಭಿಷೇಕದೊಂದಿಗೆ ಜನಮಂಗಳ ಕಾರ್ಯಕ್ರಮ : ಡಾ. ಪದ್ಮಪ್ರಸಾದ ಅಜಿಲ

Suddi Udaya

ಚಾತುರ್ಮಾಸ್ಯ ವ್ರತಾಚರಣೆ ಕೈಗೊಂಡಿರುವ ಕನ್ಯಾಡಿ ಶ್ರೀ ಬ್ರಹ್ಮಾನಂದ ಸರಸ್ವತಿ ಸ್ವಾಮೀಜಿಯವರಿಂದ ಆಶೀರ್ವದ ಪಡೆದ ಸಂಸದ ಕೋಟ ಶ್ರೀನಿವಾಸ್ ಪೂಜಾರಿ

Suddi Udaya

ಕೊಯ್ಯೂರು: ಆದೂರ್ ಪೆರಾಲ್ ಉತ್ಸಾಹಿ ಸ್ವಯಂ ಸೇವಕ ತಂಡದಿಂದ ಶ್ರಮದಾನ

Suddi Udaya

ನಾಲ್ಕೂರು: ಕುದ್ರೋಟ್ಟು ಬೊಕ್ಕಸ ಪರಿಸರದಲ್ಲಿ ಕಾಡುಕೋಣ ಚಿರತೆ ಹಾವಳಿ: ಕರುಣಾಕರ ಹೆಗ್ಡೆಯವರ ಬೇಡಿಕೆಗೆ ಸ್ಪಂದಿಸಿ ದಾರಿದೀಪ ಅಳವಡಿಸಿದ ಬಳಂಜ ಗ್ರಾ.ಪಂ.

Suddi Udaya
error: Content is protected !!