24 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘದಿಂದ ಕ್ಷೇಮ ನಿಧಿ ಯೋಜನೆಯ 10 ನೇ ಸಹಾಯಧನ ಹಸ್ತಾಂತರ

ಬೆಳ್ತಂಗಡಿ : ಬೆಳ್ತಂಗಡಿ ಬಿಎಂಎಸ್ ರಿಕ್ಷಾ ಚಾಲಕ ಮಾಲಕರ ಸಂಘ ತಾಲೂಕು ಸಮಿತಿ ಇದರ ರಿಕ್ಷಾ ಚಾಲಕರ ಆಪತ್ಕಾಲದ ನೆರವಿನ ಕ್ಷೇಮ ನಿಧಿ ಯೋಜನೆಯ 10ನೇ ಸಹಾಯಧನವನ್ನು ನಿಡ್ಲೆ ಗ್ರಾಮದ ಬರೆಂಗಾಯ ವನದುರ್ಗಾ ರಿಕ್ಷಾ ಚಾಲಕರ ಸಂಘದ ಸದಸ್ಯರಾದ ರಾಜೇಶ್ ಬರೆಂಗಾಯ ಇವರ ರಿಕ್ಷಾ ಅಪಘಾತದಲ್ಲಿ ಇವರಿಗೆ ಗಾಯಗಳಾಗಿ ಬೆನಕ ಆಸ್ಪತ್ರೆ ಉಜಿರೆಯಲ್ಲಿ ಚಿಕಿತ್ಸೆ ಪಡೆದು ಮನೆಯಲ್ಲಿ ವಿಶ್ರಾಂತಿ ಮಾಡುತ್ತಿದ್ದಾರೆ. ಇವರಿಗೆ ಕ್ಷೇಮ ನಿಧಿ ರೂ 5,000/ವನ್ನು ಹಸ್ತಾಂತರಿಸಲಾಯಿತು

ಈ ಸಂದರ್ಭದಲ್ಲಿ ನೇತಾಜಿ ಆಟೋ ಚಾಲಕ ಮಾಲಕರ ಸಂಘ ಕಾಯರ್ತಡ್ಕ ಸಂಘದ ಮಾಜಿ ಆಧ್ಯಕ್ಷರು ಹಾಗೂ ಕಳೆಂಜ ಬಿಎಂಎಸ್ ಗ್ರಾಮ ಸಮಿತಿ ಅಧ್ಯಕ್ಷ ಉಮೇಶ್ ಕಾಯರ್ತಡ್ಕ ,ಬರೆಂಗಾಯ ರಿಕ್ಷಾ ಚಾಲಕ ಸಂಘದ ಅಧ್ಯಕ್ಷ ಶಿವರಾಮ ಬರೆಂಗಾಯ, ಕಾರ್ಯದರ್ಶಿ ದೀಕ್ಷಿತ್ ಬರೆಂಗಾಯ ಇವರು ಹಸ್ತಾಂತರಿಸಿದರು.

ಸದಸ್ಯರಾದ ಜಗದೀಶ್ ಬರೆಂಗಾಯ. ಅಶ್ವತ್ಥ್ ಬರೆಂಗಾಯ, ಜೀವನ್ ಬರೆಂಗಾಯ,ಮನೋಜ್ ಬರೆಂಗಾಯ ಉಪಸ್ಥಿತರಿದ್ದರು.

Related posts

ಬೆಳ್ತಂಗಡಿಯಲ್ಲಿ ಹೊಸದಾಗಿ “ಲಿಯೋ ಕ್ಲಬ್” ಯುವ ವಿಭಾಗ ಉದ್ಘಾಟನೆ

Suddi Udaya

ಅಳದಂಗಡಿ ಶ್ರೀ ಸೋಮನಾಥೇಶ್ವರೀ ದೇವಸ್ಥಾನದ ವರ್ಷಾವಧಿ ಜಾತ್ರಾ ಮಹೋತ್ಸವ: ಧಾರ್ಮಿಕ ಸಭೆ

Suddi Udaya

ತ್ರೋಬಾಲ್ ಪಂದ್ಯಾಟದಲ್ಲಿ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿಗಳು ರಾಜ್ಯಮಟ್ಟಕ್ಕೆ ಆಯ್ಕೆ

Suddi Udaya

ಅಳದಂಗಡಿಯ ಅನುಷಾ ಎಲ್ ಅವರಿಗೆ ಗಣಿತಶಾಸ್ತ್ರ ವಿಷಯದಲ್ಲಿ ಪಿ.ಎಚ್.ಡಿ ಪದವಿ

Suddi Udaya

ನಡ: ಸ್ಟಾರ್ ಲೈನ್ ಶಾಲೆಯಲ್ಲಿ ವಾರ್ಷಿಕ ಕ್ರೀಡಾಕೂಟ ” ಫಿಟ್ ಫೆಸ್ಟ್ 2024 “

Suddi Udaya

ಹೊಸಂಗಡಿ: ಪೆರಿಂಜೆ ಮಲಿಯಾಳ ಪಲ್ಕೆಯಲ್ಲಿ ದ್ವಿಚಕ್ರ ವಾಹನಗಳ ನಡುವೆ ಅಪಘಾತ: ವೇಣೂರು ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya
error: Content is protected !!