September 6, 2026
ಕ್ರೀಡಾ ಸುದ್ದಿಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಪ್ರಮುಖ ಸುದ್ದಿ

ಅಂತರ್ ಕಾಲೇಜು ಮೇಧಾನ್ವೇಷ 2023: ಬೆಳ್ತಂಗಡಿ ವಾಣಿ ಪ.ಪೂ. ಕಾಲೇಜಿಗೆ ಸಮಗ್ರ ಪ್ರಶಸ್ತಿ

ಪುತ್ತೂರು : ನವೆಂಬರ್ 16ರಂದು ವಿವೇಕಾನಂದ ಪದವಿ ಕಾಲೇಜು ಪುತ್ತೂರು ಇವರ ಆತಿಥ್ಯದಲ್ಲಿ ನಡೆದ ಮೇಧಾನ್ವೇಷ 2023 ಸಾಂಸ್ಕೃತಿಕ ಸ್ಪರ್ಧೆ ಗಳಲ್ಲಿ ವಾಣಿ ಪದವಿ ಪೂರ್ವ ಕಾಲೇಜು ದ್ವಿತೀಯ ಸಮಗ್ರ ಪ್ರಶಸ್ತಿಯನ್ನು ಪಡೆದುಕೊಂಡಿದೆ.
ಸಮೂಹ ಜಾನಪದ ನೃತ್ಯ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ, ,ಕುಣಿತ ಭಜನೆ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ, ಶೋಧನ ಸ್ಪರ್ಧೆ ಯಲ್ಲಿ ಪ್ರಥಮ ಸ್ಥಾನ, ಮ್ಯಾಡ್ ಆಡ್ ಸ್ಪರ್ಧೆ ಯಲ್ಲಿ ದ್ವಿತೀಯ ಸ್ಥಾನ, ಸಮೂಹ ದೇಶಭಕ್ತಿ ಗೀತೆ ಯಲ್ಲಿ ದ್ವಿತೀಯ ಸ್ಥಾನ , ಅಭಿವ್ಯಕ್ತಿ ಸ್ಪರ್ಧೆ ಯಲ್ಲಿ ದ್ವಿತೀಯ ವಿಜ್ಞಾನ ವಿಭಾಗದ ರಿತ್ವಿಕ್ ಪ್ರಥಮ ಸ್ಥಾನ ಗಳಿಸಿರುತ್ತಾರೆ.

Related posts

ಕೊಕ್ಕಡ: ರಿಕ್ಷಾ ಚಾಲಕ ನೇಣುಬಿಗಿದು ಆತ್ಮಹತ್ಯೆ

Suddi Udaya

ನಡ: ತಾಲೂಕು ಮಟ್ಟದ ವಿಜ್ಞಾನ ಮೇಳ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀಯ ನೂತನ ಅಧ್ಯಕ್ಷೆ ಆಶಾಲತಾ ಪ್ರಶಾಂತ್ ಮತ್ತು ತಂಡದ ಪದಪ್ರದಾನ ಸಮಾರಂಭ

Suddi Udaya

ಬಳಂಜ, ನಿಟ್ಟಡ್ಕ ಶಾಲೆಯಲ್ಲಿ ಬಿರುಸಿನ ಮತದಾನ

Suddi Udaya

ಬಿಜೆಪಿ ಕಳೆಂಜ ಬೂತ್ ಸಮಿತಿಯ ಅಧ್ಯಕ್ಷ ಹಾಗೂ ಕಾರ್ಯದರ್ಶಿಗಳ ಆಯ್ಕೆ

Suddi Udaya

ಜೆಸಿಐ ಬೆಳ್ತಂಗಡಿ ಮಂಜುಶ್ರೀ ವತಿಯಿಂದ ಬೆಳಕು ಕಾರ್ಯಕ್ರಮ

Suddi Udaya
error: Content is protected !!