24.7 C
ಪುತ್ತೂರು, ಬೆಳ್ತಂಗಡಿ
May 18, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಬೆಳ್ತಂಗಡಿವರದಿ

ನ.19: ಬೆಳ್ತಂಗಡಿಯಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ

ಬೆಳ್ತಂಗಡಿ: ತಾಲೂಕಿನ ಪ್ರಾಣಿ ಪ್ರಿಯರಿಗೆ ಸುವರ್ಣವಕಾಶ, ಎಮಿನಲ್ ಕೇರ್ ಟ್ರಸ್ಟ್ ಶಕ್ತಿನಗರ ಮಂಗಳೂರು , ರೋಟರಿ ಕ್ಲಬ್ ಬೆಳ್ತಂಗಡಿ ಹಾಗೂ ಪಟ್ಟಣ ಪಂಚಾಯತ್ ಬೆಳ್ತಂಗಡಿ ಇದರ ಆಶ್ರಯದಲ್ಲಿ ದೇಸಿ ನಾಯಿ ಮತ್ತು ಬೆಕ್ಕಿನ ಮರಿಗಳ ಉಚಿತ ದತ್ತು ಕೊಡುವ ಶಿಬಿರ ನ.19 ರಂದು ಬೆಳಿಗ್ಗೆ 10 ಗಂಟೆಯಿಂದ ಸಂಜೆ 5 ಗಂಟೆಯವರೆಗೆ ಬೆಳ್ತಂಗಡಿ ಬಸ್ ನಿಲ್ದಾಣದ ಬಳಿ ನಡೆಯಲಿದೆ.

ದತ್ತುಕೊಡುವ ನಿಯಮಗಳು: ನಿಮ್ಮ ವಿಳಾಸದ ನಕಲು ಪತ್ರ ಕಡ್ಡಾಯವಾಗಿ ಕೊಡಬೇಕು., ನೀವು ನಾಯಿ /ಬೆಕ್ಕಿಗೆ ಸಂತಾನವಾಗದಂತೆ ಚಿಕಿತ್ಸೆ ಮಾಡಿಸಬೇಕು, ನೀವು ತಿಂಗಳಿಗೊಮ್ಮೆ ನಿಮ್ಮ ನಾಯಿ / ಬೆಕ್ಕಿನ ಬಗ್ಗೆ ವರದಿ ಕೊಡಬೇಕು.

Related posts

ತಾಜುಲ್ ಉಲಮಾ ರಿಲೀಫ್ ಟ್ರಸ್ಟ್ ಮದ್ದಡ್ಕ ವತಿಯಿಂದ 3 ಜೋಡಿ ಸರಳ ಸಮೂಹಿಕ ವಿವಾಹ

Suddi Udaya

ಪಟ್ರಮೆ: ರಾಜ್ಯ ಹೆದ್ದಾರಿಗೆ ಅಡ್ಡಲಾಗಿ ಬಿದ್ದ ಬೃಹತ್ ಮರ: ರಸ್ತೆ ಸಂಚಾರ ವ್ಯತ್ಯಯ

Suddi Udaya

ನಡ: ಸರಕಾರಿ ಪ.ಪೂ. ಕಾಲೇಜಿನಲ್ಲಿ ವಿವೇಕಾನಂದ ಜಯಂತಿ ಆಚರಣೆ

Suddi Udaya

ಬೆಳ್ತಂಗಡಿ ಸಂತ ಲಾರೆನ್ಸರ ಪ್ರಧಾನ ದೇವಾಲಯದಲ್ಲಿ ಗರಿಗಳ ಹಬ್ಬದ ಆಚರಣೆ

Suddi Udaya

ಹೆದ್ದಾರಿ ಕಾಮಗಾರಿ ಅವಾಂತರ; ಮುಂಡಾಜೆಯ ಚಂದ್ರಶೇಖರ ಅಂಬಡ್ತ್ಯಾರು ರವರ ಮನೆಗೆ ನುಗ್ಗಿದ್ದ ನೀರು

Suddi Udaya

ಮಡಂತ್ಯಾರು ಆತ್ಮಶಕ್ತಿ ವಿವಿಧೋದ್ದೇಶ ಸಹಕಾರಿ ಸಂಘದ ಗ್ರಾಹಕರ ಸಭೆ

Suddi Udaya
error: Content is protected !!