25.8 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿಧಾರ್ಮಿಕವರದಿ

ಕಳೆಂಜ: ಶಿಬರಾಜೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆ

ಕಳೆಂಜ ಗ್ರಾಮದ ಶಿಬರಾಜೆ, ಕೆಬುಲೆ ಕಲ್ಲಿಮಾರ್ ಗದ್ದೆಯ ಬ್ರಹ್ಮಲಿಂಗ ದೇವರಿಗೆ ವೃಶ್ಚಿಕ ಸಂಕ್ರಮಣದ ಪ್ರಯುಕ್ತ ವಿಶೇಷ ಅಭಿಷೇಕ ಪೂಜೆಯು ನೆರವೇರಿತು.

ಪುರೋಹಿತರಾದ ವಿರೂಪಾಕ್ಷರವರು ಪೂಜೆ ವಿಧಿವಿಧಾನಗಳನ್ನು ನೇರವೇರಿಸಿದರು. ಈ ಸಂದರ್ಭದಲ್ಲಿ ಟ್ರಸ್ಟ್ ನ ಸದಸ್ಯರು ಹಾಗೂ ಹೆಚ್ಚಿನ ಸಂಖ್ಯೆಯಲ್ಲಿ ಭಕ್ತಾದಿಗಳು ಉಪಸ್ಥಿತರಿದ್ದರು.

Related posts

ಜ.23-24: ಎಸ್.ಡಿ.ಯಂ. ಕಾಲೇಜಿನಲ್ಲಿ ಜೀವ ವಿಜ್ಞಾನದ ಉದಯೋನ್ಮುಖ ಸಂಶೋಧನೆಗಳ ಕುರಿತು ರಾಷ್ಟ್ರೀಯ ಸಮ್ಮೇಳನ

Suddi Udaya

ಬೆಳ್ತಂಗಡಿ ತಾಲೂಕಿನ 16 ಸರಕಾರಿ ಪ್ರಾಥಮಿಕ ಶಾಲೆಗಳಲ್ಲಿ ಆಂಗ್ಲ ಮಾಧ್ಯಮ ತರಗತಿ ಪ್ರಾರಂಭಿಸಲು ಸರ್ಕಾರ ಆದೇಶ

Suddi Udaya

ಮೇ 31: ಉಜಿರೆಯಲ್ಲಿ ಡಿ.ಡಿ ಮೆನ್ಸ್ & ವಿಮೆನ್ಸ್ ಸೆಂಟರ್ ಮಲ್ಟಿ ಶೋರೂಮ್ ಉದ್ಘಾಟನೆ

Suddi Udaya

ಕಲ್ಮಂಜ: ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನದಲ್ಲಿ ಸೈನಿಕರ ಸುರಕ್ಷತೆಗಾಗಿ ವಿಪ್ರಬಾಂಧವರಿಂದ ರುದ್ರಪಾರಾಯಣ

Suddi Udaya

ಸುಲ್ಕೇರಿಮೊಗ್ರು ಸ.ಹಿ.ಪ್ರಾ. ಶಾಲೆಯಲ್ಲಿ ಪೋಷಕರ ಸಭೆ: ನೂತನ ಸಮಿತಿ ರಚನೆ

Suddi Udaya

ಮಂಜುಶ್ರೀ ಭಜನಾ ಮಂಡಳಿ ಕುಂಡದಬೆಟ್ಟು ಇದರ ವತಿಯಿಂದ ವಿದ್ಯಾರ್ಥಿಗಳಿಗೆ ಪುಸ್ತಕ ವಿತರಣೆ

Suddi Udaya
error: Content is protected !!