24.7 C
ಪುತ್ತೂರು, ಬೆಳ್ತಂಗಡಿ
May 18, 2025
Uncategorized

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಮಕ್ಕಳ ದಿನಾಚರಣೆ

ಉಜಿರೆ: ಎಸ್.ಡಿ.ಎಮ್ ಆಂಗ್ಲ ಮಾಧ್ಯಮ ಶಾಲೆ (ಸಿ.ಬಿ.ಎಸ್.ಇ) ಉಜಿರೆ ಇಲ್ಲಿ ನ15 ರಂದು ಮಕ್ಕಳ ದಿನಾಚರಣೆ ಅಂಗವಾಗಿ ಮಕ್ಕಳಿಗಾಗಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿತ್ತು. ಶಾಲಾ ಶಿಕ್ಷಕ ಶಿಕ್ಷಕಿಯರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳಾದ ನೃತ್ಯ, ಸಂಗೀತ, ನಾಟಕ, ನೀಡಲಾಯಿತು. ಹಾಗೂ ಶಾಲಾ ವಿದ್ಯಾರ್ಥಿಗಳಿಗೆ ಮಕ್ಕಳ ದಿನಾಚರಣೆಯ ಅಂಗವಾಗಿ ನಡೆದಿದ್ದ ವಿವಿಧ ಸ್ಪರ್ಧೆಗಳಲ್ಲಿ ವಿಜೇತರಾದವರಿಗೆ ಬಹುಮಾನ ವಿತರಣೆ ಮಾಡಲಾಯಿತು.

ವೇದಿಕೆಯಲ್ಲಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಶಾಲಾ ಮುಖ್ಯೋಪಾಧ್ಯಾಯರಾದ ಮನ್ಮೋಹನ್ ನಾಯಕ್ ಕೆ.ಜಿ ಮತ್ತು ಶಾಲಾ ನಾಯಕ ವಿದ್ಯಾರ್ಥಿ ಸಾತ್ವಿಕ್ ರಾವ್ ಉಪಸ್ಥಿತರಿದ್ದರು. ಶಿಕ್ಷಕಿ ಮಧುರ ಕಾರ್ಯಕ್ರಮ ನಿರೂಪಣೆ ಮಾಡಿದರು.

Related posts

ಬಜೆಟ್ 2047 ರ ವಿಕಸಿತ ಭಾರತ ಸಾಧನೆಗೆ ಭದ್ರ ಬುನಾದಿ : ಪ್ರತಾಪ್ ಸಿಂಹ ನಾಯಕ್

Suddi Udaya

ಆ.4: ಆಟಿ ಅಮಾವಾಸ್ಯೆ ಪ್ರಯುಕ್ತ ಬೆಳ್ತಂಗಡಿ ಅಖಿಲ ಕರ್ನಾಟಕ ರಾಜ ಕೇಸರಿ ಟ್ರಸ್ಟ್ ವತಿಯಿಂದ ಆಟಿದ ಕಷಾಯ ವಿತರಣೆ

Suddi Udaya

ಆಪರೇಷನ್ ಸಿಂಧೂರ: ಉಜಿರೆಯಲ್ಲಿ ಪಟಾಕಿ ಸಿಡಿಸಿ ಸಂಭ್ರಮಾಚರಣೆ

Suddi Udaya

ಸುಲ್ಕೇರಿ: ಬೀಡಿ ಗುತ್ತಿಗೆದಾರ ಆನಂದ ಪೂಜಾರಿ ನಿಧನ

Suddi Udaya

ಶಿಶಿಲ: ಭಗವಾನ್ ೧೦೦೮ ಶ್ರೀ ಚಂದ್ರನಾಥ ಸ್ವಾಮಿ ಬಸದಿ ಶ್ರೀ ಕ್ಷೇತ್ರ ಚಂದ್ರಪುರ ಶಿಶಿರದಲ್ಲಿ ನೋಂಪಿ

Suddi Udaya

ಮದ್ದಡ್ಕದಲ್ಲಿ ಕರಿಂಜೆ ಗ್ರಾಮ ಸಮೃದ್ಧಿ ಸೌಹಾರ್ದ ಸಹಕಾರಿ ಸಂಘದ ಪ್ರಥಮ ಶಾಖೆ ಉದ್ಘಾಟನೆ

Suddi Udaya
error: Content is protected !!