22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿವರದಿ

ಯುವ ಸಂಸತ್ತು ಸ್ಪರ್ಧೆ: ಇಳ೦ತಿಲ ನಿವಾಸಿ ಅರ್ಪಿತಾ ಎ. ರಾಜ್ಯಮಟ್ಟಕ್ಕೆ ಆಯ್ಕೆ

ಬೆಳ್ತಂಗಡಿ: ಕಾಸ್ಸಿಯಾ ಪ್ರೌಢ ಶಾಲೆ ಜೆಪ್ಪು , ಮಂಗಳೂರು ಇಲ್ಲಿ ನಡೆದ ಯುವ ಸಂಸತ್ತು ಸ್ಪರ್ಧೆಯಲ್ಲಿ ಉಪ್ಪಿನಂಗಡಿ ಸರಕಾರಿ ಪದವಿ ಪೂರ್ವ ಕಾಲೇಜು(ಪ್ರೌಢಶಾಲಾ ವಿಭಾಗ)ದಲ್ಲಿ ವ್ಯಾಸಂಗ ಮಾಡುತ್ತಿರುವ ಇಳ೦ತಿಲ ಗ್ರಾಮದ ವಿದ್ಯಾರ್ಥಿನಿ ಅರ್ಪಿತಾ ಎ. ಪ್ರಥಮ ಸ್ಥಾನ ಪಡೆದು ನ. 24 ರಂದು ಗದಗ ಜಿಲ್ಲೆಯಲ್ಲಿ ನಡೆಯಲಿರುವ ರಾಜ್ಯ ಮಟ್ಟದ ಯುವ ಸಂಸತ್ತು ಸ್ಪರ್ಧೆಗೆ ಆಯ್ಕೆಯಾಗಿದ್ದಾರೆ .

ಇವರು ಇಲಂತಿಲ ಗ್ರಾಮದ ಆಟಾಲು ನಿವಾಸಿ ಆನಂದ ಪೂಜಾರಿ ಮತ್ತು ಜಯಂತಿ ದಂಪತಿಯ ಪುತ್ರಿ.

Related posts

ಜಯರಾಮ್ ಮೊಂಟೆತಡ್ಕರವರಿಂದ ಶಿಬಾಜೆ ಶಾಲೆಗೆ ಪ್ರಿಂಟರ್ ಕೊಡುಗೆ

Suddi Udaya

ಬೆಳ್ತಂಗಡಿ: ವಾಣಿ ಪದವಿ ಪೂರ್ವ ಕಾಲೇಜಿನ ವಾರ್ಷಿಕ ಕ್ರೀಡಾಕೂಟ

Suddi Udaya

ಮೊಗ್ರು ಊoತನಾಜೆ ಲಕ್ಷ್ಮೀ ನಾರಾಯಣ ಭಜನಾ ಮಂದಿರದಲ್ಲಿ ಕಣಿಯೂರು ವಲಯ ಮೊಗ್ರು ಒಕ್ಕೂಟದ ವತಿಯಿಂದ ಸ್ವಚ್ಛತಾ ಶ್ರಮದಾನ

Suddi Udaya

ಸಿಯೋನ್ ಆಶ್ರಮ: ಉಚಿತ ದಂತ ಚಿಕಿತ್ಸಾ ಹಾಗೂ ಆರೋಗ್ಯ ತಪಾಸಣಾ ಶಿಬಿರ

Suddi Udaya

ಗುರುವಾಯನಕೆರೆ: ಆಟಿ ಡೊಂಜಿ ಕೆಸರದ ಗೊಬ್ಬು ಕಾರ್ಯಕ್ರಮದ ಆಮಂತ್ರಣ ಪತ್ರಿಕೆ ಬಿಡುಗಡೆ

Suddi Udaya

ಹಿಂದೂಗಳ ತೆರಿಗೆ ಹಿಂದೂಗಳಿಗೆ ಸಲ್ಲಬೇಕು: ಶಾಸಕ ಹರೀಶ್ ಪೂಂಜ

Suddi Udaya
error: Content is protected !!