24 C
ಪುತ್ತೂರು, ಬೆಳ್ತಂಗಡಿ
April 3, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ನ.18: ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆ

ಧರ್ಮಸ್ಥಳ: ತುರ್ತು ನಿರ್ವಹಣೆಯ ಪ್ರಯುಕ್ತ ನ.18 ರಂದು ಬೆಳಿಗ್ಗೆ 10:00 ರಿಂದ ಸಂಜೆ 5.00 ಗಂಟೆಯವರೆಗೆ 33/11 ಕೆವಿ ಧರ್ಮಸ್ಥಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ 11 ಕೆವಿ ಟೆಂಪಲ್, ಕನ್ಯಾಡಿ, ನಿಡ್ಲೆ, ಪುದುವೆಟ್ಟು, ಅರಸಿನಮಕ್ಕಿ ಹಾಗೂ ಪಟ್ರಮೆ ಫೀಡರುಗಳಲ್ಲಿ ವಿದ್ಯುತ್ ನಿಲುಗಡೆಯಾಗಲಿರುವುದು. ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ಪ್ರಕಟಿಸಿದೆ.

Related posts

ತೆಕ್ಕಾರು ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ನೂತನ ಕಟ್ಟಡ “ಸೌಭಾಗ್ಯ” ಲೋಕಾರ್ಪಣೆ

Suddi Udaya

ಆ 21: ಜೆಸಿಐ ಭಾರತದ ರಾಷ್ಟ್ರೀಯ ಅಧ್ಯಕ್ಷ ಸಿ.ಆರ್ ರಿಕೇಶ್ ಶರ್ಮಾ ಬೆಳ್ತಂಗಡಿಗೆ

Suddi Udaya

ಮೇಲಂತಬೆಟ್ಟು: 13ನೇ ವರ್ಷದ ಸಾರ್ವಜನಿಕ ಗಣೇಶೋತ್ಸವ ಆಚರಣೆ

Suddi Udaya

ತೆಕ್ಕಾರು ಶ್ರೀ ಗೋಪಾಲಕೃಷ್ಣ ದೇವಸ್ಥಾನದ ಜೀರ್ಣೋದ್ಧಾರ ಕಾರ್ಯಕ್ಕೆ ಶ್ರೀ ಕ್ಷೇತ್ರ ಧರ್ಮಸ್ಥಳದಿಂದ ದೇಣಿಗೆ ಹಸ್ತಾಂತರ

Suddi Udaya

ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ವತಿಯಿಂದ 40 ಫಲಾನುಭವಿಗಳಿಗೆ ಸಂಪೂರ್ಣ ಸುರಕ್ಷಾ ಆರೋಗ್ಯ ಚಿಕಿತ್ಸಾ ನೆರವು

Suddi Udaya

ಬೆಳ್ತಂಗಡಿಯ ನೂತನ ತಾಲೂಕು ಬಸ್ ನಿಲ್ದಾಣಕ್ಕೆ ಮಾಜಿ ಶಾಸಕ ಕೆ.ವಸಂತ ಬಂಗೇರ ಹೆಸರಿಡಲು ಸುವರ್ಣ ಪ್ರತಿಷ್ಠಾನದ ಅಧ್ಯಕ್ಷ ಸಂಪತ್ ಬಿ ಸುವರ್ಣ ಆಗ್ರಹ

Suddi Udaya
error: Content is protected !!