22.6 C
ಪುತ್ತೂರು, ಬೆಳ್ತಂಗಡಿ
July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಬೋಳ್ಯ ನಿವಾಸಿ ಮಾಜಿ ಗ್ರಾಮ ಪಂಚಾಯತ್ ಸದಸ್ಯೆಯಾದ ಶ್ರೀಮತಿ ಪುಷ್ಪಾ ಎಸ್ ನಾಯ್ಕ್ ರವರ ಪುತ್ರಿ ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ ಹಾಗೂ ಸಿಬ್ಬಂದಿ ವರ್ಗದವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ ನೀಡಲಾಯಿತು.

Related posts

ಮದ್ದಡ್ಕದಲ್ಲಿ ನ್ಯಾಯಬೆಲೆ ಅಂಗಡಿ ಶುಭಾರಂಭ

Suddi Udaya

ವಿ.ಪ. ಮಾಜಿ ಶಾಸಕ ದ.ಕ ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಕೆ.ಹರೀಶ್ ಕುಮಾರ್ ರವರ ಮುತುವರ್ಜಿಯಿಂದ ಸರಕಾರದ ವಿಶೇಷ ರೂ.50 ಲಕ್ಷ ಅನುದಾನದಿಂದ ಗೇರುಕಟ್ಟೆ – ಹೇರೋಡಿ ಕಾಂಕ್ರೀಟ್ ರಸ್ತೆ ಶಿಲಾನ್ಯಾಸ

Suddi Udaya

ವೇಣೂರು ಆರಕ್ಷಕ ಠಾಣೆಯಲ್ಲಿ ಮಿಲಾದುನ್ನೆಭಿ ಪ್ರಯುಕ್ತ ಶಾಂತಿ ಸಭೆ

Suddi Udaya

ಶೌರ್ಯ ತುರ್ತು ಸ್ಪಂದನಾ ತಂಡಕ್ಕೆ ಅಂತಾರಾಷ್ಟ್ರೀಯ ತರಬೇತುದಾರರಿಂದ ತರಬೇತಿ

Suddi Udaya

ದಿಡುಪೆ ಜಲಪಾತ ವೀಕ್ಷಣೆಗೆ ಬಂದಿದ್ದವರನ್ನು ತಡೆದು ಜೀವಬೆದರಿಕೆ: ಬೆಳ್ತಂಗಡಿ ಠಾಣೆಯಲ್ಲಿ ಪ್ರಕರಣ ದಾಖಲು

Suddi Udaya

ಬೆಳಾಲು ಶ್ರೀ ಧ.ಮಂ. ಪ್ರೌಢಶಾಲೆಯಲ್ಲಿ ಎಸ್ ಎಸ್ ಎಲ್ ಸಿ ಸಾಧಕರಿಗೆ ಸನ್ಮಾನ

Suddi Udaya
error: Content is protected !!