27.9 C
ಪುತ್ತೂರು, ಬೆಳ್ತಂಗಡಿ
March 6, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

ಕೊಕ್ಕಡ : ಸದಾ ಸಮಾಜಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡ ಗಣೇಶ್ ಗೌಡ ಕಲಾಯಿಯವರು ನಿಧನರಾದ ಅವರ ತಂದೆ ತಿಮ್ಮಪ್ಪ ಗೌಡರವರ ಉತ್ತರ ಕ್ರಿಯೆಯ ಸಂದರ್ಭ ಅವರ ನೆನಪಿಗಾಗಿ ಆಗಮಿಸಿದ ಊರ ಪರವೂರ ಸುಮಾರು 800 ಜನಕ್ಕೆ ಹಣ್ಣಿನ ಗಿಡಗಳು ಹಾಗೂ ಇತರ ಬೆಲೆಬಾಳುವ ಗಿಡಗಳಾದ ಮಾವು, ಹಲಸು, ಶ್ರೀಗಂಧ, ಸಾಗುವಾನಿ, ರತ್ನಚಂದನ, ರಾಮಪತ್ರೆ, ನೇರಳೆ, ನೆಲ್ಲಿಕಾಯಿ ಗಿಡಗಳನ್ನು ವಿತರಿಸಿ ಪ್ರಕೃತಿ ಬಗ್ಗೆ ಇವರಿಗಿರುವ ಕಾಳಜಿ ಯನ್ನು ತೋರ್ಪಡಿಸಿದ್ದಾರೆ.

Related posts

ವೇಣೂರು: ಕೋಟಿ ಚೆನ್ನಯ ಸೇವಾ ಸಂಘ ಕುಕ್ಕೇಡಿ-ನಿಟ್ಟಡೆ ವತಿಯಿಂದ ಗುರು ನಮನ ಕಾರ್ಯಕ್ರಮ

Suddi Udaya

ಎಸ್.ಎಸ್.ಎಲ್.ಸಿ ಫಲಿತಾಂಶ: ವಿದ್ಯೋದಯ ಆಂಗ್ಲ ಮಾಧ್ಯಮ ಶಾಲೆಗೆ ಶೇ.100 ಫಲಿತಾಂಶ

Suddi Udaya

ಧರ್ಮಸ್ಥಳ: ಉಚಿತ ಫೂಟ್ ಫಲ್ ಥೆರಪಿ ಶಿಬಿರ: ಮಾಹಿತಿ ಕಾರ್ಯಗಾರ

Suddi Udaya

ಉಜಿರೆ ಶ್ರೀ ಜನಾರ್ದನ ದೇವಸ್ಥಾನದಲ್ಲಿ ಆಟಿ ಅಮಾವಾಸ್ಯೆ ತೀರ್ಥಸ್ನಾನ 

Suddi Udaya

ಉಜಿರೆ ಎಸ್ ಡಿ ಎಮ್ ಪಾಲಿಟೆಕ್ನಿಕ್ ನ ಕಂಪ್ಯೂಟರ್ ಸೈನ್ಸ್ ವಿಭಾಗದ ವತಿಯಿಂದ ಟೆಕ್ ವ್ಯುಹ್ ಕಾರ್ಯಕ್ರಮ

Suddi Udaya

ಮೂಡಿಗೆರೆ ಪಟ್ಟಣದಲ್ಲಿ ಮಾದಕ ವಸ್ತು ಗಾಂಜಾ ಮಾರಾಟದಲ್ಲಿ ತೊಡಗಿದ್ದ ಬೆಳ್ತಂಗಡಿಯ ಇಬ್ಬರು ಯುವಕರ ಬಂಧನ

Suddi Udaya
error: Content is protected !!