April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

ಕೊಕ್ಕಡ : ಸದಾ ಸಮಾಜಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡ ಗಣೇಶ್ ಗೌಡ ಕಲಾಯಿಯವರು ನಿಧನರಾದ ಅವರ ತಂದೆ ತಿಮ್ಮಪ್ಪ ಗೌಡರವರ ಉತ್ತರ ಕ್ರಿಯೆಯ ಸಂದರ್ಭ ಅವರ ನೆನಪಿಗಾಗಿ ಆಗಮಿಸಿದ ಊರ ಪರವೂರ ಸುಮಾರು 800 ಜನಕ್ಕೆ ಹಣ್ಣಿನ ಗಿಡಗಳು ಹಾಗೂ ಇತರ ಬೆಲೆಬಾಳುವ ಗಿಡಗಳಾದ ಮಾವು, ಹಲಸು, ಶ್ರೀಗಂಧ, ಸಾಗುವಾನಿ, ರತ್ನಚಂದನ, ರಾಮಪತ್ರೆ, ನೇರಳೆ, ನೆಲ್ಲಿಕಾಯಿ ಗಿಡಗಳನ್ನು ವಿತರಿಸಿ ಪ್ರಕೃತಿ ಬಗ್ಗೆ ಇವರಿಗಿರುವ ಕಾಳಜಿ ಯನ್ನು ತೋರ್ಪಡಿಸಿದ್ದಾರೆ.

Related posts

ಕಸ್ತೂರಿ ರಂಗನ್ ವರದಿಯ ವಿರುದ್ಧ ನಡೆಯಲಿರುವ ಹೋರಾಟಗಳಿಗೆ ಬೆಳ್ತಂಗಡಿ ಒಕ್ಕಲಿಗ ಗೌಡರ ಸೇವಾ ಟ್ರಸ್ಟ್ ವತಿಯಿಂದ ಬೆಂಬಲ

Suddi Udaya

ಕರಾಟೆಯಲ್ಲಿ ಸಾನ್ವಿ ಎಸ್ ಕೋಟ್ಯಾನ್ ರವರಿಗೆ ಪ್ರಶಸ್ತಿ

Suddi Udaya

ಬೆಳ್ತಂಗಡಿ: ಶಶಾಂಕ ಕುಳಮರ್ವ ರವರಿಗೆ ಸುರತ್ಕಲ್ ಎನ್.ಐ.ಟಿ.ಕೆ. ಯಿಂದ ಪಿ.ಎಚ್.ಡಿ. ಪದವಿ

Suddi Udaya

ಉಜಿರೆ ಎಸ್‌ಡಿಎಂ ಕಾಲೇಜಿನಲ್ಲಿ ವಿಶ್ವ ಮಾನವ ದಿನಾಚರಣೆ

Suddi Udaya

ಬೆಳಾಲು ಮೈತ್ರಿ ಯುವಕ ಮಂಡಲ ನೂತನ ಪದಾಧಿಕಾರಿಗಳ ಆಯ್ಕೆ: ಅಧ್ಯಕ್ಷರಾಗಿ ನಿತಿನ್ ಮೋನಿಸ್, ಕಾರ್ಯದರ್ಶಿಯಾಗಿ ವಿಘ್ನೇಶ್

Suddi Udaya

ಕಳಿಯ ಗ್ರಾ.ಪಂ. ಅಧ್ಯಕ್ಷರಾಗಿ ದಿವಾಕರ ಹಾಗೂ ಉಪಾಧ್ಯಕ್ಷರಾಗಿ ಇಂದಿರಾ ಆಯ್ಕೆ

Suddi Udaya
error: Content is protected !!