23.5 C
ಪುತ್ತೂರು, ಬೆಳ್ತಂಗಡಿ
June 8, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

ಕೊಕ್ಕಡ : ಸದಾ ಸಮಾಜಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡ ಗಣೇಶ್ ಗೌಡ ಕಲಾಯಿಯವರು ನಿಧನರಾದ ಅವರ ತಂದೆ ತಿಮ್ಮಪ್ಪ ಗೌಡರವರ ಉತ್ತರ ಕ್ರಿಯೆಯ ಸಂದರ್ಭ ಅವರ ನೆನಪಿಗಾಗಿ ಆಗಮಿಸಿದ ಊರ ಪರವೂರ ಸುಮಾರು 800 ಜನಕ್ಕೆ ಹಣ್ಣಿನ ಗಿಡಗಳು ಹಾಗೂ ಇತರ ಬೆಲೆಬಾಳುವ ಗಿಡಗಳಾದ ಮಾವು, ಹಲಸು, ಶ್ರೀಗಂಧ, ಸಾಗುವಾನಿ, ರತ್ನಚಂದನ, ರಾಮಪತ್ರೆ, ನೇರಳೆ, ನೆಲ್ಲಿಕಾಯಿ ಗಿಡಗಳನ್ನು ವಿತರಿಸಿ ಪ್ರಕೃತಿ ಬಗ್ಗೆ ಇವರಿಗಿರುವ ಕಾಳಜಿ ಯನ್ನು ತೋರ್ಪಡಿಸಿದ್ದಾರೆ.

Related posts

ನಾಲ್ಕೂರು: ರಸ್ತೆ ಬದಿಯಲ್ಲಿದ್ದ ಅಪಾಯಕಾರಿ ಮರ ತೆರವು

Suddi Udaya

ದೇವರಗುಡ್ಡೆ ಹಾಲು ಉತ್ಪಾದಕರ ಸಹಕಾರ ಸಂಘ ನಿ., ವತಿಯಿಂದ ಪಜಿರಡ್ಕ ಸದಾಶಿವೇಶ್ವರ ದೇವಸ್ಥಾನಕ್ಕೆ ಕಂಪ್ಯೂಟರ್ ಕೊಡುಗೆ

Suddi Udaya

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಂ.ಮಾ. ಶಾಲೆಯಲ್ಲಿ ಹಿಂದಿ ದಿವಸ್ ಆಚರಣೆ

Suddi Udaya

ಆರಂಬೋಡಿ ಹಿಂದೂ ಜಾಗರಣ ವೇದಿಕೆ ಶ್ರೀ ಕೃಷ್ಣ ಜನ್ಮಾಷ್ಟಮಿಯ ಪ್ರಯುಕ್ತ 40ನೇ ವರ್ಷದ ಮೊಸರು ಕುಡಿಕೆ ಉತ್ಸವದ ಪೂರ್ವಭಾವಿ ಸಭೆ

Suddi Udaya

ಮನು ಉಜಿರೆ ಸಾಹಿತ್ಯ ಸಂಯೋಜನೆಯ “ದಕ್ಷಿಣ ಮಂತ್ರಾಲಯದ ಈ ಪುಣ್ಯಕ್ಷೇತ್ರ” ಧ್ವನಿಸುರುಳಿ ಬಿಡುಗಡೆ

Suddi Udaya

ಉಜಿರೆ ಎಸ್.ಡಿ.ಎಂ ಎಜುಕೇಷನಲ್ ಸೊಸೈಟಿಯಲ್ಲಿ ‘ಎಸ್.ಡಿ.ಎಂ ಶ್ರೇಷ್ಠತಾ ಕಪ್ – 2026’

Suddi Udaya
error: Content is protected !!