25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಕೊಕ್ಕಡ: ಇತ್ತೀಚೆಗೆ ನಿಧನರಾದ ತಿಮ್ಮಪ್ಪ ಗೌಡ ರವರ ಸವಿ ನೆನಪಿಗಾಗಿ ಪುತ್ರ ಗಣೇಶ್ ಗೌಡ ಕಲಾಯಿಯವರಿಂದ 800 ಹಣ್ಣಿನ ಗಿಡ ವಿತರಣೆ

ಕೊಕ್ಕಡ : ಸದಾ ಸಮಾಜಸೇವೆಯಲ್ಲಿ ತನ್ನನ್ನು ತೊಡಗಿಸಿಕೊಂಡ ಗಣೇಶ್ ಗೌಡ ಕಲಾಯಿಯವರು ನಿಧನರಾದ ಅವರ ತಂದೆ ತಿಮ್ಮಪ್ಪ ಗೌಡರವರ ಉತ್ತರ ಕ್ರಿಯೆಯ ಸಂದರ್ಭ ಅವರ ನೆನಪಿಗಾಗಿ ಆಗಮಿಸಿದ ಊರ ಪರವೂರ ಸುಮಾರು 800 ಜನಕ್ಕೆ ಹಣ್ಣಿನ ಗಿಡಗಳು ಹಾಗೂ ಇತರ ಬೆಲೆಬಾಳುವ ಗಿಡಗಳಾದ ಮಾವು, ಹಲಸು, ಶ್ರೀಗಂಧ, ಸಾಗುವಾನಿ, ರತ್ನಚಂದನ, ರಾಮಪತ್ರೆ, ನೇರಳೆ, ನೆಲ್ಲಿಕಾಯಿ ಗಿಡಗಳನ್ನು ವಿತರಿಸಿ ಪ್ರಕೃತಿ ಬಗ್ಗೆ ಇವರಿಗಿರುವ ಕಾಳಜಿ ಯನ್ನು ತೋರ್ಪಡಿಸಿದ್ದಾರೆ.

Related posts

ರಾಜ್ಯ”ಮಿನಿ ಒಲಿಂಪಿಕ್“: ಶಿಶಿರ್ ಜಯವಿಕ್ರಮ್ ನಾಯಕತ್ವದ ದ.ಕ. ವಾಲಿಬಾಲ್ ತಂಡ ಪ್ರಥಮ ಸ್ಥಾನ

Suddi Udaya

ಮಿತ್ತಬಾಗಿಲು: ತೋಟಕ್ಕೆ ನುಗ್ಗಿದ ಆನೆ; ಅಪಾರ ಕೃಷಿ ಹಾನಿ

Suddi Udaya

ಧರ್ಮಸ್ಥಳದ ಯುವತಿ ಪಂಜಾಬ್ ನಲ್ಲಿ ನಿಗೂಢ ಸಾವು ಪ್ರಕರಣಕ್ಕೆ ತಿರುವು: ಪ್ರೇಮ ಪ್ರಕರಣ ವೈಫಲ್ಯ ಶಂಕೆ: ಕಟ್ಟಡದಿಂದ ಜಿಗಿದು ಆತ್ಮಹತ್ಯೆ ಪ್ರಕರಣ ದಾಖಲು

Suddi Udaya

ಪಡಂಗಡಿ ಗ್ರಾ.ಪಂ. ನಲ್ಲಿ ಕ್ರಿಯಾ ಯೋಜನೆ ತಯಾರಿ ಬಗ್ಗೆ ವಿಶೇಷ ಗ್ರಾಮ ಸಭೆ

Suddi Udaya

ತಣ್ಣೀರುಪಂತ ಹಾ.ಉ. ಸ. ಸಂಘದ ಅಧ್ಯಕ್ಷರಾಗಿ ಬಿ. ನಿರಂಜನ್ ಮತ್ತು ಉಪಾಧ್ಯಕ್ಷರಾಗಿ ಪಿ. ಜಯರಾಜ್ ಹೆಗ್ಡೆ ಆಯ್ಕೆ

Suddi Udaya

ಲಯನ್ ಎಂ. ಜಿ. ಶೆಟ್ಟಿಯವರಿಗೆ ಪ್ರತಿಷ್ಠಿತ ಎಮ್.ಜೆ.ಎಫ್ ಗೌರವ

Suddi Udaya
error: Content is protected !!