24.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿವರದಿ

ಕುವೆಟ್ಟು: ಎರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ಮಕ್ಕಳ ದಿನಾಚರಣೆ

ಕುವೆಟ್ಟು: ಏರಂಗಲ್ಲು ಅಂಗನವಾಡಿ ಕೇಂದ್ರದಲ್ಲಿ ನ .18 ರಂದು ಮಕ್ಕಳ ದಿನಾಚರಣೆಯನ್ನು ಆಚರಿಸಲಾಯಿತು.

ಕಾರ್ಯಕ್ರಮವನ್ನು ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಯುನಿಟ್ ಅಧ್ಯಕ್ಷ ಇಲಿಯಾಝ್ ಚಿಲಿಂಬಿ ಉದ್ಘಾಟಿಸಿದರು. ಈ ಸಂದರ್ಭದಲ್ಲಿ ಎಸ್ ಕೆ ಎಸ್ ಎಸ್ ಎಫ್ ಮದ್ದಡ್ಕ ಯುನಿಟ್ ವತಿಯಿಂದ ಏರಂಗಲ್ಲು ಅಂಗನವಾಡಿಗೆ ಟೇಬಲನ್ನು ಕೊಡುಗೆಯಾಗಿ ನೀಡಲಾಯಿತು.

ಈ ಸಂದರ್ಭದಲ್ಲಿ ಎಸ್‌ ಕೆ ಎಸ್ ಎಸ್ ಎಫ್ ಪ್ರಧಾನ ಕಾರ್ಯದರ್ಶಿ ಶಾ ಮದ್ದಡ್ಕ,.ಕೋಶಾಧಿಕಾರಿ ಇಸ್ಮಾಯಿಲ್ ಕಿಂಗ್ ಸ್ಟಾರ್ , ಉಪಾಧ್ಯಕ್ಷ ಮನ್ಸೂರ್ ಪಾದೆ ಮತ್ತು ಅಂಗನವಾಡಿ ಶಿಕ್ಷಕಿ ಆಶಾಲತಾ, ಸಹಾಯಕಿ ಶೀಲಾವತಿ‌, ಆಶಾ ಕಾರ್ಯಕರ್ತೆ ಜಯಂತಿ ಹಾಗೂ ಮಕ್ಕಳು ಉಪಸ್ಥಿತರಿದ್ದರು.

Related posts

ವೇಣೂರು ಯುವವಾಹಿನಿ ಘಟಕದಿಂದ ಗುರುನಾರಾಯಣ ಜಯಂತಿಯ ಪ್ರಯುಕ್ತ ಗುರುನಮನ

Suddi Udaya

ಶಾಸಕ ಹರೀಶ್ ಪೂಂಜರವರ ನಿವಾಸಕ್ಕೆ ಬಿಜೆಪಿ ಲೋಕಸಭಾ ಕ್ಷೇತ್ರದ ಅಭ್ಯರ್ಥಿ ಕ್ಯಾಪ್ಟನ್ ಬ್ರಿಜೇಶ್ ಚೌಟ ಭೇಟಿ

Suddi Udaya

ತಣ್ಣೀರುಪಂತ ಹಾಲು ಉತ್ಪಾದಕರ ಸಹಕಾರಿ ಸಂಘದ ಸಾಮಾನ್ಯ ಸಭೆ

Suddi Udaya

ಪತಿಯೊಂದಿಗೆ ಕೋಪಗೊಂಡು ಆತ್ಮಹತ್ಯೆಗೆ ಯತ್ನ: ನದಿ ಹಾರಲು ಯತ್ನಿಸಿದ ಮಹಿಳೆಯ ಜೀವ ಕಾಪಾಡಿದ ಸಾಕು ನಾಯಿ

Suddi Udaya

ಮಚ್ಚಿನ: ಅನುಮತಿ ಇಲ್ಲದೆ ಮರ ಕಡಿದು ಮೂರು ವಿದ್ಯುತ್ ಕಂಬಕ್ಕೆ ಹಾನಿ; ಮೆಸ್ಕಾಂ ಸಹಾಯವಾಣಿಗೆ ದೂರು ನೀಡಿದ್ದಕ್ಕೆ ದಂಪತಿಗಳಿಗೆ ಹಲ್ಲೆ

Suddi Udaya

ಅನೀಶ್ ಪೂಜಾರಿ ವೇಣೂರು ನಿರ್ದೇಶನದ ಕೊಳಂಬೆ ಕಿರುಚಿತ್ರ “ರೆಡ್ ಇನ್ಕಾರ್ನೇಷನ್ ಅಂತರಾಷ್ಟ್ರೀಯ ಚಲನಚಿತ್ರೋತ್ಸವ-2025” ಪ್ರಶಸ್ತಿಗೆ ಆಯ್ಕೆ

Suddi Udaya
error: Content is protected !!