23.5 C
ಪುತ್ತೂರು, ಬೆಳ್ತಂಗಡಿ
March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿಜಿಲ್ಲಾ ಸುದ್ದಿತಾಲೂಕು ಸುದ್ದಿಪ್ರಮುಖ ಸುದ್ದಿಬೆಳ್ತಂಗಡಿ

ಬೆಳ್ತಂಗಡಿ ತಹಶೀಲ್ದಾರ್ ಆಗಿ ಮತ್ತೆ ಪೃಥ್ವಿ ಸಾನಿಕಂ ನೇಮಕ

ಬೆಳ್ತಂಗಡಿ : ಸರಕಾರ ಒಟ್ಟು 13 ತಹಶೀಲ್ದಾರ್ ಗಳನ್ನು ವರ್ಗಾವಣೆ ಮಾಡಿ ನ.18(ಇಂದು) ರಂದು ಅದೇಶ ಮಾಡಿದ್ದು ಇದರಲ್ಲಿ ಬೆಳ್ತಂಗಡಿ ನೂತನ ತಹಶೀಲ್ದಾರ್ ರಾಗಿ ಪೃಥ್ವಿ ಸಾನಿಕಮ್ ನೇಮಕಗೊಂಡಿದ್ದಾರೆ.

ಈ ಹಿಂದೆ ಬೆಳ್ತಂಗಡಿಯಲ್ಲಿ ಕರ್ತವ್ಯ ನಿರ್ವಹಿಸಿ ವರ್ಗಾವಣೆ ಆಗಿದ್ದ ಪೃಥ್ವಿ ಸಾನಿಕಮ್ ರವರು ಇದೀಗ ಮತ್ತೆ ಬೆಳ್ತಂಗಡಿ ತಹಶೀಲ್ದಾರ್ ಅಗಿ ನೇಮಕಗೊಂಡಿದ್ದಾರೆ.

Related posts

ಬೆಳ್ತಂಗಡಿ: ಸಂತ ಲಾರೆನ್ಸ್ ದೇವಾಲಯದಲ್ಲಿ ಕ್ರಿಸ್ಮಸ್ ಆಚರಣೆ

Suddi Udaya

ಗುರುವಾಯನಕೆರೆ: ನಾರಾಯಣ ಆಚಾರ್ಯ ರವರಿಗೆ ನುಡಿ ನಮನ ಕಾರ್ಯಕ್ರಮ

Suddi Udaya

ಕೃಷಿ ಸಚಿವ ಚೆಲುವರಾಯ ಸ್ವಾಮಿ ಸೌತಡ್ಕ ದೇವಸ್ಥಾನಕ್ಕೆ ಭೇಟಿ

Suddi Udaya

ಮಹಿಳೆ ಮಗುವಿಗೆ ಮಾನಸಿಕ ಹಿಂಸೆ- ವರದಕ್ಷಿಣೆ ಕಿರುಕುಳ ಆರೋಪ: ಬೆಳಾಲಿನ ಮಹಿಳೆ ನೀಡಿದ ದೂರಿನಂತೆ ಪತಿ, ಮನೆಯವರ ಮೇಲೆ ಕೇಸು

Suddi Udaya

ಬೆಳ್ತಂಗಡಿ ಎಸ್ ಡಿ ಎಂ ಆಂಗ್ಲ ಮಾಧ್ಯಮ ಶಾಲೆಯಲ್ಲಿ ಕರ್ನಾಟಕ ರಾಜ್ಯೋತ್ಸವ ಆಚರಣೆ

Suddi Udaya

ಅ.26: ಜಿಲ್ಲಾ ಮಟ್ಟದ ಯುವಜನೋತ್ಸವ ಕಾರ್ಯಕ್ರಮ

Suddi Udaya
error: Content is protected !!