April 2, 2025
ಗ್ರಾಮಾಂತರ ಸುದ್ದಿಚಿತ್ರ ವರದಿಪ್ರಮುಖ ಸುದ್ದಿರಾಜಕೀಯ

ತೆಲಂಗಾಣ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ರಕ್ಷಿತ್ ಶಿವರಾಂ ನೇಮಕ

ಬೆಳ್ತಂಗಡಿ : ತೆಲಂಗಾಣ ವಿಧಾನಸಭೆ ಚುನಾವಣೆಯ ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿಯ ಪ್ರಧಾನ ಕಾರ್ಯದರ್ಶಿ ರಕ್ಷಿತ್ ಶಿವರಾಂ ಸೇರಿದಂತೆ ವಿವಿಧ ರಾಜ್ಯಗಳಿಂದ 18 ಜನ ಪಕ್ಷದ ಪ್ರಮುಖರನ್ನು ಎಐಸಿಸಿ ಯಿಂದ ನೇಮಿಸಲಾಗಿದೆ.


ಚುನಾವಣಾ ವಾರ್ ರೂಮ್ ಸಂಯೋಜಕರಾಗಿ ಜವಾಬ್ದಾರಿ ನಿರ್ವಹಿಸಲಿರುವ ಇವರು ಚುನಾವಣಾ ಕಾರ್ಯತಂತ್ರ, ಪ್ರಚಾರ, ಸಭೆಗಳ ಮತ್ತಿತರ ಚಟುವಟಿಕೆಗಳ ಬಗ್ಗೆ ಗಮನ, ಪಕ್ಷದ ಗೆಲುವಿಗೆ ಪೂರಕವಾಗಿ ಕ್ಷೇತ್ರಾವಾರು ಕಾರ್ಯಕ್ರಮಗಳನ್ನು ನಡೆಸುವುದು ಮತ್ತು ವರದಿ ಸಂಗ್ರಹಿಸಿ ಎಐಸಿಸಿಗೆ ಮಾಹಿತಿ ಒಪ್ಪಿಸುವುದು ಇವರ ಜವಾಬ್ದಾರಿಯಾಗಿದೆ

Related posts

ವೇಣೂರು ಪರಿಸರದಲ್ಲಿ ಚಿರತೆ ಪ್ರತ್ಯಕ್ಷ: ವೇಣೂರು ಅರಣ್ಯ ಇಲಾಖೆಯಿಂದ ಬೋನು ಅಳವಡಿಕೆ

Suddi Udaya

ಜಿಲ್ಲಾ ಮಟ್ಟದ ಕ್ರೀಡಾಕೂಟ: ಶ್ರೀ ಭಾರತೀ ಆಂ.ಮಾ. ಪ್ರೌಢ ಶಾಲೆಯ ವಿದ್ಯಾರ್ಥಿನಿ ಕು.ಪವೀಕ್ಷ ರೈ ಗುಂಡೆಸೆತ ಸ್ಪರ್ಧೆಯಲ್ಲಿ ತೃತೀಯ ಸ್ಥಾನ

Suddi Udaya

ಉಜಿರೆ: ಅತ್ತಾಜೆ ರಮೇಶ್‌ ಭಟ್ ರವರ ಪುತ್ರ ಆದಿತ್ಯ ಭಟ್ ನಿಧನ

Suddi Udaya

ಬೆಳ್ತಂಗಡಿ: ಜೈನ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ಧನಕ್ಕಾಗಿ ಅರ್ಜಿ ಆಹ್ವಾನ

Suddi Udaya

ಬೆಳ್ತಂಗಡಿ: ಬಿಜೆಪಿ ಅಲ್ಪಸಂಖ್ಯಾತ ಮೋರ್ಚಾದ ಪ್ರಧಾನ ಕಾರ್ಯದರ್ಶಿಯಾಗಿ ವಿಶಾಲ್ ಹೆಗ್ಡೆ ಆಯ್ಕೆ

Suddi Udaya

ಬಳ್ಳಮಂಜ: ಶ್ರೀ ಸಿದ್ದಿವಿನಾಯಕ ಭಜನಾ ಮಂದಿರ ದಲ್ಲಿ ಸಾರ್ವಜನಿಕ ತೆನೆ ಹಬ್ಬ ಹಾಗೂ ಆಯುಧ ಪೂಜೆ

Suddi Udaya
error: Content is protected !!