25.5 C
ಪುತ್ತೂರು, ಬೆಳ್ತಂಗಡಿ
April 24, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ

ಗೇರುಕಟ್ಟೆ : ಕಳಿಯ ಗ್ರಾಮ ಪಂಚಾಯತ್ ವ್ಯಾಪ್ತಿಯ ಸಂಬೋಳ್ಯ ನಿವಾಸಿ ಮಾಜಿ ಗ್ರಾಮ ಪಂಚಾಯತ್ ಸದಸ್ಯೆಯಾದ ಶ್ರೀಮತಿ ಪುಷ್ಪಾ ಎಸ್ ನಾಯ್ಕ್ ರವರ ಪುತ್ರಿ ಬೆಳ್ತಂಗಡಿ ಎಸ್.ಡಿ.ಎಂ. ಆಂಗ್ಲ ಮಾದ್ಯಮ ಶಾಲೆಯ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವಿದ್ಯಾರ್ಥಿನಿ ಕು.ಸಿಂಚನ ರವರಿಂದ ಕಳಿಯ ಗ್ರಾಮ ಪಂಚಾಯತ್ ಸದಸ್ಯರಾದ ಅಬ್ದುಲ್ ಕರೀಮ್ ಗೇರುಕಟ್ಟೆ, ಅಭಿವೃದ್ಧಿ ಅಧಿಕಾರಿ ಸಂತೋಷ್ ಪಾಟೀಲ್ ಹಾಗೂ ಸಿಬ್ಬಂದಿ ವರ್ಗದವರಿಗೆ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ವತಿಯಿಂದ ಗ್ರಾಮೀಣಾಭಿವೃದ್ದಿ ಸೇವೆಗೆ ಪ್ರಮಾಣ ಪತ್ರ ನೀಡಲಾಯಿತು.

Related posts

ಮೇಲಂತಬೆಟ್ಟು ತ್ರಿವೇಣಿ ಸಂಜೀವಿನಿ ಮಹಿಳಾ ಗ್ರಾ.ಪಂ. ಮಟ್ಟದ ಒಕ್ಕೂಟದ ವಾರ್ಷಿಕ ಮಹಾಸಭೆ

Suddi Udaya

ಅಭಿವೃದ್ಧಿ ಕಾಮಗಾರಿಗಳಿಗೆ ದ.ಕ. ಜಿಲ್ಲೆಯ 15 ಬ್ಲಾಕ್‌ಗಳ ಮರಳು ದಾಸ್ತಾನನ್ನು ಆ್ಯಪ್ ಮೂಲಕ ಪೂರೈಸಲು ಅವಕಾಶ: ಜಿಲ್ಲಾ ಮರಳು ಉಸ್ತುವಾರಿ ಸಮಿತಿ

Suddi Udaya

ನೇತ್ರಾವತಿ ನದಿಯಲ್ಲಿ ಬಿದ್ದು ಮಂಜೊಟ್ಟಿಯ ಯುವಕ ಮೃತ್ಯು

Suddi Udaya

ಪೆರಿಂಜೆ ಶ್ರೀ ಧ.ಮಂ.ಅ. ಪ್ರೌಢಶಾಲೆಯಲ್ಲಿ ಸ್ವಾಸ್ಥ್ಯ ಸಂಕಲ್ಪ ಕಾರ್ಯಕ್ರಮ

Suddi Udaya

ನಿಡ್ಲೆ : ಕಾಟ್ಲಾ ನಿವಾಸಿ ಅನ್ನಪೂರ್ಣ ಜೋಶಿ ನಿಧನ

Suddi Udaya

ಡಿ.13-14: ಅಮೃತ ಮಹೋತ್ಸವದ ಸಂಭ್ರಮದಲ್ಲಿರುವ ಕೊಯ್ಯೂರು ಶಾಲೆ: ಮೋಹನ್ ಕುಮಾರ್ ನೇತೃತ್ವದಲ್ಲಿ ಬದುಕು ಕಟ್ಟೋಣ ಬನ್ನಿ ತಂಡದಿಂದ ಕೊಡುಗೆಗಳ ಹಸ್ತಾಂತರ

Suddi Udaya
error: Content is protected !!