March 7, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ವಲಯದ ಅಬಕಾರಿ ನಿರೀಕ್ಷಕರಾಗಿದ್ದ ಸೌಮ್ಯಲತಾ ಎನ್ ಇವರಿಗೆ ಪದನ್ನೋತಿ ನೀಡಿ ನ.18 ರಂದು ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ (Dy Sp of Excise) ವರ್ಗಾವಣೆ ಮಾಡಿ ಅಬಕಾರಿ ಆಯುಕ್ತರು ತಕ್ಷಣದಿಂದ ಜಾರಿಗೆ ಬರುವಂತೆ ನಿಯುಕ್ತಿಗೊಳಿಸಿ ಆದೇಶ ಮಾಡಿದ್ದಾರೆ‌.

ಶ್ರೀಮತಿ ಸೌಮ್ಯಲತಾ ಎನ್ ಇವರು ಮೂಲತ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ನೆಗಳಗುಳಿ ಶ್ರೀ ಗೋವಿಂದ ನಾಯ್ಕ ಹಾಗೂ ಸುಜಾತ ದಂಪತಿಯ ಪುತ್ರಿಯಾಗಿದ್ದು, ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ನಿವಾಸಿಯಾಗಿರುವ ಬೆಳ್ತಂಗಡಿಯ ನೋಟರಿ ವಕೀಲರಾದ ಸಂತೋಷ್ ಕುಮಾರ್ ಇವರ ಪತ್ನಿ ಯಾಗಿರುತ್ತಾರೆ.ಇವರಿಗೆ ಸಮೀಕ್ಷ ಎಸ್, ಸಂಪ್ರೀತ್ ಎಸ್ ಇಬ್ಬರು ಮಕ್ಕಳಿದ್ದಾರೆ.

Related posts

ಬೆಳ್ತಂಗಡಿ : ಬಿಜೆಪಿ ಮಂಡಲದ ಮಹಾಶಕ್ತಿ ಕೇಂದ್ರದ ನೂತನ ಅಧ್ಯಕ್ಷ ಹಾಗೂ ಪ್ರಧಾನ ಕಾರ್ಯದರ್ಶಿಗಳ ಆಯ್ಕೆ

Suddi Udaya

ಉಜಿರೆಯಲ್ಲಿ ರೈನಥಾನ್ ಸ್ಪರ್ಧೆ ಮಳೆಗಾಲದ ಓಟಕ್ಕೆ ಮಂಗಳೂರು ವಿಶ್ವವಿದ್ಯಾಲಯದ ಕುಲಪತಿ ಪಿ.ಎಲ್ ಧರ್ಮ ಚಾಲನೆ ರೈನಥಾನ್ ಸ್ಪರ್ಧೆಯಲ್ಲಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ ಸ್ಪರ್ಧಾರ್ಥಿಗಳು

Suddi Udaya

ದ.ಕ ಜಿಲ್ಲೆಯ ಬಿಜೆಪಿ ವ್ಯಾಪಾರ ವಾಣಿಜ್ಯ ಪ್ರಕೋಷ್ಟದ ಸಹ ಸಂಚಾಲಕರಾಗಿ ಮಿಥುನ್ ಕುಲಾಲ್ ಅಳಕ್ಕೆ ಆಯ್ಕೆ

Suddi Udaya

ನಡ: ಸಿಡಿಲು ಬಡಿದು ಹಾನಿ: ಸಾಬ್ ಜನ್ ರವರ ಮನೆಗೆ ಎಂ.ಎಲ್.ಸಿ. ಹರೀಶ್ ಕುಮಾರ್ ಭೇಟಿ

Suddi Udaya

ತಾಲೂಕಿನ ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳು ವರ್ಗಾವಣೆ

Suddi Udaya

ಮೂಡುಬಿದಿರೆ ಎಕ್ಸಲೆಂಟ್ ವಿದ್ಯಾ ಸಂಸ್ಥೆಯಲ್ಲಿ ಶಿಕ್ಷಕರ ದಿನಾಚರಣೆ

Suddi Udaya
error: Content is protected !!