July 23, 2026
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ವಲಯದ ಅಬಕಾರಿ ನಿರೀಕ್ಷಕರಾಗಿದ್ದ ಸೌಮ್ಯಲತಾ ಎನ್ ಇವರಿಗೆ ಪದನ್ನೋತಿ ನೀಡಿ ನ.18 ರಂದು ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ (Dy Sp of Excise) ವರ್ಗಾವಣೆ ಮಾಡಿ ಅಬಕಾರಿ ಆಯುಕ್ತರು ತಕ್ಷಣದಿಂದ ಜಾರಿಗೆ ಬರುವಂತೆ ನಿಯುಕ್ತಿಗೊಳಿಸಿ ಆದೇಶ ಮಾಡಿದ್ದಾರೆ‌.

ಶ್ರೀಮತಿ ಸೌಮ್ಯಲತಾ ಎನ್ ಇವರು ಮೂಲತ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ನೆಗಳಗುಳಿ ಶ್ರೀ ಗೋವಿಂದ ನಾಯ್ಕ ಹಾಗೂ ಸುಜಾತ ದಂಪತಿಯ ಪುತ್ರಿಯಾಗಿದ್ದು, ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ನಿವಾಸಿಯಾಗಿರುವ ಬೆಳ್ತಂಗಡಿಯ ನೋಟರಿ ವಕೀಲರಾದ ಸಂತೋಷ್ ಕುಮಾರ್ ಇವರ ಪತ್ನಿ ಯಾಗಿರುತ್ತಾರೆ.ಇವರಿಗೆ ಸಮೀಕ್ಷ ಎಸ್, ಸಂಪ್ರೀತ್ ಎಸ್ ಇಬ್ಬರು ಮಕ್ಕಳಿದ್ದಾರೆ.

Related posts

ಉಜಿರೆ: ಕುಂಜರ್ಪ ನಿವಾಸಿ ಆನಂದ ಪೂಜಾರಿ ನಿಧನ

Suddi Udaya

ಬಸದಿಗಳನ್ನು ಪುರಾತತ್ವ ಇಲಾಖೆಗೆ ಸೇರಿಸಲು ಪ್ರಯತ್ನಿಸುತ್ತಿರುವುದನ್ನು ವಿರೋಧಿಸಿ ಜೈನ ಸಮಾಜದಿಂದ ತಹಶೀಲ್ದಾರರಿಗೆ ಮನವಿ

Suddi Udaya

ಹೇರಾಜೆ ಶ್ರೀ ವಿಘ್ನೇಶ್ವರ ಭಜನಾ ಮಂಡಳಿ ವಾರ್ಷಿಕೋತ್ಸವದಲ್ಲಿ ಪದ್ಮರಾಜ್ ಆರ್. ಪೂಜಾರಿ ಭಾಗಿ

Suddi Udaya

ಒಂದನೇ ತರಗತಿ ಸೇರಲು ವಯೋಮಿತಿ ಸಡಿಲಿಕೆ : 5 ವರ್ಷ 5 ತಿಂಗಳು ತುಂಬಿದ್ದರೆ 1ನೇ ತರಗತಿಗೆ ದಾಖಲಾತಿಗೆ ಅವಕಾಶ

Suddi Udaya

ಹದಗೆಟ್ಟ ರಸ್ತೆ: ಸೋಮಂತಡ್ಕ – ದಿಡುಪೆ ರಸ್ತೆಯಲ್ಲಿ ಬಾಳೆ ಗಿಡ ನೆಟ್ಟು ಸಾರ್ವಜನಿಕರಿಂದ ಅಕ್ರೋಶ

Suddi Udaya

ಮಚ್ಚಿನ ಕೃಷಿ ಇಲಾಖೆ ಆಶ್ರಯದಲ್ಲಿ ತಾಲೂಕು ಮಟ್ಟದ ಜಲಾನಯನ ಯಾತ್ರೆ-ಜಾಥಾ , ರಂಗೋಲಿ , ತೆಂಗಿನಕಾಯಿ ಸಿಪ್ಪೆ ಸುಲಿಯುವ ಸ್ಪರ್ಧೆ – ಪ್ರತಿಜ್ಞಾವಿಧಿ ಬೋಧನೆ

Suddi Udaya
error: Content is protected !!