25.7 C
ಪುತ್ತೂರು, ಬೆಳ್ತಂಗಡಿ
May 17, 2025
ಗ್ರಾಮಾಂತರ ಸುದ್ದಿಚಿತ್ರ ವರದಿತಾಲೂಕು ಸುದ್ದಿ

ಬೆಳ್ತಂಗಡಿ : ದಕ್ಷ ಅಧಿಕಾರಿ,ಅಬಕಾರಿ ನಿರೀಕ್ಷಕರಾದ ಸೌಮ್ಯಲತಾರವರಿಗೆ ಪದೋನ್ನತಿ: ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ ವರ್ಗಾವಣೆ

ಬೆಳ್ತಂಗಡಿ : ಬೆಳ್ತಂಗಡಿ ತಾಲೂಕು ವಲಯದ ಅಬಕಾರಿ ನಿರೀಕ್ಷಕರಾಗಿದ್ದ ಸೌಮ್ಯಲತಾ ಎನ್ ಇವರಿಗೆ ಪದನ್ನೋತಿ ನೀಡಿ ನ.18 ರಂದು ಮಂಗಳೂರು ಉಪವಿಭಾಗದ ಉಪ ಅಧೀಕ್ಷಕರಾಗಿ (Dy Sp of Excise) ವರ್ಗಾವಣೆ ಮಾಡಿ ಅಬಕಾರಿ ಆಯುಕ್ತರು ತಕ್ಷಣದಿಂದ ಜಾರಿಗೆ ಬರುವಂತೆ ನಿಯುಕ್ತಿಗೊಳಿಸಿ ಆದೇಶ ಮಾಡಿದ್ದಾರೆ‌.

ಶ್ರೀಮತಿ ಸೌಮ್ಯಲತಾ ಎನ್ ಇವರು ಮೂಲತ ಬಂಟ್ವಾಳ ತಾಲೂಕಿನ ಅಳಿಕೆ ಗ್ರಾಮದ ನೆಗಳಗುಳಿ ಶ್ರೀ ಗೋವಿಂದ ನಾಯ್ಕ ಹಾಗೂ ಸುಜಾತ ದಂಪತಿಯ ಪುತ್ರಿಯಾಗಿದ್ದು, ಬೆಳ್ತಂಗಡಿ ತಾಲೂಕಿನ ಲಾಯಿಲ ಗ್ರಾಮದ ನಿವಾಸಿಯಾಗಿರುವ ಬೆಳ್ತಂಗಡಿಯ ನೋಟರಿ ವಕೀಲರಾದ ಸಂತೋಷ್ ಕುಮಾರ್ ಇವರ ಪತ್ನಿ ಯಾಗಿರುತ್ತಾರೆ.ಇವರಿಗೆ ಸಮೀಕ್ಷ ಎಸ್, ಸಂಪ್ರೀತ್ ಎಸ್ ಇಬ್ಬರು ಮಕ್ಕಳಿದ್ದಾರೆ.

Related posts

ಮುಂಡಾಜೆ ಪ.ಪೂ. ಕಾಲೇಜಿಗೆ ಶೇ.96.15 ಫಲಿತಾಂಶ

Suddi Udaya

ಪರೀಕ ಶ್ರೀ ಶ್ರೀನಿವಾಸ ಪ್ರಸನ್ನ ಸೋಮೇಶ್ವರ ಮಹಾಗಣಪತಿ ದೇವಸ್ಥಾನ ಅಷ್ಟಬಂಧ ಬ್ರಹ್ಮಕಲಶೋತ್ಸವದ ಪೂರ್ವಭಾವಿ ಸಭೆ

Suddi Udaya

ದ.ಕ ಜಿಲ್ಲಾ ಎಂಆರ್‌ಡಬ್ಲ್ಯೂ , ವಿಆರ್‌ಡಬ್ಲ್ಯೂ , ಯುಆರ್‌ಡಬ್ಲ್ಯೂ ವಿಕಲಚೇತನರ ಗೌರವಧನದ ಕಾರ್ಯಕರ್ತರ ಸಂಘ ರಚನೆ

Suddi Udaya

ನಾರಾವಿ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದ ಸಾಧನೆಗೆ ಸಾಧನಾ ಪ್ರಶಸ್ತಿಯ ಗೌರವ

Suddi Udaya

ಕೂಕ್ರಬೆಟ್ಟು ಸರ್ಕಾರಿ ಶಾಲೆ: ಸ್ಮಾರ್ಟ್‌ ಕ್ಲಾಸ್‌ ಲೋಕಾರ್ಪಣೆ

Suddi Udaya

ಅಳದಂಗಡಿಯಲ್ಲಿ ಹಿಂದು ಯುವಶಕ್ತಿ ಆಲಡ್ಕ ಕ್ಷೇತ್ರ ಸಮಾಜ ಸೇವಾ ಸಂಘಟನೆಯಿಂದ ಅಂಗಾಂಗ ದಾನ ನೋಂದಣಿ, ಆರೋಗ್ಯ ಶಿಬಿರ, ರಕ್ತದಾನ ಶಿಬಿರ ಹಾಗೂ ಕಾರ್ಗಿಲ್ ವೀರ ಯೋಧರಿಗೆ ಗೌರವ ಸಮರ್ಪಣೆ

Suddi Udaya
error: Content is protected !!