23.3 C
ಪುತ್ತೂರು, ಬೆಳ್ತಂಗಡಿ
May 18, 2025
ಅಪಘಾತಗ್ರಾಮಾಂತರ ಸುದ್ದಿಚಿತ್ರ ವರದಿ

ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ: ಪಿಕಪ್ ಡ್ರೈವರ್ ಗೆ ಗಂಭೀರ ಗಾಯ

ಗುರುವಾಯನಕೆರೆ : ಕುವೆಟ್ಟು ಗ್ರಾಮದ ವರಕಬೆ ಎಂಬಲ್ಲಿ ನ.18ರಂದು ರಾತ್ರಿ ಗ್ಯಾಸ್ ಲಾರಿ ಮತ್ತು ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆದು ಪಿಕಪ್ ಡ್ರೈವರ್ ಗೆ ಗಂಭೀರ ಗಾಯಗೊಂಡು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.

ಮಂಗಳೂರಿಂದ ಧರ್ಮಸ್ಥಳಕ್ಕೆ ಹೋಗುವ ಗ್ಯಾಸ್ ಲಾರಿ ಮತ್ತು ಬೆಳ್ತಂಗಡಿಯಿಂದ ಮಡಂತ್ಯಾರಿಗೆ ಹೋಗುವ ಪಿಕಪ್ ಮುಖಾಮುಖಿ ಡಿಕ್ಕಿ ಹೊಡೆದಿದೆ.

Related posts

ದ.ಕ.ಜಿಲ್ಲಾ ವೆನ್ಲಾಕ್ ಆಸ್ಪತ್ರೆಯ ಅಧೀಕ್ಷಕರ ಜೊತೆ ರಕ್ಷಾ ಸಮಿತಿ ಸದಸ್ಯರಿಂದ ಸಮಿತಿ ಸಭೆ ಹಾಗೂ ರೋಗಿಗಳ ಭೇಟಿ

Suddi Udaya

ಉಜಿರೆ ಎಸ್.ಡಿ.ಎಮ್ ಆಂಗ್ಲ ಮಾದ್ಯಮ (ರಾಜ್ಯ ಪಠ್ಯಾಕ್ರಮ) ಶಾಲೆಯಲ್ಲಿ ಹೊಸ ವರ್ಷ ಆಚರಣೆ

Suddi Udaya

ಗುರುವಾಯನಕೆರೆ ಶಕ್ತಿನಗರ ನಿವಾಸಿ ಧನಂಜಯ ಇಂದ್ರ ನಿಧನ

Suddi Udaya

ವೇಣೂರು ಕುಂಭಶ್ರೀ ಶಾಲೆಯಲ್ಲಿ ಮಾತಾ-ಪಿತಾ-ಗುರುದೇವೋಭವ ಕಾರ್ಯಕ್ರಮ

Suddi Udaya

ನಾಳೆ (ಏ.19): ವಿ.ಹಿಂ.ಪ. ಬೆಳ್ತಂಗಡಿ ಪ್ರಖಂಡದಿಂದ ಉಜಿರೆಯಲ್ಲಿ ರಾಮೋತ್ಸವ; ಚಕ್ರವರ್ತಿ ಸೂಲಿಬೆಲೆಯವರಿಂದ ಧಾರ್ಮಿಕ ಉಪನ್ಯಾಸ

Suddi Udaya

ಮಾಚಾರು: ಬದನಾಜೆ ಶಾಲೆ ಹಿರಿಯ ವಿದ್ಯಾರ್ಥಿ ಸಂಘದ ಪುನಾರಚನೆ

Suddi Udaya
error: Content is protected !!